Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜು.೨೭ರಂದು “ಮಾಧ್ಯಮ ರತ್ನ” ಜಿಲ್ಲಾ ಪ್ರಶಸ್ತಿ ಪ್ರದಾನ
(ರಾಜ್ಯ ) ಜಿಲ್ಲೆ

ಜು.೨೭ರಂದು “ಮಾಧ್ಯಮ ರತ್ನ” ಜಿಲ್ಲಾ ಪ್ರಶಸ್ತಿ ಪ್ರದಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ( ರಿ ) ವಿಜಯಪುರ ಜಿಲ್ಲಾ ಘಟಕದ ವತಿಯಿಂದ ೨೦೨೫ ಸಾಲಿನ” ಮಾಧ್ಯಮ ರತ್ನ” ಜಿಲ್ಲಾ ಪ್ರಶಸ್ತಿ ನೀಡಲಾಗುತ್ತಿದೆ. ಜು.೨೭ ರವಿವಾರ ನಗರದ ಜಿಲ್ಲಾ ಪಂಚಾಯತ್ ಗಾಂಧಿ ಭವನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಈ ಬಾರಿ ದೃಶ್ಯ ಮಾಧ್ಯಮದಿಂದ ಸುನೀಲ ಭಾಸ್ಕರ್ ಜಿಲ್ಲಾ ವರದಿಗಾರರು ಪವರ್ ಟಿವಿ., ಮುದ್ರಣ ಮಾಧ್ಯಮದಿಂದ ಶ್ರೀಮತಿ ಐಶ್ವರ್ಯ ತಾಳಿಕೊಟಿ ಜಿಲ್ಲಾ ವರದಿಗಾರರು ಉದಯಕಾಲ ದಿನಪತ್ರಿಕೆ, ಮಾರುತಿ ಹಿಪ್ಪರಗಿ ಮುದ್ದೇಬಿಹಾಳ ತಾಲೂಕಾ ವರದಿಗಾರರು ಸಂಧ್ಯಾಕಾಲ, ಶ್ರೀಶೈಲ ( ಸಚೀನ ) ಎಸ್ ಇಂಡಿ ತಾಲೂಕಾ ವರದಿಗಾರರು ಲೋಕದರ್ಶನ ಪತ್ರಿಕೆ, ಮಹ್ಮದ ಆಶ್ಫಾಕ ಕರಜಗಿ ಸಿಂದಗಿ ತಾಲೂಕಾ ವರದಿಗಾರರು ಉರ್ದು ಸಾಲಾರ ಪತ್ರಿಕೆ, ಉದಯಕುಮಾರ ಆಕಾಶಿ ಸಂಪಾದಕರು ವೀರರಾಜ ವಾರ ಪತ್ರಿಕೆ, ತೌಫಿಕ ಕಲಾದಗಿ ಸಂಪಾದಕರು ಟಿ – ನ್ಯೂಸ್ ವೆಬ್ ಪೋರ್ಟಲ್, ಭಾರ್ಗವಿ ದೇಶಪಾಂಡೆ ನಿರೂಪಕಿ ಎಫ್ ಎಂ ನ್ಯೂಸ್, ಹಸನ ಮುಲ್ಲಾ ಕೊಲ್ಹಾರ ತಾಲೂಕಾ ವರದಿಗಾರರು ಸುರಂಗ ಪತ್ರಿಕೆ, ಹಸನಡೊಂಗ್ರಿ ಕಮತಗಿ ಕೋಲ್ಹಾರ ತಾಲೂಕಾ ವರದಿಗಾರರು ಉದಯಕಾಲ ದಿನಪತ್ರಿಕೆ, ಗುಲಾಂಮಹ್ಮದ ದಫೇದಾರ ಮುದ್ಧೇಬಿಹಾಳ ತಾಲೂಕಾ ವರದಿಗಾರರು, ರಣರಂಗ ಇವರಿಗೆ ನೀಡಲಾಗುತ್ತಿದೆ. ಇನ್ನು ಪತ್ರಿಕಾ ವಿತರಕ ಮುದ್ದೇಬಿಹಾಳದ ವಿನಯ ಕಡ್ಲಿಮಟ್ಟಿಗೆ ಸೈಕಲ್ ನೀಡಿ ಗೌರವಿಸಲಾಗುತ್ತಿದೆ.
ಇದರ ಜೊತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ , ರೈತ ಹೋರಾಟಗಾರ ಅರವಿಂದ ಕುಲಕರ್ಣಿ, ಹಿರಿಯ ಪತ್ರಕರ್ತ ಅನೀಲ ಹೊಸಮನಿ, ಝೀ ನ್ಯೂಸ್ ವಿಜಯಪುರ ಜಿಲ್ಲಾ ವರದಿಗಾರರು, ಸಮಾಜ ಸೇವಕ ಮಲ್ಲಪ್ಪ ಬಿದರಿ ಅವರಿಗೆ ವಿಶೇಷ ಸನ್ಮಾನ ಮಾಡಲಾಗುತ್ತಿದೆ.
ಸಮಾರಂಭದಲ್ಲಿ ಧರ್ಮಗುರುಗಳು,ಸಚಿವರು ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳುತ್ತಾರೆ ಎಂದು ಸಂಘದ ಜಿಲ್ಲಾಧ್ಯಕ್ಷ ಯುಸೂಫ್ ನೇವಾರ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ
    In (ರಾಜ್ಯ ) ಜಿಲ್ಲೆ
  • ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ
    In (ರಾಜ್ಯ ) ಜಿಲ್ಲೆ
  • ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ
    In (ರಾಜ್ಯ ) ಜಿಲ್ಲೆ
  • ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಡಾ. ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ
    In (ರಾಜ್ಯ ) ಜಿಲ್ಲೆ
  • ಹೊಸ ಜಾಹೀರಾತು ನೀತಿ ತಡೆಗೆ ಸಿಎಂ ಗೆ ಸಂಪಾದಕರ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅವಿಭಕ್ತ ಕುಟುಂಬಗಳು ನೈತಿಕ ಮೌಲ್ಯ ಕಾಪಾಡಿದ್ದವು :ವಾಲಿಕಾರ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಜನರಿಗೆ ಸಮರ್ಪಕ ಕುಡಿಯುವ ನೀರು ಪೂರೈಸಿ
    In (ರಾಜ್ಯ ) ಜಿಲ್ಲೆ
  • ಕೆಪಿಎಸ್ಸಿ ಮೂಲಕ ಪ್ರತಿ ವರ್ಷ ಗ್ರೂಪ್ ಎ-ಬಿ ಅಧಿಕಾರಿಗಳ ನೇಮಕ
    In (ರಾಜ್ಯ ) ಜಿಲ್ಲೆ
  • ಸಾಮರಸ್ಯ ರಸಗಾನದ ಭಾವೈಕ್ಯತೆ ಜೀವ ತೋಂಟದ ಸಿದ್ದಲಿಂಗ ಶ್ರೀ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.