Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೂತನ ಪಿಎಸೈ ಮಂಜುನಾಥ ಗೆ ಸನ್ಮಾನ

ಸಿಎಂ ಪಾಲಿಕೆ ನೌಕರರ ಕಷ್ಟ ಕೇಳಲಿ :ಎಚ್ಡಿಕೆ ಆಗ್ರಹ

ಒತ್ತುವರಿ ಮಾಡಿದ ಅಂಗಡಿಗಳ ತೆರವು ಕಾರ್ಯಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಾಂತಿ-ಸುವ್ಯವಸ್ಥೆ ಕಾಪಾಡಲು ಜನರ ಸಹಕಾರ ಮುಖ್ಯ :ಪಿಐ ದಾಶ್ಯಾಳ
(ರಾಜ್ಯ ) ಜಿಲ್ಲೆ

ಶಾಂತಿ-ಸುವ್ಯವಸ್ಥೆ ಕಾಪಾಡಲು ಜನರ ಸಹಕಾರ ಮುಖ್ಯ :ಪಿಐ ದಾಶ್ಯಾಳ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಅಪರಾಧ ತಡೆ ಹಾಗೂ ಶಾಂತಿ ಮತ್ತು ಭದ್ರತೆಯ ಸ್ಥಿರತೆಯನ್ನು ಕಾಪಾಡುವಲ್ಲಿ, ಸಾರ್ವಜನಿಕರ ಸುರಕ್ಷತೆಗಾಗಿ ರಾಜ್ಯ ಸರ್ಕಾರವು ಮನೆ ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮ ಜಾರಿಗೆ ತಂದಿದೆ ಎಂದು ಪಿಐ ಗುರುಶಾಂತ ದಾಶ್ಯಾಳ ಹೇಳಿದರು.
ತಾಲೂಕಿನ ನರಸಲಗಿ ಗ್ರಾಮದಲ್ಲಿ ಪೊಲೀಸ್ ಇಲಾಖೆಯು ಮನೆ ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮದಡಿ ಬುಧವಾರ ಸಂಜೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಇಲಾಖೆಯ ಮೇಲೆ ಜನರಲ್ಲಿ ನಂಬಿಕೆ ಬೆಳೆಸುವದು. ಪೊಲೀಸ್ ಮತ್ತು ಸಾರ್ವಜನಿಕರ ನಡುವೆ ವಿಶ್ವಾಸದ ಸಂಬಂಧವನ್ನು ನಿರ್ಮಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.
ಸ್ಥಳೀಯ ಜನರ ಸಹಕಾರದಿಂದ ಶಾಂತಿ, ಸುವ್ಯವಸ್ಥೆ ಕಾಪಾಡಬಹುದು. ಸಾರ್ವಜನಿಕರ ಸಹಕಾರದಿಂದ ಪೊಲೀಸರು ಶಂಕಾಸ್ಪದ ಚಟುವಟಿಕೆಗಳನ್ನು ಬೇಗ ಗುರುತಿಸಿ ತಡೆಗಟ್ಟಲು ಸಾಧ್ಯ. ಜನರು ಪೊಲೀಸ್ ಇಲಾಖೆಯ ಬಗ್ಗೆ ಯಾವುದೇ ಭಯ ಪಡಬಾರದು. ಯುವಜನಾಂಗಕ್ಕೆ ಸೂಕ್ತ ಮಾರ್ಗದರ್ಶನ ನೀಡುವ ಮೂಲಕ ಅವರನ್ನು ಸಕಾರಾತ್ಮಕವಾದ ಚಟುವಟಿಕೆಗಳಲ್ಲಿ ತೊಡಗುವಂತೆ ಮಾಡುವ ಜವಾಬ್ದಾರಿ ಸಮಾಜದ ಮೇಲಿದೆ ಎಂದರು.
ಸೈಬರ್ ಅಪರಾಧ ಮತ್ತು ನಕಲಿ ಮಾಹಿತಿ ತಡೆಯುವಲ್ಲಿ ನಮ್ಮ ಇಲಾಖೆಗೆ ಸಾರ್ವಜನಿಕರು ಸಹಕಾರ ನೀಡುವದು ತುಂಬಾ ಮುಖ್ಯವಾಗಿದೆ. ವಿಪತ್ತು ಮತ್ತು ತುರ್ತು ಸಂದರ್ಭದಲ್ಲಿ ಸಾರ್ವಜನಿಕರು ನಮ್ಮ ಇಲಾಖೆಯೊಂದಿಗೆ ಸಹಕಾರ ನೀಡುವ ಜೊತೆಗೆ ತಮ್ಮ ಸೇವೆ ನೀಡುವಂತಾಗಬೇಕೆಂದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅವ್ವಪ್ಪಗೌಡ ಬಿರಾದಾರ, ಪಿಕೆಪಿಎಸ್ ಅಧ್ಯಕ್ಷ ಗುರುನಾಥ ದಳವಾಯಿ, ತಾಪಂ ಮಾಜಿ ಅಧ್ಯಕ್ಷ ಶಾಂತಗೌಡ ಹೊಸಳ್ಳಿ, ಗ್ರಾಮ ಪಂಚಾಯಿತಿ ಸದಸ್ಯರಾದ ವಿದ್ಯಾಧರ ದೊಡ್ಡಮನಿ, ಬಸವರಾಜ ಸರಗನಾಳ, ಮೌಲಾಲಿ ಚಪ್ಪರಬಂದ, ಎಎಸ್ಐ ತಳವಾರ, ಪೊಲೀಸ್ ಇಲಾಖೆಯ ಸಿಬ್ಬಂದಿಗಳಾದ ಜಗದೀಶ ತಕ್ಕೋಡ, ಶಿವಬಸಪ್ಪ ಮೊಕಾಶಿ, ಬಿ.ಜಿ.ಅಚನೂರ, ಚಾಂದಸಾಬ ಮುಲ್ಲಾ, ರಮೇಶ ಗೂಳಿ, ರಾಜೇಶ್ವರಿ ಶಿರಮಗೊಂಡ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೂತನ ಪಿಎಸೈ ಮಂಜುನಾಥ ಗೆ ಸನ್ಮಾನ

