Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಿಎಚ್ಡಿ ವಿದ್ಯಾರ್ಥಿಗಳಿಗೆ ಫೆಲೋಶಿಪ್: ಅರ್ಜಿ ಆಹ್ವಾನ

ಸೆ.೧೦ ರಿಂದ ೨೨ ರವರೆಗೆ ಬೃಹತ್ ಅಗ್ನಿವೀರ ನೇಮಕಾತಿ ರ‍್ಯಾಲಿ

ತಾಯಿಯ ಎದೆಹಾಲಿನಿಂದ ಮಗುವಿನ ರೋಗ ನಿರೋಧಕ ಶಕ್ತಿ ಹೆಚ್ಚಳ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪರಿಸರ ಸಂರಕ್ಷಣೆಗೆ ಗಿಡಗಳನ್ನು ದತ್ತು ತೆಗೆದುಕೊಳ್ಳಿ :ಬಗಲಿ
(ರಾಜ್ಯ ) ಜಿಲ್ಲೆ

ಪರಿಸರ ಸಂರಕ್ಷಣೆಗೆ ಗಿಡಗಳನ್ನು ದತ್ತು ತೆಗೆದುಕೊಳ್ಳಿ :ಬಗಲಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ಸ್ಥಳೀಯ ಶ್ರೀ ಸಂಗಮೇಶ್ವರ ಬಾಲಕ, ಬಾಲಕಿಯರ ಮಾಧ್ಯಮಿಕ ಶಾಲೆಯಲ್ಲಿ ರಕ್ಷಾ ಬಂಧನದ ಹಬ್ಬವನ್ನು ಗಿಡಗಳಿಗೆ ರಾಖಿ ಕಟ್ಟುವುದರ ಮೂಲಕ ವಿಶೇಷವಾಗಿ ಆಚರಿಸಲಾಯಿತು.
ಇದೆ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ಗುರು ಎಚ್ ಆರ್ ಬಗಲಿ, ಪ್ರತಿಯೊಬ್ಬ ಸಹೋದರ ಸಹೋದರಿಯರು ಇದೆ ರೀತಿ ಒಂದೊಂದು ಗಿಡಗಳಿಗೆ ರಾಖಿ ಕಟ್ಟಿ ದತ್ತು ತೆಗೆದುಕೊಂಡು ಸರಿಯಾಗಿ ಬೆಳೆಸಿದರೆ, ಪರಿಸರ ಸಂರಕ್ಷಣೆ ಆಗುತ್ತದೆ ಅಲ್ಲದೆ ಮಾಲಿನ್ಯ ನಿಯಂತ್ರಣ ಸಹ ಆಗುತ್ತದೆ. ಇಂತಹ ಕಾರ್ಯಕ್ರಮಗಳು ನಡೆದರೆ ಪ್ರತಿಯೊಬ್ಬರಿಗೂ ಪರಿಸರ ಸಂರಕ್ಷಣೆಯ ಅರಿವು ಮೂಡುತ್ತದೆ. ರಾಖಿ ಕಟ್ಟಿದ ಸಹೋದರಿಯ ಸಂರಕ್ಷಣೆಯ ಜವಾಬ್ದಾರಿ ಸಹೋದರ ಹೇಗೆ ತೆಗೆದುಕೊಳ್ಳುತ್ತಾನೆ ಹಾಗೆ ಗಿಡಗಳಿಗೆ ರಾಖಿ ಕಟ್ಟಿ ಅವುಗಳ ಸಂರಕ್ಷಣೆ ಹೊಣೆಯನ್ನು ಪ್ರತಿಯೊಬ್ಬರೂ ತೆಗೆದುಕೊಳ್ಳಬೇಕು ಅಂದಾಗ ಮಾತ್ರ ನಮ್ಮ ಪರಿಸರ ಸಂರಕ್ಷಣೆಯೂ ಆಗುತ್ತದೆ ಮತ್ತು ಮಾಲಿನ್ಯ ಆಗುವುದಿಲ್ಲ ಅಲ್ಲದೆ ಮಳೆಯೂ ಚೆನ್ನಾಗಿ ಆಗುತ್ತದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಶಿವಶರಣ ನೂಲಿಚೆಂದಯ್ಯನವರ ಜನ್ಮದಿನಾಚರಣೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ನೂಲಿ ಚೆಂದಯ್ಯನವರ ಕುರಿತು ಅನೇಕ ಮಕ್ಕಳು ಮಾತನಾಡಿದರು.
ಸಹ ಶಿಕ್ಷಕ ಎಸ್ ಜಿ ಉಮರಾಣಿಯವರು ಅವರ ಜೀವನ ಚರಿತ್ರೆ ಕುರಿತು ಸವಿವರವಾಗಿ ತಿಳಿಸಿದರು.
ಶಿಕ್ಷಕರಾದ ಜೆ ಪಿ ಮುಲ್ಲಾ ಪ್ರಾಸ್ತಾವಿಕವಾಗಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ ಮು.ಗುರು ಎಚ್ ಆರ್ ಬಗಲಿಯವರು ಸಮಾರೋಪ ಭಾಷಣ ಮಾಡಿದರು.
ಸ.ಶಿ.ಶ್ರೀಮತಿ ವಿದ್ಯಾ ಕಲ್ಯಾಣ ಶೆಟ್ಟಿ ನಿರೂಪಿಸಿದರು. ಸ.ಶಿ. ಗವಾನಿಯವರು ವಂದಿಸಿದರು. ಕಾರ್ಯಕ್ರಮದಲ್ಲಿ ಎರಡೂ ಶಾಲೆಗಳ ಸಿಬ್ಬಂದಿ ವರ್ಗ ಮತ್ತು ಮಕ್ಕಳು ಅಲ್ಲದೆ ಬಿ.ಇಡಿ ಕಲಿಕಾರ್ಥಿಗಳು ಭಾಗವಹಿಸಿದ್ದರು.

