Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಭಯುತ್ಪಾದನೆ ವಿರುದ್ಧ ಭಾರತ-ರಷ್ಯಾ ಒಟ್ಟಾಗಿ ಹೋರಾಟ

ಸೈಬರ್ ಅಪರಾಧ ಪ್ರಕರಣಗಳಲ್ಲಿ ಮಹಿಳೆಯರೇ ಹೆಚ್ಚು ಬಲಿ

ಫಲಿತಾಂಶ ಆಧಾರಿತ ಶಿಕ್ಷಣ ಅಗತ್ಯ :ಡಾ.ಬಿ.ವೈ.ಖಾಸ್ನಿಸ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿಕ್ಷಕ ವೃತ್ತಿ ದೈವತ್ವಕ್ಕೆ ಕೊಂಡೊಯ್ದ ರೇವಣಸಿದ್ದರು
(ರಾಜ್ಯ ) ಜಿಲ್ಲೆ

ಶಿಕ್ಷಕ ವೃತ್ತಿ ದೈವತ್ವಕ್ಕೆ ಕೊಂಡೊಯ್ದ ರೇವಣಸಿದ್ದರು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಶೈಕ್ಷಣಿಕ ಪರಿಸರವಿಲ್ಲದ ಅಥರ್ಗಾ ಗ್ರಾಮಕ್ಕೆ 1909 ರಲ್ಲಿ ಶಿಕ್ಷಕರಾಗಿ ಬಂದ ರೇವಣಸಿದ್ದರು ಇಡೀ ಗ್ರಾಮದಲ್ಲಿ ಕಲಿಕಾ ವಾತಾವರಣ ಹುಟ್ಟಿಸಿ,ದೈವಿ ಸ್ವರೂಪಿ ಶಿಕ್ಷಕರಾಗಿ, ಶಿಕ್ಷಕ ವೃತ್ತಿಯನ್ನು ದೈವತ್ವಕ್ಕೆ ಏರಿಸಿ ದೇವರಾಗಿ ಪೂಜಿಸಲ್ಪಡುತ್ತಿದ್ದಾರೆ ಎಂಬುದು ಈ ನೆಲದ ಶ್ರೇಷ್ಠತೆಯಾಗಿದೆ ಎಂದು ಸಾಹಿತಿ ಚಿದಂಬರ ಬಂಡಗರ ಹೇಳಿದರು.
ಅವರು ಇಂಡಿಯ ಭೀಮಾಂತರಂಗ ಜಗಲಿ, ಆನ್ ಲೈನ್ ಸಾಹಿತ್ಯಿಕ-ಸಾಂಸ್ಕೃತಿಕ ಸಂಸ್ಥೆಯಿಂದ ಹಮ್ಮಿಕೊಂಡ ಉಪನ್ಯಾಸ ಮಾಲಿಕೆ-2 ರಲ್ಲಿ ಅಥರ್ಗಾದ ಗುರು ರೇವಣಸಿದ್ದರ ಕುರಿತು ಉಪನ್ಯಾಸ ನೀಡುತ್ತಾ ಈ ಮಾತುಗಳನ್ನು ಹೇಳಿದರು.
ಸ್ವಯಂ ಪ್ರೇರಣೆಯಿಂದ ಅಥರ್ಗಾ ಗ್ರಾಮದ ಉದ್ಧಾರಕ್ಕೆ ಕಾಯಾ ವಾಚಾ ಮನಸಾ ಶ್ರಮಿಸಿದ ರೇವಣಸಿದ್ದರು ಮಕ್ಕಳನ್ನು, ಅನಕ್ಷರಸ್ಥರನ್ನು ಸಂಸ್ಕಾರಯುತ
ಶಿಕ್ಷಣವಂತರನ್ನಾಗಿ ಮಾಡಿದ ಶ್ರೇಯಸ್ಸು ಇವರದು. ಗ್ರಾಮದಲ್ಲಿ ವಾಚನಾಲಯ ಆರಂಭಿಸಿ, ಪುಸ್ತಕ ಸಂಸ್ಕೃತಿ ಬೆಳೆಸಿದ ಇವರು ತಮ್ಮ ಸಂಬಳದಲ್ಲಿಯೇ ಪುಸ್ತಕ ಖರೀದಿಸಿ ಕೊಟ್ಟವರು ಎಂದು ಹೇಳಿದರು.
ಪ್ರತಿದಿನ ನಸುಕಿನಲ್ಲಿ ಮಕ್ಕಳ ಮನೆ ಮನೆಗೆ ಹೋಗಿ,ಅವರನ್ನು ಎಬ್ಬಿಸಿ ಓದಿನಲ್ಲಿ ತೊಡಗುವಂತೆ ಮಾಡಿ,ದಕ್ಷ, ಪ್ರಾಮಾಣಿಕ ವಿದ್ಯಾರ್ಥಿಗಳನ್ನು ರೂಪಿಸಿದ ಉದ್ದಾರ ಪುರುಷ ರೇವಣಸಿದ್ದರು ಗ್ರಾಮದ ಜನತೆಯ ಒಡನಾಡಿಯಾಗಿ ಎಲ್ಲ ರೀತಿಯ ವ್ಯಾಜ್ಯಗಳನ್ನು ಪರಿಹರಿಸಿ ಮಾಸ್ಟರ್ ಬಿಕಮ್ ಮ್ಯಾಜಿಸ್ಟ್ರೇಟ್ ಆಗಿ ದೈವಿ ಪುರುಷರೆನಿಸಿಕೊಂಡರು.ಯೋಗ ಆರಾಧಕ, ಭಜನಾಕಾರರಾಗಿದ್ದು,ಊರಿಗಾಗಿ ತಮ್ಮ ಸರ್ವಸ್ವವನ್ನೇ ತ್ಯಾಗಮಾಡಿ ತಮ್ಮ ೩೬ ನೆಯ ವಯಸ್ಸಿಗೆ ದೈವಾದೀನರಾಗಿದ್ದಾರೆ ಎಂದು ಹೇಳಿದರು.
ಇಂಡಿ ಸಂಶೋಧಕ ಡಿ.ಎನ್.ಅಕ್ಕಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗೋಕಾಕ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ ಬಳಿಗಾರ,ಡಾ ಚನ್ನಪ್ಪ ಕಟ್ಟಿ,ಮಹಾದೇವಪ್ಪ ಪಡಶೆಟ್ಟಿ, ರಾಘವೇಂದ್ರ ಕುಲಕರ್ಣಿ, ಗೀತಯೋಗಿ, ಬಸವರಾಜ ಕಿರಣಗಿ, ರಾಚು ಕೊಪ್ಪ, ಸಂಗನಗೌಡ ಹಚಡದ, ಮೊಯಿನ್ ಮುಲ್ಲಾ, ಮನು ಪತ್ತಾರ, ಪ್ರಕಾಶರಾವ್ ಬೋಂಡಾರ್ದೆ,
ಸುಶೀಲಾ ಯರಗಟ್ಟಿ ಸೇರಿದಂತೆ ಅನೇಕ ಸಾಹಿತ್ಯಾಸಕ್ತರು ಭಾಗವಹಿಸಿದ್ದರು.
ಶಿಕ್ಷಕಿ ಸರೋಜಿನಿ ಮಾವಿನಮರ ಸ್ವಾಗತಿಸಿ, ಪರಿಚಯಿಸಿದರು. ಶಿಕ್ಷಕ ಸಂತೋಷ ಬಂಡೆ ನಿರೂಪಿಸಿದರು. ಸಿ ಆರ್ ಪಿ ಶ್ರೀಧರ ಹಿಪ್ಪರಗಿ ವಂದಿಸಿದರು.

