ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಹೊನ್ನುಟಗಿ ೩೩/೧೧ ಕೆವ್ಹಿ ಉಪ-ವಿದ್ಯುತ್ ವಿತರಣಾ ಕೇಂದ್ರದಲ್ಲಿ ಸೋಲಾರ ಕಾಮಗಾರಿ ಕೈಗೊಳ್ಳುವುದರಿಂದ ಜುಲೈ ೨೮ ರಂದು ಬೆಳಿಗ್ಗೆ ೯ ರಿಂದ ಸಂಜೆ ೫ ಗಂಟೆಯವರೆಗೆ ೩೩/೧೧ ಕೆವ್ಹಿ ಹೊನ್ನುಟಗಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಬ್ಯಾಂಕ-೧ರ ಮೇಲೆ ಬರುವ ಎಫ್-೧ ಆಹೇರಿ ಐಪಿ, ಎಫ್ ೧ ಶಿವಣಗಿ ಐಪಿ, ಎಫ್-೩ ಕುಮಟಗಿ ಐಪಿ, ಎಫ್-೬ ಸಂಗನಬಸವ ಶಾಲೆ ಎಫ್-೭ ಶಿವಣಗಿ ನಿರಂತರ ಜ್ಯೋತಿ ಎಫ್-೧೦ ನೀರು ಸರಬರಾಜು ಮಾರ್ಗಗಳಿಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಹೆಸ್ಕಾಂ ಕಾರ್ಯನಿರ್ವಾಕ ಅಭಿಯಂತರರು ಕೋರಿದ್ದಾರೆ.
