Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿದ್ಯುತ್ ವಿತರಣೆಯ ಖಾಸಗೀಕರಣ ರದ್ದು :ರಂಜುಣಗಿ ಸ್ವಾಗತ

ಸರ್ಕಾರಿ ಶಾಲೆ ಅವ್ಯವಸ್ಥೆ ಖಂಡಿಸಿ ದೀರ್ಘದಂಡ ನಮಸ್ಕಾರ!

ಇಂಡಿ ಸಬ್ ರಜಿಸ್ಟಾರ ಕಚೇರಿ: ೨ನೇ ದಿನಕ್ಕೆ ಕಾಲಿಟ್ಟ ಲೋಕಾ ದಾಳಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆರೋಗ್ಯವೇ ಜೀವನದ ಮೂಲಧಾರೆ :ಡಾ.ಸುಧೀರ್
(ರಾಜ್ಯ ) ಜಿಲ್ಲೆ

ಆರೋಗ್ಯವೇ ಜೀವನದ ಮೂಲಧಾರೆ :ಡಾ.ಸುಧೀರ್

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದ ಸ್ವಪ್ನಾ ಕಿವುಡ ಮತ್ತು ಮೂಕ ಮಕ್ಕಳ ಶಾಲೆಯಲ್ಲಿ ವೈದ್ಯರ ದಿನಾಚರಣೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಸ್ವಪ್ನಾ ಕಿವುಡ ಮತ್ತು ಮೂಕ ಮಕ್ಕಳ ಶಾಲೆಯಲ್ಲಿ ಜು.1ರಂದು ವೈದ್ಯರ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ವೈದ್ಯರಾದ ಡಾ.ಸುಧೀರ್ ರೇಶ್ಮಿ ಅವರು ಮಕ್ಕಳಿಗೆ ಆರೋಗ್ಯದ ಮಹತ್ವವನ್ನು ವಿವರಿಸಿದರಲ್ಲದೇ, ವಿಶೇಷ ಚೇತನತೆ ಹೊಂದಿದ ಮಕ್ಕಳಿಗೆ ಆರೋಗ್ಯದ ಬಗ್ಗೆ ಸದಾ ಜಾಗೃತರಾಗಿರಬೇಕು ಎಂದು ಸಲಹೆ ನೀಡಿದರು.
“ಆರೋಗ್ಯವೇ ಜೀವನದ ಮೂಲಧಾರೆಯಾಗಿದೆ. ವಿಶೇಷ ಮಕ್ಕಳಿಗೆ ಆರೈಕೆ ಮತ್ತು ಪೋಷಣೆಯಲ್ಲಿ ಹೆಚ್ಚು ಎಚ್ಚರಿಕೆ ವಹಿಸಬೇಕು. ಸರಿಯಾದ ಆಹಾರ, ಸಮಯಪಾಲನೆಯು ಅವರಿಗೆ ಉತ್ತಮ ಭವಿಷ್ಯ ರೂಪಿಸಲು ಸಹಕಾರಿಯಾಗುತ್ತದೆ” ಎಂದು ಡಾ.ರೇಶ್ಮಿ ಹೇಳಿದರು.
ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಎಲ್ಲಾ ಅಧ್ಯಾಪಕರು, ಸಿಬ್ಬಂದಿಗಳು ಡಾ. ಸುಧೀರ್ ರೇಶ್ಮಿ ಅವರಿಗೆ ಪುಷ್ಪಗುಚ್ಛ ನೀಡಿ ಗೌರವಿಸಿದರು. ಬಳಿಕ ಮಕ್ಕಳಿಗೆ ಸಿಹಿ ಹಂಚಿ ದಿನಾಚರಣೆಯನ್ನು ಹರ್ಷೋತ್ಸಾಹದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಕೊನೆಯಲ್ಲಿ ಶಾಲಾ ಆಡಳಿತ ಮಂಡಳಿ ವೈದ್ಯರಿಗೆ ಧನ್ಯವಾದಗಳನ್ನು ತಿಳಿಸಿ, ಅಂತಹ ಸಾರ್ಥಕ ಕಾರ್ಯಕ್ರಮಗಳು ಮುಂದುವರೆಯಲಿ ಎಂಬ ಆಶಯ ವ್ಯಕ್ತಪಡಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿದ್ಯುತ್ ವಿತರಣೆಯ ಖಾಸಗೀಕರಣ ರದ್ದು :ರಂಜುಣಗಿ ಸ್ವಾಗತ

ಸರ್ಕಾರಿ ಶಾಲೆ ಅವ್ಯವಸ್ಥೆ ಖಂಡಿಸಿ ದೀರ್ಘದಂಡ ನಮಸ್ಕಾರ!

ಇಂಡಿ ಸಬ್ ರಜಿಸ್ಟಾರ ಕಚೇರಿ: ೨ನೇ ದಿನಕ್ಕೆ ಕಾಲಿಟ್ಟ ಲೋಕಾ ದಾಳಿ

ಸ್ವ ಹಿತವಿಲ್ಲದ ಹಿತಚಿಂತಕ ಫ.ಗು.ಹಳಕಟ್ಟಿ :ಪ್ರಭಾಕರ ಖೇಡದ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿದ್ಯುತ್ ವಿತರಣೆಯ ಖಾಸಗೀಕರಣ ರದ್ದು :ರಂಜುಣಗಿ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಶಾಲೆ ಅವ್ಯವಸ್ಥೆ ಖಂಡಿಸಿ ದೀರ್ಘದಂಡ ನಮಸ್ಕಾರ!
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಜಿಸ್ಟಾರ ಕಚೇರಿ: ೨ನೇ ದಿನಕ್ಕೆ ಕಾಲಿಟ್ಟ ಲೋಕಾ ದಾಳಿ
    In (ರಾಜ್ಯ ) ಜಿಲ್ಲೆ
  • ಸ್ವ ಹಿತವಿಲ್ಲದ ಹಿತಚಿಂತಕ ಫ.ಗು.ಹಳಕಟ್ಟಿ :ಪ್ರಭಾಕರ ಖೇಡದ
    In (ರಾಜ್ಯ ) ಜಿಲ್ಲೆ
  • ಮಳೆ ಅಭಾವ: ಪರಿಸ್ಥಿತಿ ಎದುರಿಸಲು ಸಜ್ಜಾಗಿ
    In (ರಾಜ್ಯ ) ಜಿಲ್ಲೆ
  • ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಬೆಳೆ ವಿವರ ಆ್ಯಪ್‌ನಲ್ಲಿ ದಾಖಲಿಸಿ :ಡಿಸಿ ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ವಿಬಿ-ಜಿ ರಾಮ್-ಜಿ ಯೋಜನೆ: ಪ್ರತಿ ದಿನ ಕೂಲಿ ದರ ೩೮೨ ರೂ. ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪದವಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿಗಳ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಪತ್ರಿಕಾ ಭವನ ನವೀಕರಣಕ್ಕಾಗಿ ಸಚಿವ ಎಂ.ಬಿ.ಪಾಟೀಲರಿಗೆ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.