BIJAPUR NEWS Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಭಯುತ್ಪಾದನೆ ವಿರುದ್ಧ ಭಾರತ-ರಷ್ಯಾ ಒಟ್ಟಾಗಿ ಹೋರಾಟ

ಸೈಬರ್ ಅಪರಾಧ ಪ್ರಕರಣಗಳಲ್ಲಿ ಮಹಿಳೆಯರೇ ಹೆಚ್ಚು ಬಲಿ

ಫಲಿತಾಂಶ ಆಧಾರಿತ ಶಿಕ್ಷಣ ಅಗತ್ಯ :ಡಾ.ಬಿ.ವೈ.ಖಾಸ್ನಿಸ್

ಡಿ.೬ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಭಯುತ್ಪಾದನೆ ವಿರುದ್ಧ ಭಾರತ-ರಷ್ಯಾ ಒಟ್ಟಾಗಿ ಹೋರಾಟ
    In (ರಾಜ್ಯ ) ಜಿಲ್ಲೆ
  • ಸೈಬರ್ ಅಪರಾಧ ಪ್ರಕರಣಗಳಲ್ಲಿ ಮಹಿಳೆಯರೇ ಹೆಚ್ಚು ಬಲಿ
    In (ರಾಜ್ಯ ) ಜಿಲ್ಲೆ
  • ಫಲಿತಾಂಶ ಆಧಾರಿತ ಶಿಕ್ಷಣ ಅಗತ್ಯ :ಡಾ.ಬಿ.ವೈ.ಖಾಸ್ನಿಸ್
    In (ರಾಜ್ಯ ) ಜಿಲ್ಲೆ
  • ಡಿ.೬ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ರಾಣಿ ಚೆನ್ನಮ್ಮ ವಿವಿ: ಎಂಸಿಎ ಕೋರ್ಸಿಗೆ ಪ್ರವೇಶಾತಿ
    In (ರಾಜ್ಯ ) ಜಿಲ್ಲೆ
  • ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಶಿಷ್ಯವೇತನ ಕ್ಕಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಡಿ.೭ ರಂದು ಸಾರ್ವಜನಿಕ ರಸ್ತೆ ಸಂಚಾರ ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಭೈರವಾಡಗಿ ಪಿಕೆಪಿಎಸ್ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ: ರೈತರಲ್ಲಿ ಆತಂಕ ತಂದ ಅಕಾಲಿಕ ಮಳೆ
    In (ರಾಜ್ಯ ) ಜಿಲ್ಲೆ
  • ಗೋವಿನ ಜೋಳ & ತೊಗರಿ ಖರೀದಿ ಕೇಂದ್ರ ತೆರೆಯಲು ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.