Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪ್ರೇಮ ಸ್ಪರ್ಶ

ವಿಳಾಸ ಬದಲಾದಾಗ..

ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ.35 ಮೀಸಲಾತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಯ್ದ ೪ ಯುವ ಸಂಘಗಳಿಗೆ ಕ್ರೀಡಾ ಸಾಮಗ್ರಿ :ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಆಯ್ದ ೪ ಯುವ ಸಂಘಗಳಿಗೆ ಕ್ರೀಡಾ ಸಾಮಗ್ರಿ :ಅರ್ಜಿ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಗ್ರಾಮೀಣ ಯುವ ಜನತೆಯ ಆರೋಗ್ಯಕರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಸಹಾಯಕವಾಗುವ ವಾತಾವರಣವನ್ನು ಕಲ್ಪಿಸಲು ಪ್ರಸಕ್ತ ಸಾಲಿನಲ್ಲಿ ಯುವ ಚೈತನ್ಯ ಯೋಜನೆಯಡಿ ರಾಜ್ಯದ ಆಯ್ದ ಯುವ ಸಂಘಗಳಿಗೆ ಕ್ರೀಡಾ ಸಾಮಗ್ರಿಗಳನ್ನು ಒದಗಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಗ್ರಾಮೀಣ ಪ್ರದೇಶದ ಶೇ.೭೦ರಷ್ಟು ಹಾಗೂ ನಗರ ಪ್ರದೇಶದ ಶೇ.೩೦ರಷ್ಟು ಜಿಲ್ಲೆಯಲ್ಲಿ ಸಕ್ರಿಯವಾಗಿರುವ ನಾಲ್ಕು ಯುವ ಸಂಘ ಆಯ್ಕೆ ಮಾಡಲಾಗುತ್ತದೆ. ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ನೋಂದಣಿಯಾಗಿರುವ ಸಂಘಗಗಳು ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಜುಲೈ ೨೨ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೦೮೩೫೨-೨೫೧೦೮೫ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪ್ರೇಮ ಸ್ಪರ್ಶ

ವಿಳಾಸ ಬದಲಾದಾಗ..

ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ.35 ಮೀಸಲಾತಿ

ಶರಣ ನಗೆಮಾರ ತಂದೆ ವಚನಗಳು ಬದುಕಿಗೆ ಪೂರಕ :ಸಾಲಕ್ಕಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪ್ರೇಮ ಸ್ಪರ್ಶ
    In ಕಾವ್ಯರಶ್ಮಿ
  • ವಿಳಾಸ ಬದಲಾದಾಗ..
    In ಭಾವರಶ್ಮಿ
  • ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ.35 ಮೀಸಲಾತಿ
    In (ರಾಜ್ಯ ) ಜಿಲ್ಲೆ
  • ಶರಣ ನಗೆಮಾರ ತಂದೆ ವಚನಗಳು ಬದುಕಿಗೆ ಪೂರಕ :ಸಾಲಕ್ಕಿ
    In (ರಾಜ್ಯ ) ಜಿಲ್ಲೆ
  • ನೆಟಬಾಲ್ ಚಾಂಪಿಯನಶಿಫ್ :ಅಕ್ಷರಾ ಶಾಲೆ ಪ್ರಥಮ
    In (ರಾಜ್ಯ ) ಜಿಲ್ಲೆ
  • ’ರೈತ ನಿನಗೆ ಗೋ ಶಾಪ?’ ಚಿತ್ರದ ಮೊದಲ ಲುಕ್ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಜು.೧೨ರಂದು ನಿವೃತ್ತ ನೌಕರರ ವಿಶೇಷ ಸಭೆ
    In (ರಾಜ್ಯ ) ಜಿಲ್ಲೆ
  • ಸಮಸಮಾಜ ನಿರ್ಮಾಣಕ್ಕೆ ಬಸವ ಸಿದ್ಧಾಂತ ಅನುಸರಿಸೋಣ :ಘಂಟಿ
    In (ರಾಜ್ಯ ) ಜಿಲ್ಲೆ
  • ಜ್ಞಾನಯೋಗಾಶ್ರಮಕ್ಕೆ ವಿಶೇಷ ಬಸ್ ಕಾರ್ಯಾಚರಣೆ
    In (ರಾಜ್ಯ ) ಜಿಲ್ಲೆ
  • ಆಯ್ದ ೪ ಯುವ ಸಂಘಗಳಿಗೆ ಕ್ರೀಡಾ ಸಾಮಗ್ರಿ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.