Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪತ್ರಿಕಾ ಭವನ ನವೀಕರಣಕ್ಕಾಗಿ ಸಚಿವ ಎಂ.ಬಿ.ಪಾಟೀಲರಿಗೆ ಮನವಿ

ನದಿಯಲ್ಲಿ ಬಿದ್ದ ಟಿಪ್ಪರ್ ಕ್ರೇನ್ ಮೂಲಕ ಮೇಲಕ್ಕೆ :ಚಾಲಕನ ಶವ ಪತ್ತೆ

ರಸ್ತೆ ಅಪಘಾತ: ಸ್ಥಳದಲ್ಲೇ ಓರ್ವನ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೌಹಾರ್ದತೆಯಿಂದ ಮೊಹರಂ ಆಚರಣೆ :ಶಾಸಕ ಪಾಟೀಲ
(ರಾಜ್ಯ ) ಜಿಲ್ಲೆ

ಸೌಹಾರ್ದತೆಯಿಂದ ಮೊಹರಂ ಆಚರಣೆ :ಶಾಸಕ ಪಾಟೀಲ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಪಟ್ಟಣದಲ್ಲಿ ಮೊಹರಂ ಹಬ್ಬದ ನಿಮಿತ್ಯ ಪ್ರಸಿದ್ಧ ಆಟವಿ ಖತಾಲ ಹಬ್ಬವನ್ನು ಭಕ್ತರು ಶಾಂತಿ ಸೌಹಾರ್ಧತೆಯಿಂದ ಆಚರಿಸುತ್ತಿರುವುದು ಸಂತೋಷದ ಸಂಗತಿಯಾಗಿದೆ ಎಂದು ಶಾಸಕ ಯಶವಂತರಾಯಗೌಡ ಹೇಳಿದರು.
ಅವರು ಪಟ್ಟಣದ ಹುಸೇನ ಬಾದಷಹಾ ದರ್ಗಾದಲ್ಲಿ ಆಟವಿ ಖತಲ ನಿಮಿತ್ಯ ನಡೆದ ಬೃಹತ್ ಸಭೆಯಲ್ಲಿ ಮಾತನಾಡಿದರು.
ತಾಲೂಕಿನಲ್ಲಿ ಪ್ರತಿಯೊಂದು ಹಬ್ಬ ಹರಿದಿನಗಳಲ್ಲಿ ಜನತೆ ಶಾಂತಿ ಹಾಗೂ ಸೌಹಾರ್ಧತೆ ಕಾಪಾಡಿಕೊಂಡು ಬಂದಿದ್ದಾರೆ. ಮೊಹರಂ ಹಬ್ಬವೂ ಕೂಡ ತ್ಯಾಗದ ಪ್ರತೀಕವಾಗಿರುವದರಿಂದ ಸರ್ವ ದರ್ಮಿಯರು ಭಾವೈಕ್ಯತೆಯಿಂದ ಆಚರಿಸುತ್ತಿದ್ದಾರೆ ಎಂದರು.
ಜಾವೇದ ಮೋಮಿನ, ಪ್ರಶಾಂತ ಕಾಳೆ, ಷಹನಷಹಾ ಜಹಾಗೀರದಾರ, ಜಟ್ಟೆಪ್ಪ ರವಳಿ, ಪ್ರಕಾಶ ಐರೋಡಗಿ, ತುಕಾರಾಮ ವಾಲಿಕಾರ, ದೇವಸ್ಥಾನ ಸಮಿತಿಯ ಮಕಾನದಾರ ಅರ್ಚಕ ಬಂದುಗಳು ಕುಟುಂಬದವರು ಪಾಲ್ಗೊಂಡಿದ್ದರು.
ಇದಕ್ಕೂ ಮುಂಚೆ ಬೆಳಗ್ಗೆ ೪ ಗಂಟೆಗೆ ಭಕ್ತರು ನೈವೆಧ್ಯ ಕ್ಕಾಗಿ ದೇವಸ್ಥಾನಕ್ಕೆ ಬರಲು ಪ್ರಾರಂಭಿಸಿದರು. ಜಿಲ್ಲೆಯ ಬೇರೆ ಜಿಲ್ಲೆ ಸುಮಾರು ೫೦ ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಭಕ್ತರು ದರ್ಶನ ಪಡೆದರು, ಬಿಜೆಪಿ ಕಾಸುಗೌಡ ಬಿರಾದಾರ, ದಾದಾಗೌಡರ ಮನೆತನದ ಪ್ರಭುಗೌಡ ಪಾಟೀಲ ಸೇರಿದಂತೆ ಅನೇಕ ಗಣ್ಯರು ದರ್ಶನ ಪಡೆದರು.
ಪಟ್ಟಣದ ಸಿಪಿಐ ಪ್ರದೀಪ ಬಿಸೆ ನೇತೃತ್ವದಲ್ಲಿ ಪೋಲಿಸ ಬಿಗಿ ಬಂದೋಬಸ್ತ ವ್ಯವಸ್ಥೆ ಮಾಡಲಾಗಿತ್ತು. ಮತ್ತು ಪುರಸಭೆ ಮುಖ್ಯಾಧಿಕಾರಿಗಳು, ಸಿಬ್ಬಂದಿ ಚುನಾಯಿತ ಸದಸ್ಯರು ಕುಡಿಯುವ ನೀರಿನ ಮತ್ತು ಸ್ವಚ್ಛತೆ ವ್ಯವಸ್ಥೆ ಮಾಡಿದ್ದರಿಂದ ಭಕ್ತಾದಿಗಳಿಗೆ ಯಾವದೇ ರೀತಿಯ ತೊಂದರೆ ಯಾಗಲಿಲ್ಲ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪತ್ರಿಕಾ ಭವನ ನವೀಕರಣಕ್ಕಾಗಿ ಸಚಿವ ಎಂ.ಬಿ.ಪಾಟೀಲರಿಗೆ ಮನವಿ

