Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳಲ್ಲಿ ರಾಷ್ಟ್ರೀಯ ಮೌಲ್ಯ ಬೆಳೆಸಲು ಶಾಲಾ ಸಂಸತ್ ಸಹಕಾರಿ

ಉದ್ಯೋಗ ಸೃಷ್ಠಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದು

ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಬಿಎಲ್ಡಿಇ ಸಂಸ್ಥೆ ಮುಂಚೂಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಮತೋಲಿತ ಆಹಾರದಿಂದ ದೈಹಿಕ ಸದೃಢತೆ ಸಾಧ್ಯ :ಡಾ.ಪೂಜಾ
(ರಾಜ್ಯ ) ಜಿಲ್ಲೆ

ಸಮತೋಲಿತ ಆಹಾರದಿಂದ ದೈಹಿಕ ಸದೃಢತೆ ಸಾಧ್ಯ :ಡಾ.ಪೂಜಾ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಯುವ ಜನತೆ ಸಮತೋಲಿತ ಮತ್ತು ನೈಸರ್ಗಿಕ ಆಹಾರವನ್ನು ಸೇವಿಸುವ ಮೂಲಕ ದೈಹಿಕ ಸದೃಢತೆಯನ್ನು ಕಾಯ್ದುಕೊಳ್ಳಬೇಕು ಎಂದು ವೈದ್ಯೆ ಡಾ. ಪೂಜಾ ತೊದಲಬಾಗಿ ಹೇಳಿದ್ದಾರೆ.
ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬುಧವಾರ ಬಿ. ಎಲ್. ಡಿ. ಇ ಸಂಸ್ಥೆಯ ಶ್ರೀ. ಬಿ. ಎಂ. ಪಾಟೀಲ ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರ ಹಾಗೂ ಎಂ. ಬಿ. ಪಾಟೀಲ ಫೌಂಡೇಶನ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ಜಾಗೃತಿ ಕಾರ್ಯಕ್ರಮವನ್ನು ಉದ್ಙಾಟಿಸಿ ಅವರು ಮಾತನಾಡಿದರು.
ಯುವ ಜನತೆ ದುಶ್ಚಟಗಳಿಂದ ದೂರವಿರಬೇಕು. ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಒತ್ತು ನೀಡಲು ಗುಣಮಟ್ಟದ ಆಹಾರ ಸೇವನೆ, ಕವಾಯತುಗಳನ್ನು ಮಾಡಬೇಕು. ಮಾನಸಿಕ ಒತ್ತಡವನ್ನು ನಿಭಾಯಿಸಲು ಮನೋವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಬೇಕು. ಮೊಬೈಲ್ ವೀಕ್ಷಣೆಯನ್ನು ಕಡಿಮೆ ಮಾಡಬೇಕು. ನಿರಂತರವಾಗಿ ಆರೋಗ್ಯ ತಪಾಸಣೆ ಮಾಡಿಸಬೇಕು. ಈ ಮೂಲಕ ಹೃದಯದ ಆರೋಗ್ಯದ ಕಡೆಗೂ ಗಮನ ಹರಿಸಬೇಕು ಎಂದು ಅವರು ಹೇಳಿದರು.
ಸಂಸ್ಥೆಯ ವಿದ್ಯಾರ್ಥಿಗಳ ಕಲ್ಯಾಣಾಧಿಕಾರಿ ಸೂರ್ಯಕಾಂತ ಬಿರಾದಾರ ಮಾತನಾಡಿ, ಗಡಿಭಾಗದ ವಿಜಯಪುರ ಜಿಲ್ಲೆಯಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯಲ್ಲಿ ಸಕಲ ಆರೋಗ್ಯ ಚಿಕಿತ್ಸೆಗಳು ಲಭ್ಯವವಿವೆ. ರಾಜ್ಯದಲ್ಲಿ ಈಗ ಯುವ ಜನತೆಯಲ್ಲಿ ಕಂಡು ಬರುತ್ತಿರುವ ಹೃದಯಾಘಾತ ಪ್ರಕರಣಗಳ ಬಗ್ಗೆ ಜಾಗೃತಿ ಮೂಡಿಸಲು ಎಂ. ಬಿ. ಪಾಟೀಲ ಫೌಂಡೇಶನ್ ನಾನಾ ಕಾಲೇಜುಗಳಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯೆ ಡಾ. ಭಾರತಿ ವೈ. ಖಾಸನಿಸ, ಪ್ರಾಧ್ಯಾಪಕ ಡಾ. ಎಂ. ಎಸ್. ಹಿರೇಮಠ, ಡಾ. ಜೆ. ಎಸ್. ಪಟ್ಟಣಶೆಟ್ಟಿ, ಡಾ. ಬಿ. ಎಸ್. ಹಿರೇಮಠ, ಎಸ್. ಎಸ್. ಪಾಟೀಲ, ಪಿ. ಡಿ. ಮುಲ್ತಾನಿ ಮುಂತಾದವರು ಉಪಸ್ಥಿತರಿದ್ದರು.
ಪ್ರಶಿಕ್ಷಣಾರ್ಥಿ ಪುಷ್ಪಾ ಮುರನಾಳ ನಿರೂಪಿಸಿದರು. ಸಹಪ್ರಾಧ್ಯಾಪಕ ಡಾ. ಎಂ. ಬಿ. ಕೋರಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳಲ್ಲಿ ರಾಷ್ಟ್ರೀಯ ಮೌಲ್ಯ ಬೆಳೆಸಲು ಶಾಲಾ ಸಂಸತ್ ಸಹಕಾರಿ

