Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಮಾನತೆ ಸ್ಥಾಪಿಸುವುದೇ ಯೋಜನೆಗಳ ಗುರಿ :ಸಿಎಂ

ಚಡಚಣದಲ್ಲಿ ಮಾ.10 ರಂದು ಬೃಹತ್ ಹಿಂದೂ ಸಮ್ಮೇಳನ

ನಾನು ಹೇಳಿದ ಪಕ್ಷಕ್ಕೆ ಶಿರಮಳ್ಳಿ ಜನ ವೋಟ್ ಹಾಕ್ತಾರೆ :ಸಿಎಂ ಸಿದ್ದರಾಮಯ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿ ಎಲ್ ಡಿ ಇ ಆಸ್ಪತ್ರೆ: ಶೀಘ್ರದಲ್ಲಿ ತೆರೆದ ಹೃದಯದ ಶಸ್ತ್ರಚಿಕಿತ್ಸೆ ಮತ್ತು ಕಿಡ್ನಿ ಟ್ರಾನ್ಸಪ್ಲ್ಯಾಂಟ್ ಶಸ್ತ್ರಚಿಕಿತ್ಸೆ ಲಭ್ಯ
(ರಾಜ್ಯ ) ಜಿಲ್ಲೆ

ಬಿ ಎಲ್ ಡಿ ಇ ಆಸ್ಪತ್ರೆ: ಶೀಘ್ರದಲ್ಲಿ ತೆರೆದ ಹೃದಯದ ಶಸ್ತ್ರಚಿಕಿತ್ಸೆ ಮತ್ತು ಕಿಡ್ನಿ ಟ್ರಾನ್ಸಪ್ಲ್ಯಾಂಟ್ ಶಸ್ತ್ರಚಿಕಿತ್ಸೆ ಲಭ್ಯ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹೃದಯದ ಆರೋಗ್ಯ ಕಾಪಾಡಿಕೊಳ್ಳಿ :ಡಾ.ಕಲ್ಯಾಣಪ್ಪಗೋಳ

ವಿಜಯಪುರ: ನಗರದ ಪ್ರತಿಷ್ಠಿತ ಶ್ರೀ. ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಅತೀ ಶೀಘ್ರದಲ್ಲಿ ತೆರೆದ ಹೃದಯದ ಶಸ್ತ್ರಚಿಕಿತ್ಸೆ ಮತ್ತು ಕಿಟ್ನಿ ಟ್ರಾನ್ಸಪ್ಲ್ಯಾಂಟ್ ಶಸ್ತ್ರಚಿಕಿತ್ಸೆ ಮಾಡಲಾಗುವುದು ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ ತಿಳಿಸಿದ್ದಾರೆ.
ಆಸ್ಪತ್ರೆಯಲ್ಲಿ ಶುಕ್ರವಾರ ವಿಶ್ವ ಹೃದಯ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ತೆರೆದ ಹೃದಯ ಮತ್ತು ಕಿಡ್ನಿ ಟ್ರಾನ್ಸಪ್ಲ್ಯಾಂಟ್ ಶಸ್ತ್ರಚಿಕಿತ್ಸೆಗಳಿಗೆ ಈಗಾಗಲೇ ಪರವಾನಿಗೆ ದೊರಕಿದೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲಿ ಈ ಸೇವೆಗಳು ಸಾರ್ವಜನಿಕರಿಗೆ ಲಭ್ಯವಾಗಲಿದ್ದು, ರೋಗಿಗಳು ನಾನಾ ಕಡೆ ಅಲೆದಾಡುವುದು ತಪ್ಪಲಿದೆ ಎಂದು ಅವರು ತಿಳಿಸಿದರು.
ಶಿಬಿರ ಉದ್ಘಾಟಿಸಿದ ಹೃದಯ ಖ್ಯಾತ ಶಸ್ತ್ರಚಿಕಿತ್ಸಕ ಡಾ. ರವಿ ಘಟ್ನಟ್ಟಿ ಮಾತನಾಡಿ, ಮಧ್ಯ ವಯಸ್ಕರು ಬೆಳಿಗ್ಗೆ ಉಪಹಾರದ ಬದಲಿಗೆ ಜ್ಯೂಸ್ ಅಥವಾ ಕಾಫಿ ಸೇವಿಸಿ ಸುಮ್ಮನಾಗುತ್ತಾರೆ. ಸರಿಯಾದ ಸಮಯಕ್ಕೆ ಊಟವನ್ನೂ ಮಾಡುವುದಿಲ್ಲ. ಈ ಆಹಾರ ಪದ್ಧತಿಗಳಿಂದ ಹೃದಯ ಸಂಬಂಧಿ ನಾನಾ ರೋಗಗಳು ಬರುತ್ತವೆ. ಸಮತೋಲಿತ ಆಹಾರ ಸೇವನೆ, ತೂಕ ಇಳಿಸಿಕೊಳ್ಳುವುದು, ಉಪ್ಪು ಮತ್ತು ಸಕ್ಕರೆಯ ಕಡಿಮೆ ಬಳಕೆ, ಕೊಬ್ಬಿನಾಂಶಗಳ ಮಿತವಾದ ಬಳಕೆಯಿಂದ ಉತ್ತಮ ಆರೋಗ್ಯ ಹೊಂದಬಹುದು. ಅಲ್ಲದೇ, ಕೋಪ, ಹತಾಶೆಯನ್ನು ಕಡಿಮೆ ಮಾಡಿ ಧ್ಯಾನ ಮಾಡುವುದು, ಪ್ರತಿನಿತ್ಯ ಕನಿಷ್ಠ 30 ನಿಮಿಷ ವ್ಯಾಯಮ ಮಾಡುವುದು, ಪ್ರತಿದಿನ ಸುಮಾರು 10 ಸಾವಿರ ಹೆಜ್ಜೆ ನಡೆಯುವುದು, ಧೂಮಪಾನ, ಮಧ್ಯಪಾನ, ತಂಬಾಕು ಸೇವನೆಯಿಂದ ದೂರ ಇರುವುದು ಮತ್ತು ಆಗಾಗ ವೈದ್ಯರಿಂದ ತಪಾಸಣೆ ಮಾಡಿಸಿಕೊಳ್ಳುವುದರಿಂದ ಹೃದಯದ ಆರೋಗ್ಯವನ್ನು ಕಾಪಾಡಬಹುದಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹೃದ್ರೋದ ತಜ್ಞರಾದ ಡಾ. ಸಂಜೀವ ಸಜ್ಜನರ, ಡಾ. ಮಡಿವಾಳಸ್ವಾಮಿ ಡವಳಗಿಮಠ, ಡಾ. ಶ್ರುಷ್ಠಿ ವಾಳದ, ಡಾ. ಮಿಲಿಂದ, ಡಾ. ಮಿಶ್ರಾ, ಆಡಳಿತಾಧಿಕಾರಿ ಶಾಂತೇಶ ಸಲಗರ, ವೀರಣ್ಣ ಜುಮನಾಳಮಠ, ಶ್ರೂಶ್ರುಷಾಧಿಕಾರಿ ಸಿಬ್ಬಂದಿಯಾದ ಶಿವನಗೌಡ, ರಾಮು, ಅಂಬಿಕಾ, ರವಿ, ಮುತ್ತು, ಆಸ್ಮಾ ಪಟೇಲ, ರವಿ, ಅನೀಲ, ಪ್ರಯೋಗಾಲಯ ಸಿಬ್ಬಂದಿ ಉಪಸ್ಥಿತರಿದ್ದರು.
ಚನ್ನಬಸವ ಕೊಟಗಿ ನಿರೂಪಿಸಿ ವಂದಿಸಿದರು.

