Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕೇಂದ್ರ ಸರ್ಕಾರದಿಂದ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ನೀಡುವ ರಾಷ್ಟ್ರಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ದಿನಾಂಕ : ೩೧-೦೭-೨೦೨೫ ಕೊನೆಯ ದಿನವಾಗಿದ್ದು, ೨ ಪಾಸ್ ಪೋರ್ಟ ಅಳತೆಯ ಭಾವಚಿತ್ರ (ವ್ಯಕ್ತಿ ವಿಭಾಗ), ಒಂದು ಪುಟಕ್ಕೆ ಮೀರದಷ್ಟು ಅರ್ಜಿದಾರರ ವ್ಯಕ್ತಿ, ಸಂಸ್ಥೆಗಳಿಂದ ಸ್ವ-ವಿವರ ಹಾಗೂ ಸಾಧನೆಗಳ ಸಾರಾಂಶ ಪೂರಕ ದಾಖಲೆ ಹಾಗೂ ಇತರೆ ದಾಖಲೆಗಳೊಂದಿಗೆ ಅರ್ಜಿಯನ್ನು www.awards.gov.in & www.depwd.gov.inವೆಬ್‌ಸೈಟ್‌ನಲ್ಲಿ ಸಲ್ಲಿಸಬೇಕು. ಆನ್‌ಲೈನಲ್ಲಿ ತಮ್ಮ ಎಲ್ಲಾ ದಾಖಲಾತಿಗಳನ್ನು ಭರ್ತಿ ಮಾಡಿ ಸಲ್ಲಿಸಿದ ಅರ್ಜಿ ಮತ್ತು ದಾಖಲೆಗಳ ಪ್ರತಿಯನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಪಂಚಾಯತ್ ಆವರಣ ವಿಜಯಪುರ ಕಚೇರಿಗೆ ಸಲ್ಲಿಸಬೇಕು.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ದೂ: ೦೮೩೫೨-೭೯೬೦೬೦ ಸಂಖ್ಯೆಗೆ ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ
    In (ರಾಜ್ಯ ) ಜಿಲ್ಲೆ
  • ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ
    In (ರಾಜ್ಯ ) ಜಿಲ್ಲೆ
  • ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ
    In (ರಾಜ್ಯ ) ಜಿಲ್ಲೆ
  • ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಡಾ. ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ
    In (ರಾಜ್ಯ ) ಜಿಲ್ಲೆ
  • ಹೊಸ ಜಾಹೀರಾತು ನೀತಿ ತಡೆಗೆ ಸಿಎಂ ಗೆ ಸಂಪಾದಕರ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅವಿಭಕ್ತ ಕುಟುಂಬಗಳು ನೈತಿಕ ಮೌಲ್ಯ ಕಾಪಾಡಿದ್ದವು :ವಾಲಿಕಾರ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಜನರಿಗೆ ಸಮರ್ಪಕ ಕುಡಿಯುವ ನೀರು ಪೂರೈಸಿ
    In (ರಾಜ್ಯ ) ಜಿಲ್ಲೆ
  • ಕೆಪಿಎಸ್ಸಿ ಮೂಲಕ ಪ್ರತಿ ವರ್ಷ ಗ್ರೂಪ್ ಎ-ಬಿ ಅಧಿಕಾರಿಗಳ ನೇಮಕ
    In (ರಾಜ್ಯ ) ಜಿಲ್ಲೆ
  • ಸಾಮರಸ್ಯ ರಸಗಾನದ ಭಾವೈಕ್ಯತೆ ಜೀವ ತೋಂಟದ ಸಿದ್ದಲಿಂಗ ಶ್ರೀ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.