Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಹಕಾರ ಕ್ಷೇತ್ರದಿಂದ ದೇಶದ ಸಮೃದ್ದಿ ಸಾಧ್ಯ :ಸಂಸದ ಜಿಗಜಿಣಗಿ
(ರಾಜ್ಯ ) ಜಿಲ್ಲೆ

ಸಹಕಾರ ಕ್ಷೇತ್ರದಿಂದ ದೇಶದ ಸಮೃದ್ದಿ ಸಾಧ್ಯ :ಸಂಸದ ಜಿಗಜಿಣಗಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಹಕಾರ ಭಾರತಿ ಕರ್ನಾಟಕ, ವಿಜಯಪುರ ಜಿಲ್ಲಾ ಘಟಕದ ವಿವಿಧ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಹಕಾರ ಭಾರತಿ ಒಂದು ರಾಷ್ಟ್ರೀಯ ಸಂಘಟನೆಯಾಗಿದೆ. ಅಲ್ಲದೆ ಸಹಕಾರಿ ಕ್ಷೇತ್ರದಿಂದ ದೇಶದ ಸಮೃದ್ಧಿ ಸಾಧಿಸಬಹುದಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ತಿಳಿಸಿದರು.
ಅವರು ಸಹಕಾರ ಭಾರತಿ ಕರ್ನಾಟಕ, ವಿಜಯಪುರ ಜಿಲ್ಲಾ ಘಟಕದ ವಿವಿಧ ಪದಾಧಿಕಾರಿಗಳ ಹಾಗೂ ಜಿಲ್ಲಾ ಅಧ್ಯಕ್ಷ, ಸಂಘಟನಾ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಗಳ ಪದಗ್ರಹಣ ಕಾರ್ಯಕ್ರಮ ನಗರದ ಬಾವಸಾರ ಸಾಂಸ್ಕೃತಿಕ ಭವನದಲ್ಲಿ ಜರುಗಿದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತ, ಸಹಕಾರ ಸಂಘಗಳಲ್ಲಿ ಜನರು ತೊಡಗಿಸಿದ ಹಣ ಅದು ಸಾರ್ವಜನಿಕ ಹಣ ಆ ಹಣವನ್ನು ಕಾಯುವ ಜವಾಬ್ದಾರಿ ಪ್ರತಿಯೊಬ್ಬ ನಿರ್ದೇಶಕರ ಜವಾಬ್ದಾರಿ ಅಧಿಕಾರ ಇದೆ ಎಂದು ಸಾರ್ವಜನಿಕ ದುಡ್ಡನ್ನು ಭಿಕಾಬಿಟ್ಟೆ ಸಾಲ ನೀಡಿದರೆ ಸಹಕಾರಿ ಸಂಘಗಳು ಮಹತ್ವ ಕಳೆದು ಕೊಳ್ಳುತ್ತವೇ ಎಂದರು.
ಇದೆ ಸಂದರ್ಭದಲ್ಲಿ ಕೇಂದ್ರ ಸರಕಾರ ತಂದ ಹೊಸ ಸಹಕಾರ ನೀತಿಯ ಮಾಹಿತಿ ಇರುವ ಕರಡನ್ನು ಸಹಕಾರ ಭಾರತಿ ರಾಜಾಧ್ಯಕ್ಷರಿಗೆ ನೀಡಿದರು.
ಮುಖ್ಯ ಅತಿಥಿಗಳಾದ ಸಹಕಾರ ಭಾರತಿ ರಾಷ್ಟ್ರೀಯ ಸoರಕ್ಷಕ ರಮೇಶ ವೈದ್ಯಜಿ ಮಾತನಾಡಿ, ಸಂಸ್ಕಾರವಿತ ಸಹಕಾರಕ್ಕೆ ಕೇಂದ್ರ ಸರಕಾರ ಹೆಚ್ಚು ಮಹತ್ವ ಕೊಟ್ಟಿದ್ದೆ ಆದಲ್ಲಿ ದೇಶ ಪ್ರಪಂಚ ದಲ್ಲಿಯೇ ಆರ್ಥಿಕವಾಗಿ ಬಲಿಷ್ಠ ವಾಗುವುದು ಎಂದರು.
ಇನ್ನೊರ್ವ ಮುಖ್ಯ ಅಥಿತಿ ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ ಮಾತನಾಡಿ, ಸಹಾಕರ ಭಾರತಿ ಅನ್ನೋ ಹೆಸರಲ್ಲಿಯೇ, ಜಾತ್ಯತೀತ, ಮತ್ತು ಪಕ್ಷಾತಿತ ಸಂಘಟನೆಯನ್ನು ಕಾಣಬಹುದಾಗಿದೆ ಎಂದರು.
