Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೋಳಿ ಹಬ್ಬ: ಬಣ್ಣದಲ್ಲಿ ಮಿಂದೆದ್ದ ಚಿಮ್ಮಡದ ಯುವಕರು

ಬೋರ್ಡ್ ಪರೀಕ್ಷೆಗಳು ಹಾಗೂ ಮಕ್ಕಳ ಮನಸ್ಥಿತಿ

’ಉದಯರಶ್ಮಿ’ ಬಳಗದಿಂದ ವಾರ್ತಾಧಿಕಾರಿ ದೊಡಮನಿ ಅವರಿಗೆ ಸನ್ಮಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ವಿಶೇಷ ಲೇಖನ»ಹೈದ್ರಾಬಾದ & ಮದ್ರಾಸ ಕರ್ನಾಟಕ ಭಾಷಾವಾರು ಪ್ರಾಂತ ಚಳುವಳಿ
ವಿಶೇಷ ಲೇಖನ

ಹೈದ್ರಾಬಾದ & ಮದ್ರಾಸ ಕರ್ನಾಟಕ ಭಾಷಾವಾರು ಪ್ರಾಂತ ಚಳುವಳಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಂಗ್ರಹ
– ಸುಧಾ ಪಾಟೀಲ
ವಿಶ್ವಸ್ಥರು
ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರ
ಪುಣೆ

ಉದಯರಶ್ಮಿ ದಿನಪತ್ರಿಕೆ

 ಶರಣ ಮಾಸದ 9ನೇ ದಿನದ ಅನುಭಾವ ಮಾಲಿಕೆಯಲ್ಲಿ ಡಾ. ಮಹಾಬಲೇಶ್ವರಪ್ಪ, ಗುಲ್ಬರ್ಗ ವಿಶ್ವವಿದ್ಯಾಲಯದ ನಿವೃತ್ತ ಇತಿಹಾಸ ಪ್ರಾಧ್ಯಾಪಕರು" ಹೈದ್ರಾಬಾದ್ ಮತ್ತು ಮದ್ರಾಸ್ ಕರ್ನಾಟಕ ಭಾಷಾವಾರು ಪ್ರಾಂತ ಚಳುವಳಿಯ ಬಗೆಗೆ ಎಳೆ ಎಳೆಯಾಗಿ ಅತ್ಯಂತ ಸವಿಸ್ತಾರವಾಗಿ ತಮ್ಮ ಅನುಭಾವವನ್ನು ಹಂಚಿಕೊಂಡರು.

ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರ ಆಯಾ ಪ್ರದೇಶದ ಸರ್ವಾoಗೀಣ ಬೆಳವಣಿಗೆ, ಪ್ರಾದೇಶಿಕ ಭಾಷೆ ಕಾಪಾಡುವುದು, ಸಾಂಸ್ಕೃತಿಕ ಸೌರಭವನ್ನು ಕಾಪಾಡುವುದು ಅತ್ಯಂತ ಅವಶ್ಯವಾಗಿತ್ತು. ಕರ್ನಾಟಕ ಭಾಗದ ಜನರಿಗೆ ತಮ್ಮ ಆಡಳಿತ ಭಾಷೆ ಕನ್ನಡವಿದ್ದರೆ ಮಾತ್ರ ಎಲ್ಲ ವ್ಯವಹಾರಕ್ಕೂ ಒಳ್ಳೆಯದು ಎಂದು ಮನಗಂಡು, ಭಾವನಾತ್ಮಕವಾಗಿ ಎಲ್ಲರೂ ಒಗ್ಗೂಡಿ ಕರ್ನಾಟಕ ರಾಜ್ಯ ನಿರ್ಮಾಣಕ್ಕೆ ಕಾರಣರಾದರು.
ಬೆಳಗಾವಿಯ ಕಾಂಗ್ರೆಸ್ ಅಧಿವೇಶನದಿಂದ ಹಿಡಿದು ಕಲ್ಯಾಣ ಕರ್ನಾಟಕದ ಹಲವಾರು ಹೋರಾಟಗಳಾದ ಭಾಷಾವಾರು ತತ್ವ ಚಳುವಳಿ, ನಿಜಾಮ ಕರ್ನಾಟಕ ಪರಿಷತ್ – ಹೈದ್ರಾಬಾದ್ ಗೊತ್ತುವಳಿ, ಅಖಿಲ ಭಾರತ ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ಭಾಲ್ಕಿ ಪಟ್ಟದದೇವರು, ಶರಣ ಬಸವೇಶ್ವರ ಸಂಸ್ಥಾನದ ದೊಡ್ಡಪ್ಪ ಅಪ್ಪ, ಉತ್ತಂಗಿ ಚೆನ್ನಪ್ಪ ಅವರು ಭಾಗವಹಿಸಿ, ಪ್ರತ್ಯೇಕ ರಾಜ್ಯ ನಿರ್ಮಾಣಕ್ಕೆ ಕಾರಣೀಕರ್ತರಾಗಿದ್ದು,ಬಾಂಬೆ ಕರ್ನಾಟಕದಲ್ಲಿ ಕರ್ನಾಟಕ ಏಕೀಕರಣಕ್ಕೆ ಹೋರಾಡಿದ ಆಲೂರು ವೆಂಕಟರಾಯರು ವಿ.ಕೆ ಗೋಕಾಕ್ ಅವರನ್ನೂ ಸಹ ಉಲ್ಲೇಖಿಸುತ್ತಾ, ಕರ್ನಾಟಕ ಸಾಹಿತ್ಯ ಪರಿಷತ್, ಕರ್ನಾಟಕ ವಿದ್ಯಾವರ್ಧಕ ಸಂಘದ ಕಾರ್ಯಗಳು, ನಿಜಲಿಂಗಪ್ಪನವರ ನೇತೃತ್ವದಲ್ಲಿ ನಡೆದ ಕರ್ನಾಟಕ ಏಕೀಕರಣದ ಸಭೆ,ಅಖಂಡ ಕರ್ನಾಟಕ ಸಮಿತಿ, ಕನ್ನಡದ ಕವಿ ಕುವೆಂಪು ಮತ್ತು ಗೋಪಾಲಗೌಡರ ಒಮ್ಮತ, ಸ್ತ್ರೀ ಸಮಿತಿಯಲ್ಲಿ ಜಯದೇವಿ ತಾಯಿ ಲಿಗಾಡೆ, ತೊಗರಿ ಸರ್ವ ಮಂಗಳಾ, ಬಳ್ಳಾರಿ ಸಿದ್ದಮ್ಮ ನವರ ಜೊತೆಗೆ ಹೋರಾಡಿದ ಹಲವಾರು ಮಹಿಳೆಯರು, ಅಳ ವಂಡಿ ಶಿವಮೂರ್ತಿ ಸ್ವಾಮಿಗಳಜೊತೆಗೆ ಮಹಾ ದೇವ ಪಟ್ಟಣ, ನಾಗನಗೌಡರು, ಕೊ. ಚೆನ್ನಬಸಪ್ಪ, ಗಾದಿ ಲಿಂಗಪ್ಪ ಮತ್ತು ಇನ್ನೂ ಹಲವಾರು ಮಹನೀಯರ ಜೊತೆ ಕ್ರಿಯಾ ಸಮಿತಿ ರಚಿಸಿ, 500 ಜನರ ಜೊತೆಗೂಡಿ ಮನವಿ ಸಲ್ಲಿಸಿದ್ದು, ಹುಬ್ಬಳ್ಳಿ ಮತ್ತು ರೋಣ ದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋತಿದ್ದು, ವಾಲಿ ಚೆನ್ನಪ್ಪ, ಗುದ್ಲೆಪ್ಪ ಹಳ್ಳಿಕೇರಿ ಮತ್ತಿತರರು ಭಾಷಾವಾರು ಪ್ರಾಂತಕ್ಕೆ ಹೆಚ್ಚು ಒತ್ತಡ ಕೊಟ್ಟಿದ್ದು, ಕೇಂದ್ರ ಸಮಿತಿಯ ವರದಿ, ಹಂಪಿ ಸತ್ಯಾಗ್ರಹ ಹೀಗೆ ಪ್ರತಿಯೊಂದರ ವಿವರವನ್ನು ಭಾಷಾವಾರು ಪ್ರಾಂತ ಚಳುವಳಿ
ಬಗೆಗೆ ನಮಗೆಲ್ಲ ಅತ್ಯಂತ ಸಮರ್ಪಕವಾಗಿ ತಿಳಿಸಿ ಕೊಟ್ಟರು.
ಅಧ್ಯಕ್ಷರಾದ ಡಾ. ಶಶಿಕಾಂತ ಪಟ್ಟಣ ಅವರು ಇಂದಿನ ಉಪನ್ಯಾಸಕರಾದ ಮಹಾ ಬಲೇಶ್ವರಪ್ಪ ಅವರನ್ನು ಶ್ಲಾಘೀ ಸುತ್ತಾ, ಪ್ರಾದೇಶಿಕ ಅಸಮಾ ನತೆಯನ್ನು ಹೋಗಲಾಡಿಸಲು ಕರ್ನಾಟಕ ಏಕೀಕರಣ ಹೇಗೆ ಒಂದು ಹೊಸ ಮೈಲಿಗಲ್ಲನ್ನು ಸ್ಥಾಪಿಸಿತು ಎಂದು ತಿಳಿಸಿದರು ಏಕೀಕರಣಕ್ಕಾಗಿ ಹೋರಾಡಿದ ಸಾಣಿಕೊಪ್ಪ, ಅಂಬಲಿ ಚೆನ್ನಬಸಪ್ಪ, ಬಸರಿಗಿಡದ, ಸಿದ್ದಪ್ಪ ಹೊಸಮನಿ, ಶಂಕರಗೌಡರ ಜೊತೆಗೆ ಹಲವಾರು ಮಹನೀಯರನ್ನು ನೆನಪು ಮಾಡಿಕೊಳ್ಳುತ್ತಾ, ಕರ್ನಾಟಕ ಏಕೀಕರಣದ ಮೊದಲ ಮುಖ್ಯಮಂತ್ರಿ ನಿಜಲಿಂಗಪ್ಪನವರು ಎಂದು ಹಲವಾರು ಮಹತ್ತರ ವಿಚಾರ ಗಳನ್ನು ನಮ್ಮೊಂದಿಗೆ ಹಂಚಿಕೊಂಡರು.
ಶರಣೆ ಸೋನಾಲಿ ನೀಲಕಂಠ ಅವರ ವಚನ ಪ್ರಾರ್ಥನೆ, ಶರಣ ಶ್ರೀಶೈಲ ಐನಾಪುರ ಅವರ ಸ್ವಾಗತ, ಶರಣೆ ವಿಜಯಲಕ್ಷ್ಮಿ ಹಂಗರಗಿ ಅವರ ಶರಣು ಸಮರ್ಪಣೆ, ಶರಣೆ ಭಾಗ್ಯ ಕೋಟಿ ಅವರ ವಚನ ಮಂಗಳ ಮತ್ತು ಶರಣೆ ವಿಜಯಲಕ್ಷ್ಮಿ ಕಲ್ಬುರ್ಗಿ ಅವರ ನಿರೂಪಣೆಯೊಂದಿಗೆ ಕಾರ್ಯಕ್ರಮ ಅಚ್ಚುಕಟ್ಟಾಗಿ ನೆರವೇರಿತು.