ಉದ್ಯೋಗ ಸೃಷ್ಠಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದು

ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಬಿಎಲ್ಡಿಇ ಸಂಸ್ಥೆ ಮುಂಚೂಣಿ

ವಿದ್ಯುತ್ ಸಮಸ್ಯೆ ಕುರಿತು ಸಾರ್ವಜನಿಕರೊಂದಿಗೆ ಸಂವಾದ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳಲ್ಲಿ ರಾಷ್ಟ್ರೀಯ ಮೌಲ್ಯ ಬೆಳೆಸಲು ಶಾಲಾ ಸಂಸತ್ ಸಹಕಾರಿ
    In (ರಾಜ್ಯ ) ಜಿಲ್ಲೆ
  • ಉದ್ಯೋಗ ಸೃಷ್ಠಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದು
    In (ರಾಜ್ಯ ) ಜಿಲ್ಲೆ
  • ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಬಿಎಲ್ಡಿಇ ಸಂಸ್ಥೆ ಮುಂಚೂಣಿ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ಸಮಸ್ಯೆ ಕುರಿತು ಸಾರ್ವಜನಿಕರೊಂದಿಗೆ ಸಂವಾದ
    In (ರಾಜ್ಯ ) ಜಿಲ್ಲೆ
  • ಕಾನಿಪ ಜಿಲ್ಲಾ ಪ್ರಶಸ್ತಿಗೆ ಕುಬಕಡ್ಡಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕಾರ್ಮಿಕರಿಗೆ ಅರಿವು ಮೂಡಿಸುವ ‘ನಮಸ್ತೆ ದಿನ’ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಶಿಕ್ಷಕಿ ಪಾರ್ವತಿ ಸೊನ್ನದ ಪ್ರಶಸ್ತಿಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಗೃಹ ಆರೋಗ್ಯ ಸೇವೆ ಯೋಜನೆ ಸದುಪಯೋಗಪಡಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಮತದಾರ ಕರಡು ಪಟ್ಟಿ ಪ್ರಕಟ :ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ವಸತಿ ಬಸ್ ಬದಲಾವಣೆಗೆ ವಿದ್ಯಾರ್ಥಿಗಳು, ಪಾಲಕರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.