ಇದೆ ಸಂದರ್ಭದಲ್ಲಿ ನೂತನ ಜಿಲ್ಲಾ ಅಧ್ಯಕ್ಷರಾಗಿ ಹರ್ಷಗೌಡ ಪಾಟೀಲ್ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ದೀಪಕ ಶಿಂತ್ರೆ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಪರುಶುರಾಮ ಚಿಂಚಲಿ ಅವರ ಹೆಸರನ್ನು ರಾಜ್ಯಾಧ್ಯಕ್ಷ ಪ್ರಭುದೇವ ಆರ್ ಮಾಗನೂರ ಘೋಷಿಸಿ ಸಹಕಾರಿ ದ್ವಜ ನೀಡಿದರು.
ಕಾರ್ಯಕ್ರಮದ ಮದ್ಯದಲ್ಲಿ ಬಸವಣ್ಣನವರ ವಚನ ವನ್ನು ಇಂಗ್ಲಿಷ್‌ಗೆ ಬಾಷಾಂತರಿಸಿ ಗ್ರಂಥ ರಚಿಸಿದ ಉಪ ಪೊಲೀಸ ಅದಿಕ್ಷಕ ಬಸವರಾಜ ಯಲಿಗಾರ ಅವರನ್ನು ಗೌರವದಿಂದ ಸನ್ಮಾನಿಸಲಾಯಿತು.
ನಿಕಟಪೂರ್ವ ಅಧ್ಯಕ್ಷರಾದ ಡಾ. ಆರ್. ಆರ್. ನಾಯಕ ಅಧಿಕಾರ ಹಸ್ತಾಂತರಿಸಿದರು ಅಧಿಕಾರ ಸ್ವೀಕರಿಸಿದ ಶ್ರೀಹರ್ಷಗೌಡ ಪಾಟೀಲ ಮಾತನಾಡಿ, ನೀವು ನೀಡಿದ ಈ ಜವಾಬ್ದಾರಿಯನ್ನು ತೆಮ್ಮಲ್ಲರ ಸಹಕಾರ ದಿಂದ ಸಮರ್ಥವಾಗಿ ನಿಭಾಯಿಸಿ ಹಳ್ಳಿಯಿಂದ ಪಟ್ಟಣವರೆಗೂ ಪ್ರತಿಯೊಬ್ಬರೂ ಸಹಕಾರಿಗಳಾ ಗುವಂತೆ ಮಹತ್ವ ನೀಡುತ್ತೇನೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ನರಸಿಂಹ ಕಾಮತ, ಶ್ರೀ ರಾಜಶೇಖರ್ ಗುಡದಿನ್ನಿ, ಶ್ರೀ ಎಮ್. ಜಿ. ಪಾಟೀಲ್, ವ್ಹಿ. ಡಿ. ಇಜೇರಿ, ಶ್ರೀಮಂತ ಇಂಡಿ, ಚಂದ್ರಶೇಖರ ಕವಟಗಿ, ಶ್ರೀ ರಾಜೇಶ್ ದೇವಗಿರಿ ಉಪಸ್ಥಿತರಿದ್ದರು.
ಪದಗ್ರಹಣ ಸಮಾರಂಭಕ್ಕೆ ಜಿಲ್ಲೆಯ ವಿವಿಧ ತಾಲ್ಲೂಕಿನಿಂದ ಆಗಮಿಸಿದ ವಿವಿಧ ಪದಾದಿಕಾರಿಗಳಿಗೆ ಸನ್ಮಾನಿಸಿ ಅಧಿಕಾರ ಪತ್ರ ನೀಡಲಾಯಿತು ಕಾರ್ಯಕ್ರಮಕ್ಕೆ ಜಿಲ್ಲೆ ಇಂದ ಸಾವಿರಾರು ಸಹಕಾರಿಗಳು ಸಾಕ್ಷಿ ಆಗಿದ್ದು ವಿಶೇಷ ವಾಗಿತ್ತು ಮಹಿಳಾ ಸಹಕಾರಿಗಳಿಗೆ ಸಹಕಾರಿ ಶಾಲು ಹೊದಿಸಿ ಗೌರವಿಸಲಾಯಿತು.
ಆರಂಭದಲ್ಲಿ ನಿಕಟಪೂರ್ವ ಅಧ್ಯಕ್ಷ ಆರ್. ಆರ್. ನಾಯಿಕ ಸ್ವಾಗತಿಸಿದರು, ಬೆಳಗಾವ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಭಾಸ ಇಂಡಿ ಜಿಲ್ಲಾ ಪದಾಧಿಕಾರಿಗಳ ಹೆಸರು ಘೋಷಿಸಿದರು, ಕಾರ್ಯಕ್ರಮ ಸಾಹುಕಾರ ನಡೆಸಿಕೊಟ್ಟರು,

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.