Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎತ್ತ ಸಾಗುತಿದೆ ನಾಗರೀಕತೆ

ಪ್ರೇಮ ಪಾರಿಜಾತ

ಮೇಲೆ ಏರಲು ಹಗುರವಾಗಿರಬೇಕು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪೊಲೀಸ್ ಇಲಾಖೆಗೆ ಸಾವಿರ ಸೆಲ್ಯೂಟ್ :ಕೊಕಟನೂರ
(ರಾಜ್ಯ ) ಜಿಲ್ಲೆ

ಪೊಲೀಸ್ ಇಲಾಖೆಗೆ ಸಾವಿರ ಸೆಲ್ಯೂಟ್ :ಕೊಕಟನೂರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ರಾಷ್ಟ್ರೀಕೃತ ಬ್ಯಾಂಕಿನ ದರೋಡೆ ಪ್ರಕರಣ, ಕೆಲವೇ ದಿನಗಳಲ್ಲಿ ಪತ್ತೆ ಹಚ್ಚಿ, ಅಪರಾಧಿಗಳ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾದ ವಿಜಯಪುರ ಪೊಲೀಸ್ ಇಲಾಖೆಗೆ ಸಾವಿರ, ಸಾವಿರ ಸೆಲೂಟ್! ಎಂದು ಅಮ್ಮ ಫೌಂಢೇಶನ್ ಸಂಚಾಲಕರಾದ ಕಬೂಲ್ ಕೊಕಟನೂರ ಶ್ಲಾಘಿಸಿದ್ದಾರೆ.
ಕರ್ನಾಟಕ ಪೊಲೀಸ್ ಇಲಾಖೆಗೆ ಸವಾಲಾಗಿದ್ದ ದರೋಡೆ ಪ್ರಕರಣ ಭೇದಿಸುವಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸರ್ ಅವರ ಬುದ್ದಿಮತ್ತೆ, ಅವಿರತ ಶ್ರಮ, ಚಾಣಾಕ್ಷತೆ, ಸಿಬ್ಬಂಧಿಗಳ ಜೊತೆ ಸೇವಾ ಕಾರ್ಯ, ಇಡೀ ಪ್ರಕರಣ ಸುಖಾಂತ್ಯಗೊಳಿಸುವಲ್ಲಿ ಸಹಕಾರಿಯಾಯಿತು. ಪೊಲೀಸ್ ಇಲಾಖೆಯ ನಿದ್ದೆಗೆಡಿಸಿದ್ದ ಇಡೀ ಪ್ರಕರಣವನ್ನು ಎಂಟು ತನಿಖಾ ತಂಡಗಳನ್ನು ರಚಿಸುವುದರೊಂದಿಗೆ ಅತ್ಯಂತ ಕರಾರುವಕ್ಕಾಗಿ ನಿಭಾಯಿಸಿ ಸರ್ವರಿಂದಲೂ ಸೈ ಎನಿಸಿಕೊಂಡಿರುವುದು ಶ್ಲಾಘನೀಯವಾಗಿದೆ. ಜಗ ಮೆಚ್ಚುವ ಕಾರ್ಯಗೈದ ಎಸ್‌ಪಿ ಅವರ ಸರಳ ಸ್ವಭಾವ, ಮೃದು ಮಾತು, ನಗು ಮೊಗ, ದಕ್ಷ ಕ್ರೀಯಾಶೀಲತೆ, ವೃತ್ತಿ ಗಾಂಭೀರ್ಯ ಅವರ ಕಾರ್ಯಕ್ಷಮತೆಗೆ ಹಿಡಿದ ಕೈಗನ್ನಡಿಯಾಗಿದೆ. ಪೊಲೀಸ್ ಇಲಾಖೆಯ ರೋಲ್ ಮಾಡೆಲ್ ಆಗಿರುವ ಎಸ್‌ಪಿ ಲಕ್ಷ್ಮಣ ನಿಂಬರಗಿ ನಮ್ಮ ಜಿಲ್ಲೆಯವರು ಎಂಬುದು ನಮ್ಮೆಲ್ಲರಿಗೂ ಹೆಮ್ಮೆ ಎಂದು ಕೊಕಟನೂರ ಶ್ಲಾಘಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎತ್ತ ಸಾಗುತಿದೆ ನಾಗರೀಕತೆ

ಪ್ರೇಮ ಪಾರಿಜಾತ

ಮೇಲೆ ಏರಲು ಹಗುರವಾಗಿರಬೇಕು

ಕಾನಿಪ ಪ್ರಶಸ್ತಿಗೆ ಮಲ್ಲಿಕಾರ್ಜುನ ಆಯ್ಕೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎತ್ತ ಸಾಗುತಿದೆ ನಾಗರೀಕತೆ
    In ಭಾವರಶ್ಮಿ
  • ಪ್ರೇಮ ಪಾರಿಜಾತ
    In ಕಾವ್ಯರಶ್ಮಿ
  • ಮೇಲೆ ಏರಲು ಹಗುರವಾಗಿರಬೇಕು
    In ವಿಶೇಷ ಲೇಖನ
  • ಕಾನಿಪ ಪ್ರಶಸ್ತಿಗೆ ಮಲ್ಲಿಕಾರ್ಜುನ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಡಿಸಿ & ಎಸ್ಪಿ ಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸುಶೀಲ್ ಕೊಲೆ ಪ್ರಕರಣ: ಇನ್ನುಳಿದ ಆರೋಪಿಗಳ ಬಂಧನ
    In (ರಾಜ್ಯ ) ಜಿಲ್ಲೆ
  • ಕಂದಾಯ ಇಲಾಖೆಯ ಎಲ್ಲ ಸೇವೆಗಳಿನ್ನು ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ನ್ಯಾಯವಾದಿಗಳು ದೀನ- ದುರ್ಬಲರ ಧ್ವನಿಯಾಗಿರಬೇಕು
    In (ರಾಜ್ಯ ) ಜಿಲ್ಲೆ
  • ರೈತರ ಹಿತದೃಷ್ಟಿಯಿಂದ ಕೈಬಿಟ್ಚ ಭೂಸ್ವಾಧೀನ ಪ್ರಕ್ರಿಯೆ
    In (ರಾಜ್ಯ ) ಜಿಲ್ಲೆ
  • ಆ.17ರಂದು ತಳವಾರ ಸಮಾಜದ ಪ್ರತಿಭಾ ಪುರಸ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.