Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆದ್ಯತೆ ಮೇರೆಗೆ ಮನರೇಗಾ ಯೋಜನೆ ಕಾಮಗಾರಿ ಪೂರ್ಣಗೊಳಿಸಿ

ಮಾ.೧೧ ರಿಂದ ವೈದ್ಯರ ಮುಷ್ಕರ :ಶಾಸಕರಿಗೆ ಮನವಿ

ದೇವರಹಿಪ್ಪರಗಿ ಪಪಂ ಸಾಮಾನ್ಯ ಸಭೆಯಲ್ಲಿ ಅಯವ್ಯಯ ಕುರಿತು ಚರ್ಚೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅ.೧೮ರಂದು ಅಡ್ಡಪಲ್ಲಕ್ಕಿ ಉತ್ಸವ – ಧರ್ಮಸಭೆ
(ರಾಜ್ಯ ) ಜಿಲ್ಲೆ

ಅ.೧೮ರಂದು ಅಡ್ಡಪಲ್ಲಕ್ಕಿ ಉತ್ಸವ – ಧರ್ಮಸಭೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ಧರ್ಮವು ಉಸಿರಾಗಲಿ, ಹಸಿರಾಗಲಿ, ಹೆಸರಾಗಿ ಬೆಳಗಲಿ ಎಂದು ಸ್ಥಳೀಯ ಜಡೇಮಠದ ಜಡೇಸಿದ್ಧೇಶ್ವರ ಶ್ರೀಗಳು ಹೇಳಿದರು.
ಪಟ್ಟಣದ ವೀರಭದ್ರೇಶ್ವರಸ್ವಾಮಿ ಜಯಂತ್ಯುತ್ಸವದ ಅಂಗವಾಗಿ ಗುರುವಾರ ಜರುಗಿದ ಧರ್ಮಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಪರಶಿವನ ಜಡೆಯಿಂದ ಅವತರಿಸಿದ ಶ್ರೀವೀರಭದ್ರಸ್ವಾಮಿ ದಕ್ಷಬ್ರಹ್ಮನ ಸಂಹಾರಮಾಡಿ, ದುಷ್ಟರನ್ನು ಸಂಹರಿಸಿ, ಶಿಷ್ಟರನ್ನು ರಕ್ಷಿಸಿದಾತ. ಅಂತೆಯೇ ಶಿವಶರಣೆ ಅಕ್ಕಮಹಾದೇವಿ ಸಹ ವೀರಭದ್ರನ ಅಂಗುಷ್ಠದಲ್ಲಿ ಗೋವಿಂದನಿದ್ದಾನೆಂದೂ ತಮ್ಮ ವಚನಗಳಲ್ಲಿ ಉಲ್ಲೇಖಿಸಿ ಅವನ ಮಹಿಮೆ ಸಾರಿದ್ದಾಳೆ ಎಂದರು.
ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಕೆ.ಕುದರಿ, ವೀರಭದ್ರೇಶ್ವರರ ೧೧ನೇ ಕಾರ್ತಿಕೋತ್ಸವದ ರೂಪರೇಷೆಗಳ ಕುರಿತು ತಿಳಿಸುತ್ತಾ, ದಿ:೨೮ ನೇ ನವೆಂಬರ್ ರಂದು ಮಹಾಪುರಾಣ ಆರಂಭಗೊಳ್ಳುವುದು. ದಿ: ೧೮ ನೇ ಡಿಸೆಂಬರ್‌ದಂದು ಶ್ರೀಮದ್ ರಂಭಾಪುರಿ ಮಹಾಸನ್ನಿದಿ ಅವರ ಅಡ್ಡಪಲ್ಲಕ್ಕಿ ಉತ್ಸವ ಹಾಗೂ ಧರ್ಮಸಭೆ ಜರುಗುವುದು. ದಿ:೧೯ನೇ ಡಿಸೆಂಬರ್‌ದಂದು ವೀರಭದ್ರಸ್ವಾಮಿಯ ಪಲ್ಲಕ್ಕಿ ಉತ್ಸವ ಜರುಗುವುದು. ಅದಕ್ಕಾಗಿ ಪಟ್ಟಣದ ಎಲ್ಲ ಪೂಜ್ಯರ ಸಮ್ಮುಖದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಸ್ಥಳಿಯ ಸದಯ್ಯನಮಠದ ವೀರಗಂಗಾಧರಶ್ರೀಗಳು, ಶಿವಯೋಗಿ ದೇವರು ಆಶೀರ್ವಚನದ ಮೂಲಕ ವೀರಭದ್ರಸ್ವಾಮಿ ಜಯಂತಿಯ ವಿಶೇಷತೆಗಳನ್ನು ತಿಳಿಸಿದರು.
ಪ್ರಭುದೇವ ಹಿರೇಮಠ, ಮಡಿವಾಳಪ್ಪ ಮಣೂರ, ನಾನಾಗೌಡ ಯಾಳಗಿ, ಬಂಡೆಪ್ಪ ಬಿರಾದಾರ, ಪಂಚಾಕ್ಷರಿ ಮಿಂಚನಾಳ, ಬಾಬುಗೌಡ ಪಾಟೀಲ, ಯಲಗೂರೇಶ ದೇವೂರ, ತೇಜಣ್ಣ ಕಕ್ಕಳಮೇಲಿ, ಸೋಮು ಹಿರೇಮಠ, ಆನಂದ ಜಡಿಮಠ, ವಿನೋದ ನಾಶಿಮಠ ಸೇರಿದಂತೆ ಸದ್ಭಕ್ತರು ಇದ್ದರು.

