Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ವಿಶೇಷ ಲೇಖನ»ಭಾವರಶ್ಮಿ»ಅರುಣೋದಯ
ಭಾವರಶ್ಮಿ

ಅರುಣೋದಯ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಲೇಖನ
– ಅರವಿಂದ ಜಿ. ಜೋಷಿ
ಮೈಸೂರು
“ನಮ್ಮ ಕಥಾ ಅರಮನೆ”
ಬರಹಗಾರರು

ಉದಯರಶ್ಮಿ ದಿನಪತ್ರಿಕೆ

ಹುಟ್ಟುವಾಗಲೇ ಅಂಗವಿಕಲತೆ ಯಾಗಿದ್ದ ಅರುಣಾ,ಹೆತ್ತ ತಾಯಿ ಹೊರತುಪಡಿಸಿ
ಉಳಿದವರ ದೃಷ್ಟಿಯಲ್ಲಿ ಬೇಡದ ವಸ್ತುವಿನಂತಾಗಿದ್ದಳು. ಸಾಮಾನ್ಯವಾಗಿ ಸೃಷ್ಟಿಕರ್ತ ತಾನೇನಾದರೂ ಕೊಡುವ ಸಮಯದಲ್ಲಿ ಮರೆತಿದ್ದರೆ ಪುನಃ ಯೋಚಿಸಿ ಅಂತಹವರಿಗೆ ಬೇರೆ ರೂಪದಲ್ಲಿ ಎರಡರಷ್ಟನ್ನು ಕರುಣಿಸುತ್ತಾನೆ ಎಂಬ ಮಾತಿಗೆ ಪೂರಕವಾಗುವಂತೆ ಅರುಣಾಳಿಗೆ ಅಸಾಧ್ಯ ಚುರುಕು ಬುದ್ಧಿ ನೀಡಿದ್ದ.
ಅರುಣಾ ಬೆಳೆಯುತ್ತಿದ್ದಂತೆ ಗಣೀತ ವಿಷಯದಲ್ಲಿ ಅಪಾರ ಆಸಕ್ತಿ ತೋರಿಸುತ್ತ ಅದಕ್ಕೆ ಸಂಬಂಧಿಸಿದ ಪುಸ್ತಕಗಳನ್ನು ಓದಿ,ಜನ ಯಾವುದನ್ನು ಕಬ್ಬಿಣದ ಕಡಲೆ ಎನ್ನುತ್ತಿದ್ದರೋ ಆ ವಿಷಯವನ್ನು ನೀರು ಕುಡಿದಷ್ಟು ಸಲೀಸಾಗಿ ತಿಳಿದುಕೊಂಡಿದ್ದಳಲ್ಲದೇ ಅಷ್ಟೇ ಸರಳವಾಗಿ ಇತರರಿಗೂ ಅರ್ಥೈಸಿ ಹೇಳಿ ಕೊಡುವ ಸಾಮರ್ಥ್ಯ ಬೆಳೆಸಿಕೊಂಡಿದ್ದಳು. ಹೀಗಾಗಿ ಆಕೆ ತನ್ನ ಹದಿನೆಂಟನೇಯ ವಯಸ್ಸಿನಲ್ಲಿ
ಮನೆಯಲ್ಲಿಯೇ”ಗಣೀತ”ವಿಷಯದ ಟ್ಯೂಷನ್ ಆರಂಭಿಸಿ ವಿದ್ಯಾರ್ಥಿಗಳ ಮನ ಮೆಚ್ಚುವ ಶಿಕ್ಷಕಿಯಾಗಿದ್ದಳು. ದಿನ ಕಳೆದಂತೆ ಇವಳ ಪಾಠ ಮಾಡುವ ಕೌಶಲ್ಯತೆಯ ಕೀರ್ತಿ ಸುತ್ತೆಲ್ಲ ಹರಡಿದಾಗ ಸಾಕಷ್ಟು ವಿದ್ಯಾರ್ಥಿಗಳು ಇವಳ ಪಾಠಕ್ಕೆ ಸೇರತೊಡಗಿದರು. ಅದರಿಂದ ಸಹಜವಾಗಿ ಲಕ್ಷ್ಮೀ ಅನುಗ್ರಹ ವೂ ಆಗತೊಡಗಿತು.
