Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಡಾವಣೆಗಳು ಜಲಾವೃತವಾಗದಂತೆ ಶಾಶ್ವತ ಪರಿಹಾರ
(ರಾಜ್ಯ ) ಜಿಲ್ಲೆ

ಬಡಾವಣೆಗಳು ಜಲಾವೃತವಾಗದಂತೆ ಶಾಶ್ವತ ಪರಿಹಾರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಂದಕ ಹೂಳು ತೆಗೆಯುವುದು-ಪ್ರವಾಹ ನಿಯಂತ್ರಣ ಕಾಮಗಾರಿಗಳಿಗೆ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಚಾಲನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಶನಿವಾರ ನಗರದ ಜಾಮೀಯಾ ಮಸೀದಿ ರಸ್ತೆಯ ರೊಡಗಿಮಡ್ಡಿ ಖಬರಸ್ಥಾನ ಹತ್ತಿರ ರಾಜ್ಯ ವಿಪತ್ತು ಉಪಶಮನ ನಿಧಿ ರೂ.೨೦೦ಲಕ್ಷ ವೆಚ್ಚದಲ್ಲಿ ಕೋಟೆಗೋಡೆ ಕಂದಕ, ಮನಗೂಳಿ ಅಗಸಿಯಿಂದ ಕಸ್ತೂರಿ ಕಾಲೋನಿವರೆಗೆ ಹಾಗೂ ರೂ.೧೦೦ ಲಕ್ಷ ವೆಚ್ಚದಲ್ಲಿ ರೊಡಗಿಮಡ್ಡಿ ಖಬರಸ್ಥಾನದಿಂದ ಸಿಂದಗಿ ರಸ್ತೆಯ ರೈಲ್ವೆ ಸೇತುವೆವರೆಗಿನ ಕಂದಕದಲ್ಲಿನ ಹೂಳು ತೆಗೆಯುವುದು ಹಾಗೂ ಪ್ರವಾಹ ನಿಯಂತ್ರಣ ಕಾಮಗಾರಿಗಳಿಗೆ ಹಾಗೂ ಇಂಡಿ ರಸ್ತೆ ಶಹಾಪೇಟ ಓಣಿ ಯಲ್ಲಮ್ಮ ದೇವಸ್ಥಾನದ ಹತ್ತಿರ ರಾಜ್ಯ ವಿಪತ್ತು ಉಪಶಮನ ನಿಧಿ ರೂ.೨೦೦ ಲಕ್ಷ ವೆಚ್ಚದಲ್ಲಿ ಶಹಾಪೇಟೆ, ಸುಣಗಾರ ಗಲ್ಲಿಯಿಂದ ಸ್ಟೇಷನ್ ಹಿಂದಿನ ರಸ್ತೆ ಮೂಲಕ ಅಪ್ಸರಾ ಥೇಟರ್ ವರೆಗೆ ಮಳೆ ನೀರು ಚರಂಡಿ ಕಾಮಗಾರಿ ಮತ್ತು ಪ್ರವಾಹ ನಿಯಂತ್ರಣ ಕಾಮಗಾರಿಗೆ ಚಾಲನೆ ನೀಡಿದರು.
ಈ ಹಿಂದೆ ಸೆಪ್ಟಂಬರ್ ೨೦೨೪ ರಂದು ವಿಜಯಪುರ ನಗರದಲ್ಲಿ ಸುರಿದ ಧಾರಾಕಾರ ಮಳೆಯಿಂದ ಶಹಾಪೇಟೆ, ಸುಣಗಾರ ಗಲ್ಲಿ ಹಾಗೂ ಅಪ್ಸರಾ ಥೇಟರ್ ಹತ್ತಿರದ ಪ್ರದೇಶಗಳು ಜಲಾವೃತಗೊಂಡಿದ್ದು, ಈ ರೀತಿಯ ಮರುಕಳಿಸದಂತೆ, ಈ ಪ್ರದೇಶಗಳು ಜಲಾವೃತಗೊಳ್ಳದಂತೆ ಶಾಶ್ವತವಾಗಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಇಂಡಿ ರಸ್ತೆ ಶಹಾಪೇಟ ಓಣಿ ಯಲ್ಲಮ್ಮ ದೇವಸ್ಥಾನದ ಹತ್ತಿರ ರಾಜ್ಯ ವಿಪತ್ತು ಉಪಶಮನ ನಿಧಿ ರೂ.೨೦೦ ಲಕ್ಷ ವೆಚ್ಚದಲ್ಲಿ ಶಹಾಪೇಟೆ, ಸುಣಗಾರ ಗಲ್ಲಿಯಿಂದ ಸ್ಟೇಷನ್ ಹಿಂದಿನ ರಸ್ತೆ ಮೂಲಕ ಅಪ್ಸರಾ ಥೇಟರ್ ವರೆಗೆ ಮಳೆ ನೀರು ಚರಂಡಿ ಕಾಮಗಾರಿ ಮತ್ತು ಪ್ರವಾಹ ನಿಯಂತ್ರಣ ಕಾಮಗಾರಿ ಕೈಗೊಳ್ಳಲಾಗಿದೆ. ಅದರಂತೆ ವಿಜಯಪುರ ನಗರದ ಕನಕದಾಸ ಬಡಾವಣೆ, ಪುಲಕೇಶಿ ನಗರ, ಜಲನಗರ ಇತ್ಯಾದಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆ ನೀರು ಸಂಗ್ರಹಗೊಂಡು ನೀರು ಮನಗೂಳಿ ಅಗಸಿ ಹತ್ತಿರದ ಕಂದಕದ ಮೂಲಕ ಹಾದು ಬಡಿಬಾವಡಿ ಮಾರ್ಗವಾಗಿ ರೂಡಗಿ ಮಡ್ಡಿ, ಬಾಗಾಯತ ಗಲ್ಲಿ, ಜಾಮೀಯಾ ಮಸೀದಿ ಸುತ್ತಮುತ್ತಲಿನ ಪ್ರದೇಶಗಳು, ಎಲ್‌ಐಸಿ ಕಚೇರಿ ಮುಂಭಾಗದ ಪ್ರದೇಶಗಳು ಜಲಾವೃತವಾಗದಂತೆ ಶಾಶ್ವತವಾಗಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ನಗರದ ಜಾಮೀಯಾ ಮಸೀದಿ ರಸ್ತೆಯ ರೊಡಗಿಮಡ್ಡಿ ಖಬರಸ್ಥಾನ ಹತ್ತಿರ ರಾಜ್ಯ ವಿಪತ್ತು ಉಪಶಮನ ನಿಧಿ ರೂ.೨೦೦ಲಕ್ಷ ವೆಚ್ಚದಲ್ಲಿ ಕೋಟೆಗೋಡೆ ಕಂದಕ, ಮನಗೂಳಿ ಅಗಸಿಯಿಂದ ಕಸ್ತೂರಿ ಕಾಲೋನಿವರೆಗೆ ಹಾಗೂ ರೂ.೧೦೦ ಲಕ್ಷ ವೆಚ್ಚದಲ್ಲಿ ರೊಡಗಿಮಡ್ಡಿ ಖಬರಸ್ಥಾನದಿಂದ ಸಿಂದಗಿ ರಸ್ತೆಯ ರೈಲ್ವೆ ಸೇತುವೆವರೆಗಿನ ಕಂದಕದಲ್ಲಿನ ಹೂಳು ತೆಗೆಯುವುದು ಹಾಗೂ ಪ್ರವಾಹ ನಿಯಂತ್ರಣ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.
ಈ ಸಂದರ್ಭದಲ್ಲಿ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಅಬ್ದುಲಹಮೀದ ಮುಶ್ರೀಫ್, ಮಹಾನರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಪಾಲಿಕೆ ಅಭಿಯಂತರ ಇ.ಇ.ತಿಮ್ಮಪ್ಪ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ
    In (ರಾಜ್ಯ ) ಜಿಲ್ಲೆ
  • ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ
    In (ರಾಜ್ಯ ) ಜಿಲ್ಲೆ
  • ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ
    In (ರಾಜ್ಯ ) ಜಿಲ್ಲೆ
  • ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಡಾ. ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ
    In (ರಾಜ್ಯ ) ಜಿಲ್ಲೆ
  • ಹೊಸ ಜಾಹೀರಾತು ನೀತಿ ತಡೆಗೆ ಸಿಎಂ ಗೆ ಸಂಪಾದಕರ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅವಿಭಕ್ತ ಕುಟುಂಬಗಳು ನೈತಿಕ ಮೌಲ್ಯ ಕಾಪಾಡಿದ್ದವು :ವಾಲಿಕಾರ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಜನರಿಗೆ ಸಮರ್ಪಕ ಕುಡಿಯುವ ನೀರು ಪೂರೈಸಿ
    In (ರಾಜ್ಯ ) ಜಿಲ್ಲೆ
  • ಕೆಪಿಎಸ್ಸಿ ಮೂಲಕ ಪ್ರತಿ ವರ್ಷ ಗ್ರೂಪ್ ಎ-ಬಿ ಅಧಿಕಾರಿಗಳ ನೇಮಕ
    In (ರಾಜ್ಯ ) ಜಿಲ್ಲೆ
  • ಸಾಮರಸ್ಯ ರಸಗಾನದ ಭಾವೈಕ್ಯತೆ ಜೀವ ತೋಂಟದ ಸಿದ್ದಲಿಂಗ ಶ್ರೀ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.