Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೀದಿನಾಯಿಗಳ ದತ್ತು ಪಡೆಯಲು ಅವಕಾಶ

ಬೀದಿನಾಯಿಗಳ ಹಾವಳಿ: ಸಹಾಯವಾಣಿ ಸ್ಥಾಪನೆ

ಪಪಂ ಮುಖ್ಯಾಧಿಕಾರಿ & ಅಧ್ಯಕ್ಷರಿಂದ ಸರ್ವಾಧಿಕಾರ ಧೋರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಂಕರಲಿಂಗ ದೇವರ ನೂತನ ಮೂರ್ತಿ ಪ್ರತಿಷ್ಠಾಪನೆ
(ರಾಜ್ಯ ) ಜಿಲ್ಲೆ

ಶಂಕರಲಿಂಗ ದೇವರ ನೂತನ ಮೂರ್ತಿ ಪ್ರತಿಷ್ಠಾಪನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ತಾಲೂಕಿನ ಭಂಟನೂರ ಗ್ರಾಮದ ಶಂಕರಲಿಂಗ ದೇವರ ನೂತನ ಮೂರ್ತಿ ಪ್ರತಿಷ್ಠಾಪನೆ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಂಭ್ರಮ ಮತ್ತು ಸಡಗರದಿಂದ ಜರುಗಿತು.
ಮೇ.೦೨ರಂದು ಶುಕ್ರವಾರ ದೇವಸ್ಥಾನಕ್ಕೆ ವಿದ್ಯುತ್ ಅಲಂಕಾರ, ತಳಿರು ತೋರಣಗಳಿಂದ ಸಿಂಗರಿಸಲಾಯಿತು. ಸಂಜೆ ೭ಗಂಟೆಗೆ ಗ್ರಾಮದ ದೇವರುಗಳಾದ ಶಂಕರಲಿಂಗ ಪಲ್ಲಕ್ಕಿ, ಗಂಗಿಲಿಂಗ ದೇವರ ಪಲ್ಲಕ್ಕಿ, ಲಕ್ಷ್ಮೀದೇವಿ ಪಲ್ಲಕ್ಕಿ, ಫಕೀರೇಶ್ವರ ಪಲ್ಲಕ್ಕಿ, ಗೊಲ್ಲಾಳೇಶ್ವರ ಪಲ್ಲಕ್ಕಿ ಈ ಎಲ್ಲ ದೇವರಗಳ ಪಲ್ಲಕ್ಕಿಗಳ ಭವ್ಯ ಮೆರವಣಿಗೆ ವಿವಿಧ ವಾಧ್ಯಗಳೊಂದಿಗೆ ಹೊರಗಿನ ದೇವಸ್ಥಾನಕ್ಕೆ ತಲುಪಿತು. ರಾತ್ರಿ ೧೦ ಗಂಟೆಗೆ ಭಜನೆಗಳು ಜರುಗಿದವು.
ಮೇ.೦೩ರಂದು ನಸುಕಿನಲ್ಲಿ ನೂತನ ಮೂರ್ತಿಗೆ ಮಹಾ ರುದ್ರಾಭಿಷೇಕ, ಆಗಮಿಸಿದ ಎಲ್ಲ ದೇವರುಗಳಿಗೆ ಮಹಾಪೂಜೆ ಮಂಗಳಾರುತಿ ಜರುಗಿತು. ಮುಂಜಾನೆ ೯ಗಂಟೆಗೆ ೧೦೧ ಮುತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಜರುಗಿತು. ಬಳಿಕ ೧೦ಗಂಟೆಗೆ ಸಾರವಾಡದ ಬೊಂಬೆ ಕುಣಿತ, ಸಿಂದಗಿ ತಾಲೂಕಿನ ಬಸ್ತಿಹಾಳ, ಸುಂಗಠಾಣ ಗ್ರಾಮದ ಕಲಾವಿದರಿಂದ ಡೊಳ್ಳಿನ ವಾಲಗ, ಪ್ರಸಿದ್ಧ ಪುರವಂತರ ಸೇವೆಯೊಂದಿಗೆ, ಕಳಸದ ಭವ್ಯ ಮೆರವಣಿಗೆಯು ಮದ್ದು ಸುಡುವುದರೊಂದಿಗೆ ಸಾಗಿ ಅಗಸಿ ಮುಂದಿರುವ ಮೈದಾನಕ್ಕೆ ತಲುಪಿತು.
ಡೊಳ್ಳಿನ ವಾಲಗ ತಂಡ ಉತ್ಸವಕ್ಕೆ ಮೆರಗು ತಂದರೆ ಪುರವಂತರ ಸೇವೆ ಪ್ರೇಕ್ಷಕರಿಗೆ ಭಕ್ತಿ ಭಾವ ಮೂಡಿಸಿತು.ಗ್ರಾಮದ ಸಮಸ್ತ ನಾಗರಿಕರಿಗೆ ಮಹಾಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಚಿಕ್ಕರೂಗಿಯ ಈರಣ್ಣ ಶಾಸ್ತಿçಗಳು ಪ್ರವಚನದ ಮೂಲಕ ಆದ್ಯಾತ್ಮಿಕತೆಯ ಜ್ಞಾನವನ್ನು ಉಣಬಡಿಸಿದರು. ಡಾ.ಗುರನಿಂಗಪ್ಪ ದಂಡೋತಿ, ನಿಂಗನಗೌಡ ದೇವರಮನಿ ಸಂಗೀತ ಸೇವೆ ನೀಡಿದರು. ಯಂಕಂಚಿ ಹಿರೇಮಠದ ಅಭಿನವ ರುದ್ರಮುನಿ ಶಿವಾಚಾರ್ಯರಿಂದ ನೂತನ ಮೂರ್ತಿಯ ಪ್ರತಿಷ್ಠಾಪನಾ ಕಾರ್ಯಕ್ರಮ ಜರುಗಿತು. ನೂತನ ಮೂರ್ತಿ ಪ್ರತಿಷ್ಠಾಪನಾ ಮೆರವಣಿಗೆಯಲ್ಲಿ ತಾಲೂಕಿನ ವಿವಿಧ ಗ್ರಾಮಗಳ ಜನರು, ಭಕ್ತರು ಹಾಗೂ ಗ್ರಾಮಸ್ಥರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೀದಿನಾಯಿಗಳ ದತ್ತು ಪಡೆಯಲು ಅವಕಾಶ