ಈ ನಡುವೆ ಪುಟ್ಟ ಸಂಸಾರ ಸಾಗಿಸುತ್ತಿದ್ದ ಆಕೆಯ ತಂದೆ ಒಂದು ದಿನ ಪಾರ್ಕಿನ್ಸನ್ ಕಾಯಿಲಿಗೆ ತೀವ್ರವಾಗಿ ತುತ್ತಾಗಿ ಹಾಸಿಗೆ ಹಿಡಿದಾಗ ಆ ಕುಟುಂಬಕ್ಕೆ ಸಿಡಿಲು ಬಡಿದಂತಾಗಿತ್ತು. ಸಂಸಾರಕ್ಕಾಗಿ ದುಡಿಯುತ್ತಿದ್ದ ಯಜಮಾನ ಇದ್ದಕ್ಕಿದ್ದಂತೆ ಈ ರೀತಿ ಮಲಗಿದರೆ ಮುಂದೆ ಹೇಗೆ, ಏನು ಎನ್ನುವುದು ಎಲ್ಲ ಕತ್ತಲುಮಯ ವಾದಂತಾಗಿತ್ತು. ಅದೊಂದು ದಿನ ಆಕೆಯ ತಾಯಿ, ತನ್ನ ಪತಿಯ ಹಾಸಿಗೆ ಬಳಿ ಕುಳಿತು ಕಣ್ಢೀರಿಡುತ್ತಿದ್ದಾಗ, ಅಲ್ಲಿಗೆ ತೆವಳುತ್ತ ಬಂದ ಅರುಣಾ ತಾಯಿಯ ಭುಜ ಮುಟ್ಟುತ”ಅಮ್ಮಾ.. ಹೆದರಬೇಡ ನಾನಿದ್ದೇನೆ, ಇನ್ನು ಮುಂದೆ ಸಂಸಾರ ಸಾಗಿಸುವ
ಹೊಣೆ ನನ್ನದು”ಎನ್ನುವ ಮಾತನ್ನು ಹೃದಯಾಂತರಾಳದಿಂದ ನುಡಿದಾಗ
ದಂಪತಿಗಳಿಬ್ಬರಿಗೂ ಕತ್ತಲುಮಯವಾಗಿದ್ದ ತಮ್ಮ ಬಾಳಲ್ಲಿ ಮತ್ತೆ ಅರುಣೋದಯ
ವಾದಂತೆ ಎನಿಸದೇ ಇರಲಿಲ್ಲ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ
    In (ರಾಜ್ಯ ) ಜಿಲ್ಲೆ
  • ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ
    In (ರಾಜ್ಯ ) ಜಿಲ್ಲೆ
  • ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ
    In (ರಾಜ್ಯ ) ಜಿಲ್ಲೆ
  • ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಡಾ. ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ
    In (ರಾಜ್ಯ ) ಜಿಲ್ಲೆ
  • ಹೊಸ ಜಾಹೀರಾತು ನೀತಿ ತಡೆಗೆ ಸಿಎಂ ಗೆ ಸಂಪಾದಕರ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅವಿಭಕ್ತ ಕುಟುಂಬಗಳು ನೈತಿಕ ಮೌಲ್ಯ ಕಾಪಾಡಿದ್ದವು :ವಾಲಿಕಾರ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಜನರಿಗೆ ಸಮರ್ಪಕ ಕುಡಿಯುವ ನೀರು ಪೂರೈಸಿ
    In (ರಾಜ್ಯ ) ಜಿಲ್ಲೆ
  • ಕೆಪಿಎಸ್ಸಿ ಮೂಲಕ ಪ್ರತಿ ವರ್ಷ ಗ್ರೂಪ್ ಎ-ಬಿ ಅಧಿಕಾರಿಗಳ ನೇಮಕ
    In (ರಾಜ್ಯ ) ಜಿಲ್ಲೆ
  • ಸಾಮರಸ್ಯ ರಸಗಾನದ ಭಾವೈಕ್ಯತೆ ಜೀವ ತೋಂಟದ ಸಿದ್ದಲಿಂಗ ಶ್ರೀ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.