Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಲಿಂಗಾಯತರು ಮಾಡಬೇಕಾದದ್ದು ಏನು

ಆಪರೇಶನ್ ಸಿಂಧೂರ: ಬಸವಸೈನ್ಯದಿಂದ ವಿಜಯೋತ್ಸವ

ಸಾಮರಸ್ಯದಿಂದ ಜೀವನ ಸಾಗಿಸಿ :ಶಿವಪ್ರಕಾಶ ಶ್ರೀ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದ ಇನ್ಸ್‌ಪೆಕ್ಟರ್ & ಸಬ್ ಇನ್ಸ್‌ಪೆಕ್ಟರ್!
(ರಾಜ್ಯ ) ಜಿಲ್ಲೆ

ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದ ಇನ್ಸ್‌ಪೆಕ್ಟರ್ & ಸಬ್ ಇನ್ಸ್‌ಪೆಕ್ಟರ್!

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬೆಂಗಳೂರು: ಕರ್ನಾಟಕ ಲೋಕಾಯುಕ್ತ ಪೊಲೀಸರು ನಗರದ ಕೆಂಪೇಗೌಡ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶಿವಾಜಿ ರಾವ್ ಮತ್ತು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಶಿವಾನಂದ್ ಅವರನ್ನು 1 ಲಕ್ಷ ರೂ. ಲಂಚದೊಂದಿಗೆ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಉದ್ಯಮಿಯೊಬ್ಬರು ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಅವರ ಹೆಸರನ್ನು ಕೈಬಿಡಲು ಪೊಲೀಸರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಆವಲಹಳ್ಳಿ ನಿವಾಸಿ ಕೇಶವಮೂರ್ತಿ ಎಂಬುವವರು ಫೆಬ್ರವರಿ 2025ರಲ್ಲಿ ಕೆಂಪೇಗೌಡ ನಗರ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕೈಬಿಡಲು ಆರೋಪಿ ಪೊಲೀಸ್ ಅಧಿಕಾರಿಗಳು ಬೇಡಿಕೆ ಇಟ್ಟಿದ್ದ 6 ಲಕ್ಷ ರೂ. ಲಂಚವನ್ನು ಕೊಡಲು ಸಾಧ್ಯವಾಗದೆ ಲೋಕಾಯುಕ್ತ ಪೊಲೀಸರನ್ನು ಸಂಪರ್ಕಿಸಿದ್ದರು. ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಅಪರಾಧವನ್ನು ದಾಖಲಿಸಿದ ನಂತರ ಲೋಕಾಯುಕ್ತ ಪೊಲೀಸರು ಬಲೆ ಬೀಸಿದರು. ಅದರಂತೆ ಇನ್ಸ್‌ಪೆಕ್ಟರ್ ಶಿವಾಜಿ ರಾವ್ ಮತ್ತು ಸಬ್ ಇನ್ಸ್‌ಪೆಕ್ಟರ್ ಶಿವಾನಂದ್ ಇಬ್ಬರನ್ನೂ 1 ಲಕ್ಷ ರೂ. ಲಂಚದೊಂದಿಗೆ ಬಂಧಿಸಿದ್ದಾರೆ.
ಕೆಂಪೇಗೌಡ ನಗರದ ಉದ್ಯಮಿ ಉತ್ತಮ್ ಚಂದ್ ಮಾರು ಎಂಬುವರು ಕೇಶವಮೂರ್ತಿ ವಿರುದ್ಧ 2025ರ ಫೆಬ್ರವರಿ 20ರಂದು ಕೆಂಪೇಗೌಡ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಾರ್ ಲೈಸನ್ಸ್ ಕೊಡಿಸುವುದಾಗಿ ಕೇಶವಮೂರ್ತಿ ತನ್ನಿಂದ 2020 ರಿಂದ 2022ರ ನಡುವೆ 1 ಕೆಜಿ 240 ಗ್ರಾಂ ಚಿನ್ನದ ಆಭರಣ ಜೊತೆಗೆ, ಹಂತ ಹಂತವಾಗಿ 1.30 ಕೋಟಿ ರೂ.ಗಳನ್ನು ನಗದು ಮತ್ತು ಖಾತೆಯ ಮೂಲಕ ಪಡೆದಿದ್ದಾರೆ ಎಂದು ಉತ್ತಮ್ ಚಂದ್ ಆರೋಪಿಸಿದ್ದಾರೆ. ಬಾರ್ ಲೈಸನ್ಸ್ ಕೊಡದಿದ್ದರೆ ನನ್ನ ಹಣ ಮತ್ತು ಚಿನ್ನಾಭರಣವನ್ನು ವಾಪಸ್ ನೀಡುವಂತೆ ಕೇಳಿದಾಗ ಕೇಶವಮೂರ್ತಿ ಅಸಭ್ಯ ಭಾಷೆಯಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದರು. ಹೀಗಾಗಿ ಉತ್ತಮ್ ಚಂದ್ ಅವರ ವಿರುದ್ಧ ಕೆಂಪೇಗೌಡ ನಗರ ಪೊಲೀಸರಿಗೆ ದೂರು ನೀಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಲಿಂಗಾಯತರು ಮಾಡಬೇಕಾದದ್ದು ಏನು

