Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪರ್ಯಾಯ ಬೆಳೆಗಳ ಕುರಿತು ರೈತರಲ್ಲಿ ಜಾಗೃತಿ ಮೂಡಿಸಿ

ಬಸವ ಚೇತನ ಪ್ರಶಸ್ತಿಗೆ ಪಿ.ಸಿ.ಹಡಗಿನಾಳ ಆಯ್ಕೆ

ಟೋಲ್ ಶುಲ್ಕ ವಸೂಲಿ ವಿರೋಧಿಸಿ ಗ್ರಾಮಸ್ಥರ ಪ್ರತಿಭಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಾಂತಗಂಗಾಧರ ಶ್ರೀಗಳ ಗುಣ ದೊಡ್ಡದು :ಬಸವಲಿಂಗ ಶ್ರೀ
(ರಾಜ್ಯ ) ಜಿಲ್ಲೆ

ಶಾಂತಗಂಗಾಧರ ಶ್ರೀಗಳ ಗುಣ ದೊಡ್ಡದು :ಬಸವಲಿಂಗ ಶ್ರೀ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ನಾನು ಸನ್ಮಾನ ಮಾಡಿಸಿಕೊಳ್ಳುವುದು ದೊಡ್ಡದಲ್ಲ. ಇತರರನ್ನು ಗೌರವಿಸುವುದು, ಮೇಲಕ್ಕೆ ಎತ್ತಬೇಕು ಎಂದು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ, ಪಿ.ಎಚ್‌ಡಿ ಪಡೆದವರಿಗೆ ಸನ್ಮಾನ ಮಾಡಬೇಕೆಂದು ಕಾರ್ಯಕ್ರಮ ಮಾಡಿದ ಶಾಂತಗಂಗಾಧರ ಮಹಾಸ್ವಾಮಿಗಳ ಗುಣ ದೊಡ್ಡದು ಎಂದು ವಿಜಯಪುರದ ಜ್ಞಾನ ಯೋಗಾಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮಿಗಳು ಹೇಳಿದರು.
ಸಿಂದಗಿ ಪಟ್ಟಣದ ಗುರುದೇವ ಆಶ್ರಮದಲ್ಲಿ ಶಾಂತಗಂಗಾಧರ ಮಹಾಸ್ವಾಮಿಗಳ ೭೮ನೇ ಜನ್ಮ ದಿನೋತ್ಸವದ ನಿಮಿತ್ತವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಸ್ವಾಮಿಗಳು ನೂರಾರು ಸಸಿಗಳನ್ನು ಹಚ್ಚಿದ್ದಾರೆ. ಅವರು ಹಚ್ಚಿದ ಸಸಿಗಳು ಇಂದು ಜ್ಞಾನದ ಹಣ್ಣನ್ನು ನೀಡುತ್ತಿವೆ. ಸಿದ್ದೇಶ್ವರ ಸ್ವಾಮಿಗಳು, ಶಾಂತಗಂಗಾಧರ ಮಹಾಸ್ವಾಮಿಗಳು ಅವರ ಶಿಷ್ಯರು. ನಾವೆಲ್ಲ ಸಂಭ್ರಮ ಪಡಬೇಕು. ಶಾಂತಗಂಗಾಧರ ಮಹಾಸ್ವಾಮಿಗಳು ಡಾಕ್ಟರೇಟ್ ಬಯಸಿದವರಲ್ಲ. ಅವರ ಸಾಧನೆಗೆ ಹುಡುಕಿಕೊಂಡು ಬಂದಿದೆ. ಸಾಕಷ್ಟು ಏಳುಬೀಳುಗಳನ್ನು ಎದುರಿಸಿದವರು. ಅದೆಲ್ಲವನ್ನು ಮೆಟ್ಟಿ ನಿಂತು ಸಮಾಜೋಧಾರ್ಮಿಕ ಕೆಲಸಗಳ ಜೊತೆಗೆ ಸಾಹಿತ್ಯದ ಕೃಷಿಯನ್ನು ಮಾಡಿದವರು ಎಂದರು.
ಮೋಳೆ ಗ್ರಾಮದ ಸಂಚಾರಿ ಶರಣ ಡಿ.ಎಸ್.ಚಾಳೇಖರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಾಂತಗಂಗಾಧರ ಮಹಾಸ್ವಾಮಿಗಳು ಅದ್ಭುತ ವಾಗ್ಮಿಗಳು, ಪ್ರವಚನಕಾರರು. ಬೆಳಗಾವಿ, ಹಾವೇರಿ, ಹುಬ್ಬಳ್ಳಿ ಸೇರಿ ಅನೇಕ ಕಡೆ ಅಪಾರ ಭಕ್ತರನ್ನು ಹೊಂದಿದ್ದಾರೆ. ತಿಂಗಳಕಾಲ ಪ್ರವಚನ ನೀಡಿದ್ದಾರೆ. ಆದರೆ, ಈ ಭಾಗದ ಜನರು ಅವರ ಪಾಂಡಿತ್ಯವನ್ನು ಬಳಸಿಕೊಳ್ಳುವಲ್ಲಿ ಯಡವಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.
ವಿಶೇಷ ಸನ್ಮಾನ ಸ್ವೀಕರಿಸಿದ ಡಾ.ಮಹೇಶ ಜಿ.ಕೇರಿ, ಡಾ.ಗೀತಾ ಕುಸನೂರ ಮಾತನಾಡಿದರು. ಶಾಂತಗಂಗಾಧರ ಸ್ವಾಮಿಗಳು ಅಧ್ಯಕ್ಷೀಯ ನುಡಿಗಳನ್ನಾಡಿದರು.
ದ್ವಿತೀಯ ಪಿಯುಸಿಯಲ್ಲಿ ಶೇ.೯೦ಕ್ಕಿಂತ ಹೆಚ್ಚು ಅಂಕ ಪಡೆದ ಸುರೇಶ ನಿಂಗಪ್ಪ ಗುಡ್ಡಳ್ಳಿ, ಸಚಿನ್ ಬೂದಿಹಾಳ, ಮಲ್ಲಿಕಾರ್ಜುನ ಕ.ಗುಡ್ಡಳ್ಳಿ, ಶ್ರೀಶೈಲ ಗುಂ.ಗುಡ್ಡಳ್ಳಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಜ್ಞಾನ ಯೋಗಾಶ್ರಮದ ಗುರಲಿಂಗ ಸ್ವಾಮಿಗಳು, ಮುಧೋಳದ ಕೇಶವಮಠದ ಸುಕಮುನಿ ಸ್ವಾಮಿಗಳು, ಲಿಂಗಸ್ಗೂರಿನ ಮಹಾದೇವಸ್ವಾಮಿಗಳು, ಕಾಗವಾಡದ ಮಡಿವಾಳ ಹೆಗಡೆ, ಉಗಾರದ ಸುರೇಶ ಕೋಳಿ, ಭೀಮಣ್ಣ ಸುಣಗಾರ ವೇದಿಕೆ ಮೇಲೆ ಉಪಸ್ಥಿತರಿದ್ದರು. ಕಿರಣಕುಮಾರ ನಾಟೀಕಾರ, ನಿತ್ಯಾನಂದ ಸೋಂಪುರ, ಶ್ರೀಶೈಲ, ಮಲ್ಲಿನಾಥ, ಮಂಜು ಸಾಲವಟಗಿ, ಶಿವಾನಂದ ಸಿರಕನಳ್ಳಿ, ಸಂಜೀವಕುಮಾರ ಡಾಂಗಿ, ಮಡಿವಾಳ ನಾಯ್ಕೋಡಿ, ಮಲ್ಲು ಹಿರೋಳ್ಳಿ, ರಾಜು ನರಗೋದಿ, ಮಡಿವಾಳ ನಾಯ್ಕೋಡಿ ಸೇರಿದಂತೆ ಭಕ್ತರು, ಶಿಷ್ಯರು ಭಾಗವಹಿಸಿದ್ದರು. ಪತ್ರಕರ್ತ ನಾಗೇಶ ತಳವಾರ ಸ್ವಾಗತ ಹಾಗೂ ಪ್ರಾಸ್ತವಿಕ ಮಾತನಾಡಿದರು.
ಉಪನ್ಯಾಸಕ ಅಶೋಕ ಬಿರಾದಾರ ನಿರೂಪಿಸಿ, ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪರ್ಯಾಯ ಬೆಳೆಗಳ ಕುರಿತು ರೈತರಲ್ಲಿ ಜಾಗೃತಿ ಮೂಡಿಸಿ

