Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಚನ ಸಾಹಿತ್ಯಕ್ಕೆ ಹಳಕಟ್ಟಿ ಅವರ ಕೊಡುಗೆ ಅನನ್ಯ
(ರಾಜ್ಯ ) ಜಿಲ್ಲೆ

ವಚನ ಸಾಹಿತ್ಯಕ್ಕೆ ಹಳಕಟ್ಟಿ ಅವರ ಕೊಡುಗೆ ಅನನ್ಯ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ವಚನ ಸಾಹಿತ್ಯದ ಸಂರಕ್ಷಣೆ ಮತ್ತು ಪ್ರಸಾರದಲ್ಲಿ ಡಾ.ಹಳಕಟ್ಟಿ ಅವರ ಪಾತ್ರ ಅನನ್ಯವಾದುದು. ಅವರು ತಮ್ಮ ಜೀವನವನ್ನೇ ಈ ಮಹತ್ಕಾರ್ಯಕ್ಕೆ ಮುಡಿಪಾಗಿಟ್ಟರು. ನಶಿಸಿಹೋಗುತ್ತಿದ್ದ ವಚನಗಳನ್ನು ಸಂಗ್ರಹಿಸಿ, ಸಂಪಾದಿಸಿ, ಪ್ರಕಟಿಸುವ ಮೂಲಕ ಅವರು ಕನ್ನಡ ಸಾಹಿತ್ಯ ಲೋಕಕ್ಕೆ ಅಳಿಸಲಾಗದ ಕೊಡುಗೆ ನೀಡಿದ್ದಾರೆ ಎಂದು ಕಾಯಾಧ್ಯಕ್ಷ ಸುಧಾಕರ ಚವ್ಹಾಣ ಹೇಳಿದರು.
ಸಿಂದಗಿ ಪಟ್ಟಣದ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದಲ್ಲಿ ಎಕ್ಯೂಐಸಿ ಮತ್ತು ಕನ್ನಡ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡ ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ಅವರ ೧೪೫ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಚನ ಪಿತಾಮಹ ಡಾ.ಪ.ಗು. ಹಳಕಟ್ಟಿಯವರು ಒಬ್ಬ ಶ್ರೇಷ್ಠ ಸಾಮಾಜಿಕ ಸಂತ. ವಚನ ಸಾಹಿತ್ಯಕ್ಕೆ ಅವರು ನೀಡಿದ ಕೊಡುಗೆ ಅನನ್ಯ. ವಚನಗಳ ಮಹತ್ವವನ್ನು ಇಂದಿನ ಯುವ ಪೀಳಿಗೆಗೆ ತಲುಪಿಸುವ ಅಗತ್ಯವಿದೆ ಎಂದರು.
ಈ ವೇಳೆ ಐಕ್ಯೂಎಸಿ ಮುಖ್ಯಸ್ಥ ಪ್ರಶಾಂತ ಕುಲಕರ್ಣಿ, ಉಪನ್ಯಾಸಕ ದಾನಯ್ಯ ಮಠಪತಿ ಮಾತನಾಡಿ, ಡಾ.ಹಳಕಟ್ಟಿ ಅವರು ಕೇವಲ ಒಬ್ಬ ಸಂಶೋಧಕರಾಗಿರಲಿಲ್ಲ. ಬದಲಿಗೆ ವಚನ ಚಳುವಳಿಯ ಪುನರುಜ್ಜೀವನಕ್ಕೆ ಕಾರಣರಾದವರು. ಅವರ ಶ್ರಮವಿಲ್ಲದಿದ್ದರೆ, ಬಸವಣ್ಣನವರಂತಹ ಮಹಾನ್ ಶರಣರ ವಚನಗಳು ಇಂದಿಗೂ ನಮಗೆ ಲಭ್ಯವಾಗುತ್ತಿರಲಿಲ್ಲ. ಅವರು ವಚನಗಳನ್ನು ಜನಸಾಮಾನ್ಯರಿಗೆ ತಲುಪಿಸಿ, ಸಾಮಾಜಿಕ ಸಮಾನತೆಯ ಸಂದೇಶವನ್ನು ಪುನರುಚ್ಚರಿಸಿದರು. ಇಂತಹ ಮಹಾನ್ ವ್ಯಕ್ತಿಗಳ ಕುರಿತು ಅಧ್ಯಯನ ಮಾಡುವುದು ನಮ್ಮ ವಿದ್ಯಾರ್ಥಿಗಳಲ್ಲಿ ಜ್ಞಾನದಾಹವನ್ನು ಹೆಚ್ಚಿಸುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಭಾಗ್ಯ ಜ್ಯೋತಿ ದಸ್ಮಾ, ನಾಜಿಯಾ ಮುಲ್ಲಾ ಹಾಗೂ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪ್ರಶಿಕ್ಷಣಾರ್ಥಿ ಪುಂಡಲಿಕ್ ಪೂಜಾರಿ ನಿರೂಪಿಸಿದರು, ಸುಪ್ರೀತಾ ಡೋಣೂರ ಸ್ವಾಗತ ಮಾಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ
    In (ರಾಜ್ಯ ) ಜಿಲ್ಲೆ
  • ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ
    In (ರಾಜ್ಯ ) ಜಿಲ್ಲೆ
  • ಎಕ್ಸಲಂಟ್ ಸಂಸ್ಥೆಯಿಂದ ೨೯ ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಸಾಂಸ್ಕೃತಿಕ ಕಲರವ, ಚಿಣ್ಣರ ಕುಣಿತ ಸಭಿಕರ ನಲಿತ
    In (ರಾಜ್ಯ ) ಜಿಲ್ಲೆ
  • ಜಾಹೀರಾತು ನೀತಿ–೨೦೨೬ ವಿರುದ್ಧ ಸ್ಥಳಿಯ ಪತ್ರಿಕೆಗಳ ಆಕ್ರೋಶ!
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಮಾ.೧೮ ರ ಇಂಗ್ಲೀಷ ಪರೀಕ್ಷೆಪ್ರಶ್ನೆಯ ಉತ್ತರದಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ವ್ಯತ್ಯಯತುರ್ತು ಸೇವಾ ಕೇಂದ್ರ ಸಂಪರ್ಕಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.