Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಸ್ಲಾಂ ಉದರದಲ್ಲಿ ಹುಟ್ಟಿದ ಮೊಹರಂ ಹಿಂದೂಗಳಿಂದ ಜೋಪಾನ
(ರಾಜ್ಯ ) ಜಿಲ್ಲೆ

ಇಸ್ಲಾಂ ಉದರದಲ್ಲಿ ಹುಟ್ಟಿದ ಮೊಹರಂ ಹಿಂದೂಗಳಿಂದ ಜೋಪಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮೊಹರಂ ಹಬ್ಬ ಇಸ್ಲಾಂ ಉದರದಲ್ಲಿ ಹುಟ್ಟಿದರೂ ಹಿಂದೂಗಳ ಕರಕಮಲದಲ್ಲಿ ಜೋಪಾನವಾಗಿ ಜೀವಂತವಾಗಿದೆ. ಇಂದು ದೇಶದಲ್ಲಿ ಹಿಂದೂ-ಮುಸ್ಲಿಂ ಅನೋನ್ಯವಾಗಿರಬೇಕಾದರೆ ಈ ಪವಿತ್ರ ಮೊಹರಂ ಹಬ್ಬವೇ ಕಾರಣವಾಗಿದೆ. ತ್ಯಾಗ – ಬಲಿದಾನದ ಜೊತೆಗೆ ಪ್ರೀತಿ ಮತ್ತು ಸ್ನೇಹದ ಕುರುಹಾಗಿ ಮೊಹರಂ ಗಟ್ಟಿಯಾಗಿ ನಿಂತಿದೆ ಎಂದು ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾಧ್ಯಕ್ಷ ಬಾಳನಗೌಡ ಎಸ್ ಪಾಟೀಲ (ಪಡಗಾನೂರ) ಅಭಿಪ್ರಾಯಪಟ್ಟರು.
ಕನ್ನಡ ಜಾನಪದ ಪರಿಷತ್ ಕೂಡಗಿ ವಲಯ ಘಟಕದ ವತಿಯಿಂದ ಕೊಲ್ಹಾರ ತಾಲೂಕಿನ ಕವಲಗಿ ಗ್ರಾಮದ ಚಾವಡಿಯಲ್ಲಿ ಮೊಹರಂ ಹಬ್ಬದ ಪ್ರಯುಕ್ತ ಏರ್ಪಡಿಸಿದ ” ರಿವಾಯತ ಸಂಭ್ರಮ ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತ ಭಾರತದ ಹಬ್ಬ- ಉತ್ಸವಗಳು ನಮ್ಮ ಮೂಲ ಜಾನಪದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕೆಲಸ ಮಾಡುತ್ತಿವೆ.ಜನಪದ ಕಲಾವಿದರು ಸಾಂಸ್ಕೃತಿಕ ರಾಯಭಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಬೆಳೆಸುವ ನಿಟ್ಟಿನಲ್ಲಿ ಸಮಾಜ ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾ ಸದಸ್ಯ ಕಲಾವಿದ ಮೌಲಸಾಹೇಬ ಜಹಾಗಿರದಾರ ಮಾತನಾಡಿ, ಮೊಹರಂ ಉತ್ಸವದ ಹತ್ತು ದಿನಗಳಲ್ಲಿ ಜಾನಪದ ಸಂಸ್ಕೃತಿಯ ಪ್ರತಿಯೊಂದು ವಿಚಾರಗಳು ಅನಾವರಣಗೊಳ್ಳುತ್ತವೆ. ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರೂ ಈ ಹಬ್ಬದಲ್ಲಿ ಪಾಲ್ಗೊಂಡು ಭಾವೈಕ್ಯತೆ ಮೆರೆಸುತ್ತಾರೆ ಎಂದರು.
ಕನ್ನಡ ಜಾನಪದ ಪರಿಷತ್ ಕೊಲ್ಹಾರ ತಾಲೂಕು ಅಧ್ಯಕ್ಷ ಮಲ್ಲಪ್ಪ ಗಣಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಲಾವಿದರು ಸಂಕಷ್ಟದಲ್ಲಿದ್ದಾರೆ. ಸರಕಾರ ಮತ್ತು ಸಮುದಾಯ ಕಲಾವಿದರನ್ನು ಗೌರವಿಸುವ ಕೆಲಸ ಮಾಡಬೇಕೆಂದು ವಿನಂತಿಸಿದರು.
ಕನ್ನಡ ಜಾನಪದ ಪರಿಷತ್ ಕೂಡಗಿ ವಲಯ ಅಧ್ಯಕ್ಷ ದುಂಡಯ್ಯ ಮಠಪತಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ವೇದಿಕೆಯಲ್ಲಿ ಶಿವರುದ್ರಯ್ಯ ಹೀರೆಮಠ , ಈರಯ್ಯ ಮಠಪತಿ ,ಕಜಾಪ ಕಾರ್ಯದರ್ಶಿ ಭೀಮಶಿ ಬೀಳಗಿ, ಅರುಣ ಗಾಣಿಗೇರ,ಶಂಕ್ರಪ್ಪ ತಳವಾರ , ಹನುಮಂತಪ್ಪ ಚಿಲವಾಡಗಿ, ಬಸಪ್ಪ ಬ್ಯಾಲ್ಯಾಳ ಮತ್ತಿತರರು ಉಪಸ್ಥಿತರಿದ್ದರು.
ಕಲಾವಿದರನ್ನು ಸನ್ಮಾನಿಸಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಕವಲಗಿ, ಕೊಲ್ಹಾರ, ಅರಸುಣಗಿ, ಬಳೂತಿ, ಗಣಿ, ತೆಲಗಿ, ಉಪ್ಪಲದಿನ್ನಿ, ಜೈನಾಪುರ ರಿವಾಯತ ಮತ್ತು ಹೆಜ್ಜೆ ಕುಣಿತ ಕಲಾವಿದರು ಇಡೀ ರಾತ್ರಿ ಕಲಾ ಪ್ರದರ್ಶನ ನಡೆಸಿದರು.
ಶಿಕ್ಷಕ ಮಂಜುನಾಥ ದಳವಾಯಿ ನಿರೂಪಿಸಿದರು. ಮುದ್ದಣ್ಣ ತಳವಾರ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ
    In (ರಾಜ್ಯ ) ಜಿಲ್ಲೆ
  • ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ
    In (ರಾಜ್ಯ ) ಜಿಲ್ಲೆ
  • ಎಕ್ಸಲಂಟ್ ಸಂಸ್ಥೆಯಿಂದ ೨೯ ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಸಾಂಸ್ಕೃತಿಕ ಕಲರವ, ಚಿಣ್ಣರ ಕುಣಿತ ಸಭಿಕರ ನಲಿತ
    In (ರಾಜ್ಯ ) ಜಿಲ್ಲೆ
  • ಜಾಹೀರಾತು ನೀತಿ–೨೦೨೬ ವಿರುದ್ಧ ಸ್ಥಳಿಯ ಪತ್ರಿಕೆಗಳ ಆಕ್ರೋಶ!
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಮಾ.೧೮ ರ ಇಂಗ್ಲೀಷ ಪರೀಕ್ಷೆಪ್ರಶ್ನೆಯ ಉತ್ತರದಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ವ್ಯತ್ಯಯತುರ್ತು ಸೇವಾ ಕೇಂದ್ರ ಸಂಪರ್ಕಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.