Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರಾಂತಿಕಾರಕ ಕವಿ ಸಾಹಿತಿ ಡಾ.ಬುದ್ದಣ್ಣ ಹಿಂಗಮಿರೆ

ಎಸ್ಟಿ (ನಾಯಕ) ಜನಾಂಗಕ್ಕೆ ಮೀಸಲಾತಿಯಲ್ಲಿ ಅನ್ಯಾಯ

ಸುಡುವ ಸೂರ್ಯನಿಗೊಂದು ಪತ್ರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಿಳಾ ವಿವಿಯಲ್ಲಿ ಸೀರೆಯುಟ್ಟ ಅಕ್ಕ ಮಹಾದೇವಿ ಮೂರ್ತಿ ಸ್ಥಾಪಿಸಿ
(ರಾಜ್ಯ ) ಜಿಲ್ಲೆ

ಮಹಿಳಾ ವಿವಿಯಲ್ಲಿ ಸೀರೆಯುಟ್ಟ ಅಕ್ಕ ಮಹಾದೇವಿ ಮೂರ್ತಿ ಸ್ಥಾಪಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪುಣೆಯ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಡಾ.ಶಶಿಕಾಂತ ಪಟ್ಟಣ ಆಗ್ರಹ | ವಿವಿ ಕುಲಪತಿ ಡಾ.ವಿಜಯಾ ಕೋರಿಶೆಟ್ಟಿ ಅವರಿಗೆ ಮನವಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಆವರಣದಲ್ಲಿ ಶುಭ್ರ ವಸ್ತ್ರದ ಸೀರೆಯೊಂದಿಗಿನ ಅಕ್ಕ ಮಹಾದೇವಿ ಮೂರ್ತಿಯನ್ನು ಸ್ಥಾಪಿಸಲು ಕೋರಿ ಪುಣೆಯ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಡಾ.ಶಶಿಕಾಂತ ಪಟ್ಟಣ ಅವರು ವಿವಿ ಕುಲಪತಿ ಡಾ.ವಿಜಯಾ ಕೋರಿಶೆಟ್ಟಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ನೂತನ ಕುಲಪತಿಗಳಾಗಿ ಅಧಿಕಾರ ಸ್ವೀಕರಿಸಿದ ಡಾ.ವಿಜಯಾ ಕೋರಿಶೆಟ್ಟಿ ಅವರನ್ನು ಅಭಿನಂದಿಸಿದ ಡಾ.ಶಶಿಕಾಂತ ಪಟ್ಟಣ ಅವರು, ನಿಮ್ಮ ಈ ಸಾಧನೆ ನಮ್ಮೆಲ್ಲರಿಗೂ ಬಹಳ ಸಂತೋಷವನ್ನುಂಟುಮಾಡಿದೆ. ನಿಮ್ಮ ಪರಿಶ್ರಮ ಮತ್ತು ಸಮರ್ಪಣಾ ಭಾವವು ಈ ಯಶಸ್ಸಿಗೆ ಕಾರಣವಾಗಿದೆ. ನಿಮ್ಮ ಮುಂದಿನ ಕಾರ್ಯಗಳಲ್ಲಿಯೂ ಇದೇ ರೀತಿಯ ಯಶಸ್ಸು ಸಿಗಲಿ ಎಂದು ಶುಭಹಾರೈಸಿದ್ದಾರೆ.
ತಮ್ಮ ವಿಶ್ವ ವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಆರಂಭಿಸಲು ಪ್ರಾರ್ಥನೆ.
ಅದೇ ರೀತಿ ನಾಡಿನ ಮೊದಲ ಕವಯಿತ್ರಿ ಶರಣೆ ಅಕ್ಕ ಮಹಾದೇವಿ ಇವರ ಅರೆ ಬೆತ್ತಲೆ ಮೂರ್ತಿಯನ್ನು ತಮ್ಮ ವಿಶ್ವ ವಿದ್ಯಾಲಯದ ಆವರಣದಲ್ಲಿ ತೆರುವಗೊಳಿಸಿ
ಅಲ್ಲಿ ಶುಭ್ರ ವಸ್ತ್ರದ ಸೀರೆಯೊಂದಿಗಿನ ಅಕ್ಕ ಮಹಾದೇವಿ ಮೂರ್ತಿಯನ್ನು ಸ್ಥಾಪಿಸಲು ಭಕ್ತಿಯ ಕೋರಿಕೆ ಸಲ್ಲಿಸಿದ್ದಾರೆ.
ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಡಾ.ಶಶಿಕಾಂತ ಪಟ್ಟಣ, ಬಸವಣ್ಣನವರು ಇಡೀ ಜಗತ್ತಿನ ಶ್ರೇಷ್ಠ ದಾರ್ಶನಿಕರು ಸಮಾಜ ಸುಧಾರಕರು. ಅವರು ವಿಜಯಪುರ ಜಿಲ್ಲೆಯ ಬಾಗೇವಾಡಿ ಹುಟ್ಟಿದವರು
ಆದರೆ ಅವರ ಹೆಸರಿನಲ್ಲಿ ಬಸವ ಅಧ್ಯಯನ ಪೀಠ ಅಕ್ಕ ವಿಶ್ವ ವಿದ್ಯಾಲಯದ ಆವರಣದಲ್ಲಿ ಇಲ್ಲದಿರುವುದು ಅತ್ಯಂತ ನೋವಿನ ಸಂಗತಿ
ಕಾರಣ ಈ ಕೂಡಲೇ ಕುಲಪತಿಗಳು ಅಕ್ಕ ಮಹಾದೇವಿ ವಿಶ್ವ ವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಸ್ಥಾಪಿಸ ಬೇಕೆಂದು ನಾವು ಒತ್ತಾಯ ಪೂರ್ವಕ ಆಗ್ರಹಿಸುತ್ತೇವೆ.
ಇನ್ನೊಂದು ಅತ್ಯಂತ ನೋವಿನ ವಿಷಯವೆಂದರೆ ಅಕ್ಕ ಮಹಾದೇವಿ ವಿಶ್ವದ ಮೊದಲ ವಿಚಾರವಂತೆ ಕವಯಿತ್ರಿ ಅವಳು ಎಲ್ಲಿಯೂ ಬೆತ್ತಲೆ ಬಂದ ಉಲ್ಲೇಖವಿಲ್ಲ
ಇದು ನಾಗರಿಕ ಸಮಾಜದ ಅವಮಾನ ಕಾರಣ ತಾವು ಅರೆ ಬೆತ್ತಲೆಯ ಅಕ್ಕ ಮಹಾದೇವಿ ಮೂರ್ತಿ ತೆರುವಗೊಳಿಸಿ ಅಲ್ಲಿ ಶ್ವೇತ ವಸ್ತ್ರದ ಸೀರೆಯೊಂದಿಗಿನ ಅಕ್ಕ ಮಹಾದೇವಿ ಮೂರ್ತಿ ನಿಲ್ಲಿಸಲು ಕುಲಪತಿಗಳಿಗೆ ಕಳಕಳಿಯ ಮನವಿ ಮಾಡಿಕೊಂಡಿರುವುದಾಗಿ ಡಾ.ಶಶಿಕಾಂತ ಪಟ್ಟಣ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರಾಂತಿಕಾರಕ ಕವಿ ಸಾಹಿತಿ ಡಾ.ಬುದ್ದಣ್ಣ ಹಿಂಗಮಿರೆ

