Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನದಿಗೆ ಬಿದ್ದ ಟಿಪ್ಪರ್ ಮೇಲಕ್ಕೆತ್ತುವ ಕಾರ್ಯಾಚರಣೆ ವಿಫಲ

ರಾಜ್ಯ ಸರ್ಕಾರದ ಕರಡು ನಿಯಮಕ್ಕೆ ಉಪನ್ಯಾಸಕರ ತೀವ್ರ ವಿರೋಧ

ವೀರನಹೊಸಳ್ಳಿ ವಲಯ ವ್ಯಾಪ್ತಿಯಲ್ಲಿ ಈರ್ವರ ಮೇಲೆ ಕರಡಿ ದಾಳಿ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಮಖಂಡಿ ನಗರಸಭೆ ಅಧ್ಯಕ್ಷ ಗಾದಿ ಸಮೀಪ ವಾಳೆನ್ನವರ
(ರಾಜ್ಯ ) ಜಿಲ್ಲೆ

ಜಮಖಂಡಿ ನಗರಸಭೆ ಅಧ್ಯಕ್ಷ ಗಾದಿ ಸಮೀಪ ವಾಳೆನ್ನವರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ಪರಮಗೊಂಡ ಗವರೋಜಿ ರಾಜೀನಾಮೆಯಿಂದ ತೆರವಾದ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆಯುವ ಸಾಧ್ಯತೆ ಇದೆ.
ಸಾಮಾನ್ಯ ವರ್ಗದಿಂದ ಆಯ್ಕೆಯಾಗಿದ್ದ ಪರಮಗೊಂಡ ಗವರೋಜಿ ಅವಧಿ ಪೂರ್ಣವಾಗುವ ಮುಂಚೆ ರಾಜೀನಾಮೆ ನೀಡಿದ್ದರಿಂದ ಉಳಿದ ಅವಧಿಗೆ ಅಧ್ಯಕ್ಷರಾಗಲು ಕಾಂಗ್ರೆಸ್ ಸದಸ್ಯರಲ್ಲಿ ಕಸರತ್ತು ನಡೆದಿತ್ತು. ಮಾಜಿ ಶಾಸಕ ಆನಂದ ನ್ಯಾಮಗೌಡರ ನಿರ್ಧಾರವೇ ಅಂತಿಮವಾಗಿದ್ದು, ಈಗಾಗಲೇ ಅವರು ಒಬ್ಬ ಹಿರಿಯ ಸದಸ್ಯನ ಮೇಲೆ ಒಲವು ತೋರಿದ್ದರಿಂದ ಪೈಪೋಟಿಗೆ ತೆರೆ ಬಿದ್ದಿದೆ.
ಒಟ್ಟು 31 ಸದಸ್ಯರಲ್ಲಿ ಕಾಂಗ್ರೆಸ್‌ 20, ಬಿಜೆಪಿಯ 7, ಪಕ್ಷೇತರ 4 ಸದಸ್ಯರು ಇದ್ದಾರೆ. ಮಾಜಿ ಶಾಸಕ ಆನಂದ ನ್ಯಾಮಗೌಡರು ಈ ಬಾರಿ ಹಾಲುಮತ ಕುರುಬ ಸಮುದಾಯದ ಹಿರಿಯ ಸದಸ್ಯ ಈಶ್ವರ ವಾಳೆನ್ನವರ ಅವರಿಗೆ ಅವಕಾಶ ಕಲ್ಪಿಸಿ ಕೊಡಲು ಮುತುವರ್ಜಿ ವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಅ.1ರಂದು ಅಧ್ಯಕ್ಷರ ಆಯ್ಕೆ: ನಗರಸಭೆ ಸಭಾಭವನದಲ್ಲಿ ಅ.1ರಂದು ಬೆಳಗ್ಗೆ 10 ರಿಂದ
11 ಗಂಟೆ ವರೆಗೆ ಆಕಾಂಕ್ಷಿಗಳು ನಾಮಪತ್ರ ಸಲ್ಲಿಸಬಹುದಾಗಿದೆ. ನಾಮಪತ್ರಗಳನ್ನು ಮಧ್ಯಾಹ್ನ 1 ಗಂಟೆಗೆ ಸಭೆ ಆರಂಭವಾಗುತ್ತಿದ್ದಂತೆಯೇ ಪರಿಶೀಲನೆ ನಡೆಸಲಾಗುವುದು. ನಾಮನಿರ್ದೇಶನ ಹಿಂತೆಗೆದುಕೊಳ್ಳಲು ನಿಗದಿಪಡಿಸಿದ ಅವಧಿ ಮುಕ್ತಾಯವಾದ ನಂತರ ಚುನಾವಣೆ ನಡೆಸಬೇಕಾದಲ್ಲಿ ಕೋರಂ ಗಣನೆಗೆ ತೆಗೆದುಕೊಂಡು ಜಮಖಂಡಿ ನಗರಸಭೆ ಕಾರ್ಯಾಲಯದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮತದಾನ ನಡೆಸಲಾಗುವುದು ಎಂದು ಚುನಾವಣಾಧಿಕಾರಿಯೂ ಆದ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ತಿಳಿಸಿದ್ದಾರೆ.