ಶಾರದಾ ಪಾಟೀಲ (ಮೇಟಿ) ದತ್ತಿ ಉಪನ್ಯಾಸ

ವಚನ ಅಧ್ಯಯನ ವೇದಿಕೆ ಬಸವಾದಿ ಶರಣರ ಚಿಂತನ ಕೂಟ ಹಾಗೂ ಅಕ್ಕನ ಅರಿವು ಸಂಘಟನೆಗಳಿಂದ ಪ್ರೊ. ಶಾರದಾ ಪಾಟೀಲ (ಮೇಟಿ) ಅವರ ಹೆಸರಿನಲ್ಲಿ ವಿಶೇಷ ದತ್ತಿ ಉಪನ್ಯಾಸ – 309

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೋಳಿ ಹಬ್ಬ: ಬಣ್ಣದಲ್ಲಿ ಮಿಂದೆದ್ದ ಚಿಮ್ಮಡದ ಯುವಕರು

ಬೋರ್ಡ್ ಪರೀಕ್ಷೆಗಳು ಹಾಗೂ ಮಕ್ಕಳ ಮನಸ್ಥಿತಿ

’ಉದಯರಶ್ಮಿ’ ಬಳಗದಿಂದ ವಾರ್ತಾಧಿಕಾರಿ ದೊಡಮನಿ ಅವರಿಗೆ ಸನ್ಮಾನ

ಎಸ್.ಎಮ್.ಮಣೂರ ಪಬ್ಲಿಕ್ ಸ್ಕೂಲ್ ನಲ್ಲಿ ಗುಣಾತ್ಮಕ ಶಿಕ್ಷಣ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೋಳಿ ಹಬ್ಬ: ಬಣ್ಣದಲ್ಲಿ ಮಿಂದೆದ್ದ ಚಿಮ್ಮಡದ ಯುವಕರು
    In (ರಾಜ್ಯ ) ಜಿಲ್ಲೆ
  • ಬೋರ್ಡ್ ಪರೀಕ್ಷೆಗಳು ಹಾಗೂ ಮಕ್ಕಳ ಮನಸ್ಥಿತಿ
    In ವಿಶೇಷ ಲೇಖನ
  • ’ಉದಯರಶ್ಮಿ’ ಬಳಗದಿಂದ ವಾರ್ತಾಧಿಕಾರಿ ದೊಡಮನಿ ಅವರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಎಸ್.ಎಮ್.ಮಣೂರ ಪಬ್ಲಿಕ್ ಸ್ಕೂಲ್ ನಲ್ಲಿ ಗುಣಾತ್ಮಕ ಶಿಕ್ಷಣ
    In (ರಾಜ್ಯ ) ಜಿಲ್ಲೆ
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.