ಆಪರೇಶನ್ ಸಿಂಧೂರ: ಬಸವಸೈನ್ಯದಿಂದ ವಿಜಯೋತ್ಸವ

ಸಾಮರಸ್ಯದಿಂದ ಜೀವನ ಸಾಗಿಸಿ :ಶಿವಪ್ರಕಾಶ ಶ್ರೀ

ಗುಗಿಹಾಳ ಗ್ರಾಮವಿನ್ನು ಕಂದಾಯ ಗ್ರಾಮ : ಶಾಸಕ ಮನಗೂಳಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಲಿಂಗಾಯತರು ಮಾಡಬೇಕಾದದ್ದು ಏನು
    In ವಿಶೇಷ ಲೇಖನ
  • ಆಪರೇಶನ್ ಸಿಂಧೂರ: ಬಸವಸೈನ್ಯದಿಂದ ವಿಜಯೋತ್ಸವ
    In (ರಾಜ್ಯ ) ಜಿಲ್ಲೆ
  • ಸಾಮರಸ್ಯದಿಂದ ಜೀವನ ಸಾಗಿಸಿ :ಶಿವಪ್ರಕಾಶ ಶ್ರೀ
    In (ರಾಜ್ಯ ) ಜಿಲ್ಲೆ
  • ಗುಗಿಹಾಳ ಗ್ರಾಮವಿನ್ನು ಕಂದಾಯ ಗ್ರಾಮ : ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಧರ್ಮ ಮತ್ತು ದೇವರು ಈ ದೇಶದ ತಾಯಿ ಬೇರುಗಳಿದ್ದಂತೆ
    In (ರಾಜ್ಯ ) ಜಿಲ್ಲೆ
  • ತಾಲೂಕು ಕ್ರೀಡಾಂಗಣದ ಅಭಿವೃದ್ಧಿಗೆ ೧ ಕೋಟಿ ರೂ. ಅನುದಾನ
    In (ರಾಜ್ಯ ) ಜಿಲ್ಲೆ
  • ಸಾಧನೆ ಮಾಡಲು ಬಡತನ ಅಡ್ಡಿಯಾಗದು :ಡಾ.ಮಹೇಶ
    In (ರಾಜ್ಯ ) ಜಿಲ್ಲೆ
  • ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • “ಆಪರೇಷನ್ ಸಿಂಧೂರ”: ಭಾರತ ಸರ್ಕಾರದ ದಿಟ್ಟ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ದಾಸೋಹದೊಂದಿಗೆ ಶರಣರ ದಾರಿಯಲ್ಲಿ ಡಾ.ಗೌತಮ್ ಚೌಧರಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.