“ಹಿರಿಯ ಸದಸ್ಯ ಈಶ್ವರ ವಾಳೆನ್ನವರ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲು ಎಲ್ಲ ಸದಸ್ಯರು ಒಪ್ಪಿಗೆ ನೀಡಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಯಾವುದೇ ಪೈಪೋಟಿ ಇಲ್ಲ.”

– ಆನಂದ ನ್ಯಾಮಗೌಡ ಜಮಖಂಡಿ ಮಾಜಿ ಶಾಸಕ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನದಿಗೆ ಬಿದ್ದ ಟಿಪ್ಪರ್ ಮೇಲಕ್ಕೆತ್ತುವ ಕಾರ್ಯಾಚರಣೆ ವಿಫಲ

ರಾಜ್ಯ ಸರ್ಕಾರದ ಕರಡು ನಿಯಮಕ್ಕೆ ಉಪನ್ಯಾಸಕರ ತೀವ್ರ ವಿರೋಧ

ವೀರನಹೊಸಳ್ಳಿ ವಲಯ ವ್ಯಾಪ್ತಿಯಲ್ಲಿ ಈರ್ವರ ಮೇಲೆ ಕರಡಿ ದಾಳಿ!

ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಿಢೀರ್ ದಾಳಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನದಿಗೆ ಬಿದ್ದ ಟಿಪ್ಪರ್ ಮೇಲಕ್ಕೆತ್ತುವ ಕಾರ್ಯಾಚರಣೆ ವಿಫಲ
    In (ರಾಜ್ಯ ) ಜಿಲ್ಲೆ
  • ರಾಜ್ಯ ಸರ್ಕಾರದ ಕರಡು ನಿಯಮಕ್ಕೆ ಉಪನ್ಯಾಸಕರ ತೀವ್ರ ವಿರೋಧ
    In (ರಾಜ್ಯ ) ಜಿಲ್ಲೆ
  • ವೀರನಹೊಸಳ್ಳಿ ವಲಯ ವ್ಯಾಪ್ತಿಯಲ್ಲಿ ಈರ್ವರ ಮೇಲೆ ಕರಡಿ ದಾಳಿ!
    In (ರಾಜ್ಯ ) ಜಿಲ್ಲೆ
  • ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಿಢೀರ್ ದಾಳಿ
    In (ರಾಜ್ಯ ) ಜಿಲ್ಲೆ
  • ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮನೆ ಮನೆಗೆ ಭೇಟಿ
    In (ರಾಜ್ಯ ) ಜಿಲ್ಲೆ
  • ರೋಗಿಗಳ ಜೀವ ಉಳಿಸುವಲ್ಲಿ ವೈದ್ಯರ ಪಾತ್ರ ಅತ್ಯಂತ ಮಹತ್ವದ್ದು
    In (ರಾಜ್ಯ ) ಜಿಲ್ಲೆ
  • ಜು.೬ ರಂದು ಫೋನ್-ಇನ್ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಗ್ರಾಮ ಪಂಚಾಯತ ಮೀಸಲು ನಿಗದಿಪಡಿಸಿದ ಸರ್ಕಾರ
    In (ರಾಜ್ಯ ) ಜಿಲ್ಲೆ
  • ವಚನ ಸಾಹಿತ್ಯ ಸಂರಕ್ಷಣೆಗೆ ಡಾ.ಹಳಕಟ್ಟಿ ಕೊಡುಗೆ ಅಪಾರ
    In (ರಾಜ್ಯ ) ಜಿಲ್ಲೆ
  • ಫ.ಗು.ಹಳಕಟ್ಟಿ ಜಯಂತಿ &ವಚನ ಸಾಹಿತ್ಯ ಸಂರಕ್ಷಣಾ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.