ಬಸವ ಚೇತನ ಪ್ರಶಸ್ತಿಗೆ ಪಿ.ಸಿ.ಹಡಗಿನಾಳ ಆಯ್ಕೆ

ಟೋಲ್ ಶುಲ್ಕ ವಸೂಲಿ ವಿರೋಧಿಸಿ ಗ್ರಾಮಸ್ಥರ ಪ್ರತಿಭಟನೆ

ಬಸವ ಚೇತನ ಪ್ರಶಸ್ತಿಗೆ ಮಹ್ಮದಗೌಸ ಆಯ್ಕೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪರ್ಯಾಯ ಬೆಳೆಗಳ ಕುರಿತು ರೈತರಲ್ಲಿ ಜಾಗೃತಿ ಮೂಡಿಸಿ
    In (ರಾಜ್ಯ ) ಜಿಲ್ಲೆ
  • ಬಸವ ಚೇತನ ಪ್ರಶಸ್ತಿಗೆ ಪಿ.ಸಿ.ಹಡಗಿನಾಳ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಟೋಲ್ ಶುಲ್ಕ ವಸೂಲಿ ವಿರೋಧಿಸಿ ಗ್ರಾಮಸ್ಥರ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಸವ ಚೇತನ ಪ್ರಶಸ್ತಿಗೆ ಮಹ್ಮದಗೌಸ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಜು.8 ರಿಂದ 120 ದಿನಗಳ ಕಾಲ ಕಾಲುವೆಗೆ ನೀರು
    In (ರಾಜ್ಯ ) ಜಿಲ್ಲೆ
  • ವಾಲ್ಮೀಕಿ ಹಗರಣ: ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ:
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಸ್ವಾಸ್ಥ್ಯ ಕಾಪಾಡಿದವರು ಬಸವಣ್ಣ :ಡಾ.ಸಂಜೀವ
    In (ರಾಜ್ಯ ) ಜಿಲ್ಲೆ
  • ಕನ್ನಡದ ಮೊದಲ ಬಂಡಾಯ ಸಾಹಿತಿ ಕುಮಾರ ಕಕ್ಕಯ್ಯ ಪೋಳ
    In (ರಾಜ್ಯ ) ಜಿಲ್ಲೆ
  • ಆದರ್ಶ ವಿದ್ಯಾಲಯ:ಖಾಲಿ ಸೀಟುಗಳ ಭರ್ತಿಗೆ ಅರ್ಜಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.