ಸಿಎಂ ಪಾಲಿಕೆ ನೌಕರರ ಕಷ್ಟ ಕೇಳಲಿ :ಎಚ್ಡಿಕೆ ಆಗ್ರಹ

ಒತ್ತುವರಿ ಮಾಡಿದ ಅಂಗಡಿಗಳ ತೆರವು ಕಾರ್ಯಾಚರಣೆ

ನಿಷ್ಠಾವಂತ ಶರಣ ಹಡಪದ ಅಪ್ಪಣ್ಣ :ನಾಯಕಲಮಠ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೂತನ ಪಿಎಸೈ ಮಂಜುನಾಥ ಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಸಿಎಂ ಪಾಲಿಕೆ ನೌಕರರ ಕಷ್ಟ ಕೇಳಲಿ :ಎಚ್ಡಿಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಒತ್ತುವರಿ ಮಾಡಿದ ಅಂಗಡಿಗಳ ತೆರವು ಕಾರ್ಯಾಚರಣೆ
    In (ರಾಜ್ಯ ) ಜಿಲ್ಲೆ
  • ನಿಷ್ಠಾವಂತ ಶರಣ ಹಡಪದ ಅಪ್ಪಣ್ಣ :ನಾಯಕಲಮಠ
    In (ರಾಜ್ಯ ) ಜಿಲ್ಲೆ
  • ಗ್ರಾ.ಪಂ ಸದಸ್ಯನಿಂದ ದಿಢೀರ್ ಏಕಾಂಗಿ ಧರಣಿ
    In (ರಾಜ್ಯ ) ಜಿಲ್ಲೆ
  • ಕೃಷ್ಣೆಗೆ ಬಾಗಿನ ಅರ್ಪಿಸಿದ ರೈತರು
    In (ರಾಜ್ಯ ) ಜಿಲ್ಲೆ
  • ಶಾಂತಿ-ಸುವ್ಯವಸ್ಥೆ ಕಾಪಾಡಲು ಜನರ ಸಹಕಾರ ಮುಖ್ಯ :ಪಿಐ ದಾಶ್ಯಾಳ
    In (ರಾಜ್ಯ ) ಜಿಲ್ಲೆ
  • ತಾಲೂಕಾಡಳಿತದಿಂದ ಹಡಪದ ಅಪ್ಪಣ್ಣ ಜಯಂತಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಮಗ್ರ ಅಭಿವೃದ್ದಿಗೆ ಪೂರಕ ವರದಿ ಶಿಫಾರಸ್ಸು :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ವಚನ ಸಂಸ್ಕೃತಿ ಮನೆ-ಮನೆಗಳಿಗೆ ತಲುಪುವಂತಾಗಲಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.