BIJAPUR NEWS public public news udaya rashmi Udayarashmi today newspaper
Share. Facebook Twitter Pinterest Email Telegram WhatsApp
  • Website

Related Posts

ಆದ್ಯತೆ ಮೇರೆಗೆ ಮನರೇಗಾ ಯೋಜನೆ ಕಾಮಗಾರಿ ಪೂರ್ಣಗೊಳಿಸಿ

ಮಾ.೧೧ ರಿಂದ ವೈದ್ಯರ ಮುಷ್ಕರ :ಶಾಸಕರಿಗೆ ಮನವಿ

ದೇವರಹಿಪ್ಪರಗಿ ಪಪಂ ಸಾಮಾನ್ಯ ಸಭೆಯಲ್ಲಿ ಅಯವ್ಯಯ ಕುರಿತು ಚರ್ಚೆ

ವಸತಿ‌ ನಿಲಯಗಳಲ್ಲಿ ಮನೆ ವಾತಾವರಣ ನಿರ್ಮಾಣ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆದ್ಯತೆ ಮೇರೆಗೆ ಮನರೇಗಾ ಯೋಜನೆ ಕಾಮಗಾರಿ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಮಾ.೧೧ ರಿಂದ ವೈದ್ಯರ ಮುಷ್ಕರ :ಶಾಸಕರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಪಪಂ ಸಾಮಾನ್ಯ ಸಭೆಯಲ್ಲಿ ಅಯವ್ಯಯ ಕುರಿತು ಚರ್ಚೆ
    In (ರಾಜ್ಯ ) ಜಿಲ್ಲೆ
  • ವಸತಿ‌ ನಿಲಯಗಳಲ್ಲಿ ಮನೆ ವಾತಾವರಣ ನಿರ್ಮಾಣ
    In (ರಾಜ್ಯ ) ಜಿಲ್ಲೆ
  • ಜೀವನೋಪಾಯ ಕೌಶಲ್ಯಗಳ ಕುರಿತು ಅರಿವು ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಕ್ರಮಬದ್ಧವಾದ ಅಭ್ಯಾಸದಿಂದ ಸಾಧನೆ ಸಾಧ್ಯ :ಶಾಸಕ ಗುಡಗುಂಟಿ
    In (ರಾಜ್ಯ ) ಜಿಲ್ಲೆ
  • ಕಲಕೇರಿಯಲ್ಲಿ ಅದ್ಧೂರಿ ಬಾಲಮೇಳ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ನೀ ಒಂದು ಸಾರಿ ನನ್ನ ಮನ್ನಿಸು
    In ವಿಶೇಷ ಲೇಖನ
  • ಜಗದ ಪ್ರಣತಿ ಮನೆಯ ಜ್ಯೋತಿ
    In ವಿಶೇಷ ಲೇಖನ
  • ಮಹಿಳೆಯ ಹೋರಾಟ, ಸಾಧನೆ & ಸಬಲೀಕರಣದ ಪಯಣ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.