Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ

ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ

ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತೀವ್ರ ಹದಗೆಟ್ಟ ಜೀರಂಕಲಗಿ – ಸೊನ್ನಲಗಿ ರಸ್ತೆ
(ರಾಜ್ಯ ) ಜಿಲ್ಲೆ

ತೀವ್ರ ಹದಗೆಟ್ಟ ಜೀರಂಕಲಗಿ – ಸೊನ್ನಲಗಿ ರಸ್ತೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಸ್ತೆ ಡಾಂಬರೀಕರಣಕ್ಕೆ ಗ್ರಾಮಸ್ಥರ ಆಗ್ರಹ | ವಾಹನ ಸವಾರರಿಗೆ ಸಂಚಾರಕ್ಕೆ ಸಂಚಕಾರ B

ಉದಯರಶ್ಮಿ ದಿನಪತ್ರಿಕೆ

ಚಡಚಣ: ಸಮೀಪದ ಜೀರಂಕಲಗಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಸುರಿದ ಮಳೆಯಿಂದ ಜೀರಂಕಲಗಿ ಗ್ರಾಮದಿಂದ ಮಹಾರಾಷ್ಟ್ರದ ಗಡಿಗ್ರಾಮ ಸೊನ್ನಲಗಿ ಗ್ರಾಮಕ್ಕೆ ಹೋಗುವ ಮುಖ್ಯ ರಸ್ತೆ ಸಂಪೂರ್ಣ ಜಲಾವೃತಗೊಂಡು ವಾಹನ ಸವಾರರಿಗೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
೧೨ ವರ್ಷಗಳ ಹಿಂದೆ ಈ ರಸ್ತೆಯನ್ನು ನಿರ್ಮಾಣ ಮಾಡಲಾಗಿದ್ದು, ಸಧ್ಯ ಈ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದ್ದು ಈಗಿನ ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಅವರೇ ನಿರ್ಮಾಣ ಮಾಡಿದ ರಸ್ತೆ ಇದಾಗಿದೆ. ಆದರೆ ಮತ್ತೆ ಶಾಸಕರಾದ ನಂತರ ಈ ರಸ್ತೆಯನ್ನು ಪುನಃ ಡಾಂಬರೀಕರಣ ಮಾಡುತ್ತೇನೆ ಎಂದು ಹೇಳಿದ ಶಾಸಕರು ಈವರೆಗೂ ಇತ್ತ ಕಡೆ ಗಮನ ಹರಿಸಿಲ್ಲ.
ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಈ ರಸ್ತೆ ಸಂಪೂರ್ಣ ಜಲಾವೃತವಾಗಿ ಇದು ರಸ್ತೆಯೋ ಅಥವಾ ನದಿಯೋ ಎಂಬಂತಾಗಿದೆ. ಇನ್ನಾದರೂ ಶಾಸಕ ವಿಠ್ಠಲ ಕಟಕಧೋಂಡ ಅವರು ಚಡಚಣ ತಾಲೂಕಿನ ಕಡೆ ಗಮನ ಹರಿಸಿ ರಸ್ತೆಗಳ ಡಾಂಬರೀಕರಣ ಮಾಡಬೇಕು ಎಂದು ದೇವರನಿಂರಗಿ, ಜೀರಂಕಲಗಿ ಗ್ರಾಮದ ಮುಖಂಡರಾದ ಭೀಮಾಶಂಕರ ಬಿರಾದಾರ, ಕಮಲಾಬಾಯಿ ಪರಗೊಂಡ ಬಾಲಗಾಂವ, ಶ್ರೀಶೈಲ ಧಂದರಗಿ, ಸಾವಿತ್ರಿಬಾಯಿ ನಿಂಬರಗಿ, ಭಾರತಿ ಮಹಾದೇವ ಕರ್ಲಮಳ, ಅಮೋಘಸಿದ್ಧ ಕೋಟಿ, ಸಂತೋಷ ಧಂದರಗಿ, ಮಲ್ಲಪ್ಪ ಬಡಿಗೇರ, ರೈತರಾದ ಈರಪ್ಪ ಉಮರಣಿ, ಭೀಮಾಶಂಕರ ಉಮರಾಣಿ, ರವಿಕುಮಾರ ಕಳ್ಳಿ, ವಿಠ್ಠಲ ನಾವಿ, ಶರಣಪ್ಪ ನಂದಗೊಂಡ, ಭೀಮಣ್ಣ ಕರ್ಲಮಳ, ಕೆ. ಎಸ್. ಬಿರಾದಾರ ಸೇರಿದಂತೆ ಗ್ರಾಮದ ರೈತರು, ಗ್ರಾಮಸ್ಥರು ಆಗ್ರಹಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ

ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ

ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ

ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ :ಡೋಣುರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ
    In (ರಾಜ್ಯ ) ಜಿಲ್ಲೆ
  • ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ :ಡೋಣುರ
    In (ರಾಜ್ಯ ) ಜಿಲ್ಲೆ
  • ಸಾವಿಲ್ಲದ, ಕೊನೆಯಿಲ್ಲದ ಭಾಷೆ ಕನ್ನಡ :ಡಾ.ನಾಗರಾಜ
    In (ರಾಜ್ಯ ) ಜಿಲ್ಲೆ
  • ಪರೀಕ್ಷೆ ವೆಬ್ ಕಾಸ್ಟಿಂಗ್ ಕೇಂದ್ರ ಕ್ಕೆ ಜಿಪಂ ಸಿಇಒ ರಿಷಿ ಆನಂದ ಭೇಟಿ
    In (ರಾಜ್ಯ ) ಜಿಲ್ಲೆ
  • ಉಚಿತ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೧೦೭ ಪ್ರಕರಣಗಳು ನ್ಯಾಯಾಲಯದಲ್ಲಿ ಇತ್ಯರ್ಥ
    In (ರಾಜ್ಯ ) ಜಿಲ್ಲೆ
  • ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆ: ನಿಷೇಧಾಜ್ಞೆ ಜಾರಿ
    In (ರಾಜ್ಯ ) ಜಿಲ್ಲೆ
  • ಎಸ್‌ಎಸ್‌ಎಲ್‌ಸಿಪರೀಕ್ಷಾ ಕೇಂದ್ರಗಳಿಗೆ ಡಿಸಿ ಡಾ.ಆನಂದ ಕೆ. ಭೇಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.