ಬೀದಿನಾಯಿಗಳ ಹಾವಳಿ: ಸಹಾಯವಾಣಿ ಸ್ಥಾಪನೆ

ಪಪಂ ಮುಖ್ಯಾಧಿಕಾರಿ & ಅಧ್ಯಕ್ಷರಿಂದ ಸರ್ವಾಧಿಕಾರ ಧೋರಣೆ

ಕಡಲೆ ಬೆಳೆಗೆ ಡ್ರೋಣ ಮೂಲಕ ಔಷದ ಸಿಂಪಡನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೀದಿನಾಯಿಗಳ ದತ್ತು ಪಡೆಯಲು ಅವಕಾಶ
    In (ರಾಜ್ಯ ) ಜಿಲ್ಲೆ
  • ಬೀದಿನಾಯಿಗಳ ಹಾವಳಿ: ಸಹಾಯವಾಣಿ ಸ್ಥಾಪನೆ
    In (ರಾಜ್ಯ ) ಜಿಲ್ಲೆ
  • ಪಪಂ ಮುಖ್ಯಾಧಿಕಾರಿ & ಅಧ್ಯಕ್ಷರಿಂದ ಸರ್ವಾಧಿಕಾರ ಧೋರಣೆ
    In (ರಾಜ್ಯ ) ಜಿಲ್ಲೆ
  • ಕಡಲೆ ಬೆಳೆಗೆ ಡ್ರೋಣ ಮೂಲಕ ಔಷದ ಸಿಂಪಡನೆ
    In (ರಾಜ್ಯ ) ಜಿಲ್ಲೆ
  • ಮಹಾರಾಷ್ಟ್ರದಿಂದ ನೀರು ಬಿಡದೇ ಅನ್ಯಾಯ :ಸರಕಾರ ನಿರ್ಲಕ್ಷ್ಯ
    In (ರಾಜ್ಯ ) ಜಿಲ್ಲೆ
  • ಶ್ರೀಗಳು ತೋರಿದ ಮಾರ್ಗ ಸೂರ್ಯ ಚಂದ್ರ ಇರುವರೆಗೂ ಚಿರಸ್ಥಾಯಿ
    In (ರಾಜ್ಯ ) ಜಿಲ್ಲೆ
  • ಮೆಕ್ಕೆಜೋಳ ಖರೀದಿ ಕೇಂದ್ರಕ್ಕೆ ಚಡಚಣ ತಾಲೂಕು ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
  • “ನಿರ್ಲಕ್ಷ್ಯಕ್ಕೊಳಗಾದ ಆಲಮೇಲ ತಾಲೂಕು :ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಡಿ.೨೨ ರಂದು ಜಿಲ್ಲಾ ಮಟ್ಟದ ಕೆಡಿಪಿ ಸಭೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ: ಏಕತಾ ನಗರದಲ್ಲಿ ಮಣಿಕಂಠ ಮಹಪೂಜೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.