Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಗ್ರಂಥಪಾಲಕರ ಹುದ್ದೆ ಭರ್ತಿ ಮಾಡಲು ಗ್ರಂಥಾಲಯ ಸಂಘದ ಮನವಿ

ಮಾ.22 ರಂದು ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳ ಆಗಮನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂದು ಪುರಸಭೆ ಸಾಮಾನ್ಯ ಸಭೆ
(ರಾಜ್ಯ ) ಜಿಲ್ಲೆ

ಇಂದು ಪುರಸಭೆ ಸಾಮಾನ್ಯ ಸಭೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣದ ಪುರಸಭೆ ಸಭಾ ಭವನದಲ್ಲಿ ಪುರಸಭೆ ಅಧ್ಯಕ್ಷೆ ಜಗದೇವಿ ಗುಂಡಳ್ಳಿ ಅಧ್ಯಕ್ಷತೆಯಲ್ಲಿ ಜು.೧೧ ರಂದು ಬೆಳಗ್ಗೆ ೧೧.೩೦ ಗಂಟೆಗೆ ಸಾಮಾನ್ಯ ಸಭೆ ಜರುಗಲಿದೆ.
ಸಭೆಯಲ್ಲಿ ಹಿಂದಿನ ಸಭೆಯ ನಡವಳಿಗಳನ್ನು ಓದಿ ದೃಢಿಕರಿಸುವದು. ಏಪ್ರೀಲ್, ಮೇ ಮತ್ತು ಜೂನ-೨೦೨೫ ಜಮಾ ಖರ್ಚು ಓದಿ ದೃಢೀಕರಿಸುವದು. ೧೫ ನೇ ಹಣಕಾಸು ಮತ್ತು ಎಫ್.ಎಪ್.ಸಿ. ಯೋಜನೆಯ ಟೆಂಡರ್ ದರಗಳಿಗಂ ಮಂಜೂರಾತಿ ನೀಡುವ ಕುರಿತು.ಮೆಗಾ ಮಾರುಕಟ್ಟೆಯ ವಾಹನ ನಿಲುಗಡೆ ಸ್ಥಳದಲ್ಲಿ ವಾಹನ ನಿಲ್ಲಿಸಲು ಪಾರ್ಕಿಂಗ್ ಶುಲ್ಕವನ್ನು ವಿಧಿಸಲಾಗುತ್ತಿದೆ. ಇದನ್ನು ಬಹಿರಂಗ ಹರಾಜು ಮೂಲಕ ಹೊರಗುತ್ತಿಗೆ ನೀಡುವ ಕುರಿತು, ನೀರು ಶುದ್ಧೀಕರಣ ಘಟಕಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ವಾರ್ಷಿಕ ನಿರ್ವಹಣೆ ನೀಡುವದು.ನೀರು ಶುದ್ಧಿಕರಣ ಘಟಕಗಳನ್ನು ಹೊರಗುತ್ತಿಗೆ ನೀಡುವ ಕುರಿತು ಸೇರಿದಂತೆ ವಿವಿಧ ವಿಷಯಗಳನ್ನು ಚರ್ಚಿಸಲಾಗುವದು ಎಂದು ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಗ್ರಂಥಪಾಲಕರ ಹುದ್ದೆ ಭರ್ತಿ ಮಾಡಲು ಗ್ರಂಥಾಲಯ ಸಂಘದ ಮನವಿ

ಮಾ.22 ರಂದು ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳ ಆಗಮನ

ಮಾ.23 ರಿಂದ ಉಚಿತ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಗ್ರಂಥಪಾಲಕರ ಹುದ್ದೆ ಭರ್ತಿ ಮಾಡಲು ಗ್ರಂಥಾಲಯ ಸಂಘದ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.22 ರಂದು ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳ ಆಗಮನ
    In (ರಾಜ್ಯ ) ಜಿಲ್ಲೆ
  • ಮಾ.23 ರಿಂದ ಉಚಿತ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಬದಲಾವಣೆ ಮತ್ತು ಬೆಳವಣಿಗೆ
    In ವಿಶೇಷ ಲೇಖನ
  • ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ
    In (ರಾಜ್ಯ ) ಜಿಲ್ಲೆ
  • ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ
    In (ರಾಜ್ಯ ) ಜಿಲ್ಲೆ
  • ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ
    In (ರಾಜ್ಯ ) ಜಿಲ್ಲೆ
  • ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಡಾ. ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.