BIJAPUR NEWS public public news udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಮಾನತೆ ಸ್ಥಾಪಿಸುವುದೇ ಯೋಜನೆಗಳ ಗುರಿ :ಸಿಎಂ

ಚಡಚಣದಲ್ಲಿ ಮಾ.10 ರಂದು ಬೃಹತ್ ಹಿಂದೂ ಸಮ್ಮೇಳನ

ನಾನು ಹೇಳಿದ ಪಕ್ಷಕ್ಕೆ ಶಿರಮಳ್ಳಿ ಜನ ವೋಟ್ ಹಾಕ್ತಾರೆ :ಸಿಎಂ ಸಿದ್ದರಾಮಯ್ಯ

ಮಾ.10ಕ್ಕೆ ಯುವ ಬರಹಗಾರರ ಕೃತಿಗಳ ಲೋಕಾರ್ಪಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಮಾನತೆ ಸ್ಥಾಪಿಸುವುದೇ ಯೋಜನೆಗಳ ಗುರಿ :ಸಿಎಂ
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ ಮಾ.10 ರಂದು ಬೃಹತ್ ಹಿಂದೂ ಸಮ್ಮೇಳನ
    In (ರಾಜ್ಯ ) ಜಿಲ್ಲೆ
  • ನಾನು ಹೇಳಿದ ಪಕ್ಷಕ್ಕೆ ಶಿರಮಳ್ಳಿ ಜನ ವೋಟ್ ಹಾಕ್ತಾರೆ :ಸಿಎಂ ಸಿದ್ದರಾಮಯ್ಯ
    In (ರಾಜ್ಯ ) ಜಿಲ್ಲೆ
  • ಮಾ.10ಕ್ಕೆ ಯುವ ಬರಹಗಾರರ ಕೃತಿಗಳ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಸಮಾಜದ ಪ್ರಗತಿಯಲ್ಲಿ ಮಹಿಳೆಯರ ಪಾತ್ರ ಅನನ್ಯ :ರೇಣುಕಾ
    In (ರಾಜ್ಯ ) ಜಿಲ್ಲೆ
  • ಎಲ್ಲ ಕ್ಷೇತ್ರದಲ್ಲಿಯೂ ಸಾಧನೆಯ ನಗೆ ಬೀರಿದ ಮಹಿಳೆ :ಹಟ್ಟಿ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಭೀಮಗಾಯನ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಆದ್ಯತೆ ಮೇರೆಗೆ ಮನರೇಗಾ ಯೋಜನೆ ಕಾಮಗಾರಿ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಮಾ.೧೧ ರಿಂದ ವೈದ್ಯರ ಮುಷ್ಕರ :ಶಾಸಕರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಪಪಂ ಸಾಮಾನ್ಯ ಸಭೆಯಲ್ಲಿ ಅಯವ್ಯಯ ಕುರಿತು ಚರ್ಚೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.