BIJAPUR NEWS public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪಿಎಚ್ಡಿ ವಿದ್ಯಾರ್ಥಿಗಳಿಗೆ ಫೆಲೋಶಿಪ್: ಅರ್ಜಿ ಆಹ್ವಾನ

ಸೆ.೧೦ ರಿಂದ ೨೨ ರವರೆಗೆ ಬೃಹತ್ ಅಗ್ನಿವೀರ ನೇಮಕಾತಿ ರ‍್ಯಾಲಿ

ತಾಯಿಯ ಎದೆಹಾಲಿನಿಂದ ಮಗುವಿನ ರೋಗ ನಿರೋಧಕ ಶಕ್ತಿ ಹೆಚ್ಚಳ

ಮಹಿಳೆಯರಿಗೆ ಸುರಕ್ಷತಾ ಭಾವ ಮೂಡಿಸಲು ಕೈಜೋಡಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಿಎಚ್ಡಿ ವಿದ್ಯಾರ್ಥಿಗಳಿಗೆ ಫೆಲೋಶಿಪ್: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೧೦ ರಿಂದ ೨೨ ರವರೆಗೆ ಬೃಹತ್ ಅಗ್ನಿವೀರ ನೇಮಕಾತಿ ರ‍್ಯಾಲಿ
    In (ರಾಜ್ಯ ) ಜಿಲ್ಲೆ
  • ತಾಯಿಯ ಎದೆಹಾಲಿನಿಂದ ಮಗುವಿನ ರೋಗ ನಿರೋಧಕ ಶಕ್ತಿ ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಮಹಿಳೆಯರಿಗೆ ಸುರಕ್ಷತಾ ಭಾವ ಮೂಡಿಸಲು ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಆ.೨೮ರಂದು ಶ್ರೀ ನುಲಿಯ ಚಂದಯ್ಯ ಜಯಂತಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಆ.೨೮ರಂದು ಜಿಲ್ಲಾಮಟ್ಟದ ಕ್ರೀಡಾಕೂಟ
    In (ರಾಜ್ಯ ) ಜಿಲ್ಲೆ
  • ಗುರುತಿನ ಚೀಟಿ: ಕಲಾವಿದರ- ಕಲಾ ತಂಡಗಳ ಮಾಹಿತಿ
    In (ರಾಜ್ಯ ) ಜಿಲ್ಲೆ
  • ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಜೈಲಿಂದ ಪರಾರಿಯಾಗಿದ್ದ ಖೈದಿ ೧೨ ವರ್ಷಗಳ ಬಳಿಕ ಬಂಧನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.