ನದಿಯಲ್ಲಿ ಬಿದ್ದ ಟಿಪ್ಪರ್ ಕ್ರೇನ್ ಮೂಲಕ ಮೇಲಕ್ಕೆ :ಚಾಲಕನ ಶವ ಪತ್ತೆ

ರಸ್ತೆ ಅಪಘಾತ: ಸ್ಥಳದಲ್ಲೇ ಓರ್ವನ ಸಾವು

ದಿನಕ್ಕೊಂದು ವಚನ, ಹಳಕಟ್ಟಿಯವರಿಗೆ ನಿಜ ನಮನ :ನಾರಾಯಣ ಶಾಸ್ತ್ರಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪತ್ರಿಕಾ ಭವನ ನವೀಕರಣಕ್ಕಾಗಿ ಸಚಿವ ಎಂ.ಬಿ.ಪಾಟೀಲರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ನದಿಯಲ್ಲಿ ಬಿದ್ದ ಟಿಪ್ಪರ್ ಕ್ರೇನ್ ಮೂಲಕ ಮೇಲಕ್ಕೆ :ಚಾಲಕನ ಶವ ಪತ್ತೆ
    In (ರಾಜ್ಯ ) ಜಿಲ್ಲೆ
  • ರಸ್ತೆ ಅಪಘಾತ: ಸ್ಥಳದಲ್ಲೇ ಓರ್ವನ ಸಾವು
    In (ರಾಜ್ಯ ) ಜಿಲ್ಲೆ
  • ದಿನಕ್ಕೊಂದು ವಚನ, ಹಳಕಟ್ಟಿಯವರಿಗೆ ನಿಜ ನಮನ :ನಾರಾಯಣ ಶಾಸ್ತ್ರಿ
    In (ರಾಜ್ಯ ) ಜಿಲ್ಲೆ
  • ಜು.29ರೊಳಗೆ ಮತದಾರರ ವಿವರ ದೃಢೀಕರಿಸಿ :ಶಾಸಕ ಸವದಿ
    In (ರಾಜ್ಯ ) ಜಿಲ್ಲೆ
  • ಅಂಗೈಯಲ್ಲಿ ಅರಮನೆ
    In ಭಾವರಶ್ಮಿ
  • ಮಾಹಿತಿಗಳ ಜಾಲದಲ್ಲಿ ಮಕ್ಕಳು ಸಿಲುಕದಿರಲಿ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 03, 2026
    In ದಿನಪತ್ರಿಕೆ
  • ನದಿಗೆ ಬಿದ್ದ ಟಿಪ್ಪರ್ ಮೇಲಕ್ಕೆತ್ತುವ ಕಾರ್ಯಾಚರಣೆ ವಿಫಲ
    In (ರಾಜ್ಯ ) ಜಿಲ್ಲೆ
  • ರಾಜ್ಯ ಸರ್ಕಾರದ ಕರಡು ನಿಯಮಕ್ಕೆ ಉಪನ್ಯಾಸಕರ ತೀವ್ರ ವಿರೋಧ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.