Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಆಗ್ರಹಿಸಿ ಮನವಿ

ಶಿಕ್ಷಕನ ನಿಜವಾದ ಧರ್ಮ ಜಾತಿಯಲ್ಲ ಶಿಕ್ಷಣ :ಪೂಜಾರಿ

ಜೂ.೩ ರಂದು ವಿಶ್ವ ಬೈಸಿಕಲ್ ದಿನಾಚರಣೆ: ಸೈಕಲ್ ಜಾಥಾ ಆಯೋಜನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಿಲ್ಲಾಧ್ಯಕ್ಷರಾಗಿ ರಮೇಶ ಬಂಟನೂರ ಆಯ್ಕೆ
(ರಾಜ್ಯ ) ಜಿಲ್ಲೆ

ಜಿಲ್ಲಾಧ್ಯಕ್ಷರಾಗಿ ರಮೇಶ ಬಂಟನೂರ ಆಯ್ಕೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಶೆಪರ್ಡ್ ಇಂಡಿಯಾ ಇಂಟರ್ನ್ಯಾಶನಲ್ ನೇತೃತ್ವ ವಹಿಸಿದ ಎಚ್ ವಿಶ್ವನಾಥ ಹಾಗೂ ಎಚ್.ಎಮ್ ರೇವಣ್ಣನವರ ಆದೇಶದ ಮೇರೆಗೆ ವಿಜಯಪುರ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಆಲಮೇಲದ ರಮೇಶ ಬಂಟನೂರ ಆಯ್ಕೆಯಾಗಿದ್ದಾರೆ.
ನಗರದಲ್ಲಿ ಜಿಲ್ಲಾ ಹಾಲುಮತ ಸಮಾಜದ ಗಣ್ಯರಿಂದ ಸನ್ಮಾನ ಸ್ವೀಕರಿಸಿದ ರಮೇಶ ಬಂಟನೂರ ಮಾತನಾಡಿ, ಅ.೦೩ ರಂದು ಬೆಳಗಾವಿ ನಗರದಲ್ಲಿ ಶೆಪರ್ಡ್ ಇಂಡಿಯಾ ಇಂಟರ್ನ್ಯಾಷನಲ್ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಷ್ಟ್ರೀಯ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿದ್ದು ಹಾಲುಮತ ಸಮಾಜದ ಬಂಧುಗಳು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿಕೊಂಡರು.
ಈ ವೇಳೆ ಜಿಲ್ಲಾ ಹಾಲುಮತ ಸಮಾಜದ ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ, ರಾಜ್ಯ ಕಾರ್ಯದರ್ಶಿ ರಾಜೇಶ್ವರಿ ಯರನಾಳ, ಜಿಲ್ಲಾ ಕುರುಬ ಸಂಘದ ಅಧ್ಯಕ್ಷ ರಾಜು ಕಂಬಾಗಿ, ಮೋಹನ್ ಮೇಟಿ, ವಕೀಲರಾದ ಗುರಣಗೌಡ ಪಾಟೀಲ, ಮನು ಭಾವಿಕಟ್ಟಿ, ಮೋಹನ ದಳವಾಯಿ, ಸಿದ್ದ ಅಧ್ಯಕ್ಷ ರಾಜು ಕಗ್ಗೋಡ, ಶಿವಲೀಲಾ ಕಂಬಾಗಿ, ಪತ್ರಕರ್ತ ಬಸವರಾಜ ಕಂಕಣವಾಡಿ ಹಾಗೂ ಜಿಲ್ಲಾ ಕುರುಬರ ಸಂಘದ ನಿರ್ದೇಶಕ ದೇವಕಾಂತ ಬಿಜ್ಜರಗಿ ಉಪಸ್ಥಿತರಿದ್ದರು.

BIJAPUR NEWS public news Udayarashmi today newspaper
Share. Facebook Twitter Pinterest Email Telegram WhatsApp
  • Website

Related Posts

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಆಗ್ರಹಿಸಿ ಮನವಿ

ಶಿಕ್ಷಕನ ನಿಜವಾದ ಧರ್ಮ ಜಾತಿಯಲ್ಲ ಶಿಕ್ಷಣ :ಪೂಜಾರಿ

ಜೂ.೩ ರಂದು ವಿಶ್ವ ಬೈಸಿಕಲ್ ದಿನಾಚರಣೆ: ಸೈಕಲ್ ಜಾಥಾ ಆಯೋಜನೆ

ಗುರು-ಶಿಷ್ಯರದು ಜಗದ ಶ್ರೇಷ್ಠ ಸಂಬಂಧ :ಮರುಳಾರಾಧ್ಯ ಶ್ರೀ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಶಿಕ್ಷಕನ ನಿಜವಾದ ಧರ್ಮ ಜಾತಿಯಲ್ಲ ಶಿಕ್ಷಣ :ಪೂಜಾರಿ
    In (ರಾಜ್ಯ ) ಜಿಲ್ಲೆ
  • ಜೂ.೩ ರಂದು ವಿಶ್ವ ಬೈಸಿಕಲ್ ದಿನಾಚರಣೆ: ಸೈಕಲ್ ಜಾಥಾ ಆಯೋಜನೆ
    In (ರಾಜ್ಯ ) ಜಿಲ್ಲೆ
  • ಗುರು-ಶಿಷ್ಯರದು ಜಗದ ಶ್ರೇಷ್ಠ ಸಂಬಂಧ :ಮರುಳಾರಾಧ್ಯ ಶ್ರೀ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳ ಜವಾಬ್ದಾರಿ ಮತ್ತಷ್ಟು ಹೆಚ್ಚಿಸುವ ಪ್ರತಿಭಾ ಪುರಸ್ಕಾರ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ :ಶಿವಲೀಲಾ
    In (ರಾಜ್ಯ ) ಜಿಲ್ಲೆ
  • ಚಿಮ್ಮಡದಲ್ಲಿ ಪ್ರತಿಭಾ ಪರೀಕ್ಷೆ ಬರೆದ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ಸಂಗೀತದ ರಸ ಋಷಿಗಳು ಜನ್ಮತಾಳಿದ ತಾಳಿಕೋಟೆ :ಸಾಲಿಮಠ
    In (ರಾಜ್ಯ ) ಜಿಲ್ಲೆ
  • ಅಹಿಲ್ಯಾಬಾಯಿ ಆಡಳಿತದ ಕಾಲ ಸುವರ್ಣ ಯುಗ :ಯತ್ನಾಳ
    In (ರಾಜ್ಯ ) ಜಿಲ್ಲೆ
  • ವಿಶ್ವೇಶ್ವರ ಬಾಲಭಾರತಿ ಶಾಲೆಯಲ್ಲಿ ಸಂಭ್ರಮದ ಪ್ರಾರಂಭ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.