ಎಸ್ಟಿ (ನಾಯಕ) ಜನಾಂಗಕ್ಕೆ ಮೀಸಲಾತಿಯಲ್ಲಿ ಅನ್ಯಾಯ

ಸುಡುವ ಸೂರ್ಯನಿಗೊಂದು ಪತ್ರ

ಸರ್ಕಾರದ ಸಾಧನೆಗೆ ಮತದಾರರ ಮನ್ನಣೆ :ಸಚಿವ ಶಿವಾನಂದ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರಾಂತಿಕಾರಕ ಕವಿ ಸಾಹಿತಿ ಡಾ.ಬುದ್ದಣ್ಣ ಹಿಂಗಮಿರೆ
    In ವಿಶೇಷ ಲೇಖನ
  • ಎಸ್ಟಿ (ನಾಯಕ) ಜನಾಂಗಕ್ಕೆ ಮೀಸಲಾತಿಯಲ್ಲಿ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಸುಡುವ ಸೂರ್ಯನಿಗೊಂದು ಪತ್ರ
    In ವಿಶೇಷ ಲೇಖನ
  • ಸರ್ಕಾರದ ಸಾಧನೆಗೆ ಮತದಾರರ ಮನ್ನಣೆ :ಸಚಿವ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಮೇ.೨೪ ರಂದು ಪಂಚಮಸಾಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
    In (ರಾಜ್ಯ ) ಜಿಲ್ಲೆ
  • ಮಕ್ಕಳೇ ಪ್ರಭುದ್ದ ಭಾರತದ ಆಸ್ತಿ :ಪಿಎಸೈ ಮಹೇಶ ಸಂಕ
    In (ರಾಜ್ಯ ) ಜಿಲ್ಲೆ
  • ಪ.ಬಂಗಾಳದಲ್ಲಿ ಬಿಜೆಪಿ ಗೆಲುವು: ಕಾರ್ಯಕರ್ತರಲ್ಲಿ ಹೆಚ್ಚಿದ ಆತ್ಮವಿಶ್ವಾಸ
    In (ರಾಜ್ಯ ) ಜಿಲ್ಲೆ
  • ಭಕ್ತರ ಕಷ್ಟಗಳಿಗೆ ತಕ್ಷಣ ಸ್ಪಂದಿಸುವ ಶಕ್ತಿ ಮಹಾಗುರುಗಳಿಗಿದೆ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳಲ್ಲಿ ಕುಂಠಿತವಾಗುತ್ತಿರುವ ಕ್ರೀಡಾಸಕ್ತಿ :ಬಿರಾದಾರ
    In (ರಾಜ್ಯ ) ಜಿಲ್ಲೆ
  • ಶೈಕ್ಷಣಿಕ ಸವಾಲುಗಳನ್ನು ಎದುರಿಸಲು ಸೇತುಬಂಧ ಸಹಕಾರಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.