Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ

ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ

ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪರಿಸರ ಸಂರಕ್ಷಣೆಗೆ ಗಿಡಗಳನ್ನು ದತ್ತು ತೆಗೆದುಕೊಳ್ಳಿ :ಬಗಲಿ
(ರಾಜ್ಯ ) ಜಿಲ್ಲೆ

ಪರಿಸರ ಸಂರಕ್ಷಣೆಗೆ ಗಿಡಗಳನ್ನು ದತ್ತು ತೆಗೆದುಕೊಳ್ಳಿ :ಬಗಲಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ಸ್ಥಳೀಯ ಶ್ರೀ ಸಂಗಮೇಶ್ವರ ಬಾಲಕ, ಬಾಲಕಿಯರ ಮಾಧ್ಯಮಿಕ ಶಾಲೆಯಲ್ಲಿ ರಕ್ಷಾ ಬಂಧನದ ಹಬ್ಬವನ್ನು ಗಿಡಗಳಿಗೆ ರಾಖಿ ಕಟ್ಟುವುದರ ಮೂಲಕ ವಿಶೇಷವಾಗಿ ಆಚರಿಸಲಾಯಿತು.
ಇದೆ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ಗುರು ಎಚ್ ಆರ್ ಬಗಲಿ, ಪ್ರತಿಯೊಬ್ಬ ಸಹೋದರ ಸಹೋದರಿಯರು ಇದೆ ರೀತಿ ಒಂದೊಂದು ಗಿಡಗಳಿಗೆ ರಾಖಿ ಕಟ್ಟಿ ದತ್ತು ತೆಗೆದುಕೊಂಡು ಸರಿಯಾಗಿ ಬೆಳೆಸಿದರೆ, ಪರಿಸರ ಸಂರಕ್ಷಣೆ ಆಗುತ್ತದೆ ಅಲ್ಲದೆ ಮಾಲಿನ್ಯ ನಿಯಂತ್ರಣ ಸಹ ಆಗುತ್ತದೆ. ಇಂತಹ ಕಾರ್ಯಕ್ರಮಗಳು ನಡೆದರೆ ಪ್ರತಿಯೊಬ್ಬರಿಗೂ ಪರಿಸರ ಸಂರಕ್ಷಣೆಯ ಅರಿವು ಮೂಡುತ್ತದೆ. ರಾಖಿ ಕಟ್ಟಿದ ಸಹೋದರಿಯ ಸಂರಕ್ಷಣೆಯ ಜವಾಬ್ದಾರಿ ಸಹೋದರ ಹೇಗೆ ತೆಗೆದುಕೊಳ್ಳುತ್ತಾನೆ ಹಾಗೆ ಗಿಡಗಳಿಗೆ ರಾಖಿ ಕಟ್ಟಿ ಅವುಗಳ ಸಂರಕ್ಷಣೆ ಹೊಣೆಯನ್ನು ಪ್ರತಿಯೊಬ್ಬರೂ ತೆಗೆದುಕೊಳ್ಳಬೇಕು ಅಂದಾಗ ಮಾತ್ರ ನಮ್ಮ ಪರಿಸರ ಸಂರಕ್ಷಣೆಯೂ ಆಗುತ್ತದೆ ಮತ್ತು ಮಾಲಿನ್ಯ ಆಗುವುದಿಲ್ಲ ಅಲ್ಲದೆ ಮಳೆಯೂ ಚೆನ್ನಾಗಿ ಆಗುತ್ತದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಶಿವಶರಣ ನೂಲಿಚೆಂದಯ್ಯನವರ ಜನ್ಮದಿನಾಚರಣೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ನೂಲಿ ಚೆಂದಯ್ಯನವರ ಕುರಿತು ಅನೇಕ ಮಕ್ಕಳು ಮಾತನಾಡಿದರು.
ಸಹ ಶಿಕ್ಷಕ ಎಸ್ ಜಿ ಉಮರಾಣಿಯವರು ಅವರ ಜೀವನ ಚರಿತ್ರೆ ಕುರಿತು ಸವಿವರವಾಗಿ ತಿಳಿಸಿದರು.
ಶಿಕ್ಷಕರಾದ ಜೆ ಪಿ ಮುಲ್ಲಾ ಪ್ರಾಸ್ತಾವಿಕವಾಗಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ ಮು.ಗುರು ಎಚ್ ಆರ್ ಬಗಲಿಯವರು ಸಮಾರೋಪ ಭಾಷಣ ಮಾಡಿದರು.
ಸ.ಶಿ.ಶ್ರೀಮತಿ ವಿದ್ಯಾ ಕಲ್ಯಾಣ ಶೆಟ್ಟಿ ನಿರೂಪಿಸಿದರು. ಸ.ಶಿ. ಗವಾನಿಯವರು ವಂದಿಸಿದರು. ಕಾರ್ಯಕ್ರಮದಲ್ಲಿ ಎರಡೂ ಶಾಲೆಗಳ ಸಿಬ್ಬಂದಿ ವರ್ಗ ಮತ್ತು ಮಕ್ಕಳು ಅಲ್ಲದೆ ಬಿ.ಇಡಿ ಕಲಿಕಾರ್ಥಿಗಳು ಭಾಗವಹಿಸಿದ್ದರು.

BIJAPUR NEWS public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ

ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ

ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ

ಪೊಲೀಸ್ ವೈಫಲ್ಯ ಖಂಡಿಸಿ ಸೆ.೧೯ಕ್ಕೆ ಕಾಲ್ನಡಿಗೆ ಜಾಥಾ :ಕೂಚಬಾಳ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ
    In (ರಾಜ್ಯ ) ಜಿಲ್ಲೆ
  • ಪೊಲೀಸ್ ವೈಫಲ್ಯ ಖಂಡಿಸಿ ಸೆ.೧೯ಕ್ಕೆ ಕಾಲ್ನಡಿಗೆ ಜಾಥಾ :ಕೂಚಬಾಳ
    In (ರಾಜ್ಯ ) ಜಿಲ್ಲೆ
  • ಇಂದು ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಮಳೆಯಿಂದ ಮನೆಯೊಳಗೆ ನೀರು ನುಗ್ಗಿ ವಸ್ತುಗಳ ಹಾನಿ!
    In (ರಾಜ್ಯ ) ಜಿಲ್ಲೆ
  • ಸಂಗೀತ ಲೋಕದ ಮೇರು ಶಿಖರ ಪಂ.ಪುಟ್ಟರಾಜ ಗವಾಯಿಗಳು
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಗೆ ಮತ್ತೆ ಅಪಾರ ಪ್ರಮಾಣದ ನೀರು!
    In (ರಾಜ್ಯ ) ಜಿಲ್ಲೆ
  • ಸಿದ್ದಸಿರಿ ಸೌಹಾರ್ದ ಸಹಕಾರಿಯಿಂದ ರೂ.25 ಲಕ್ಷ ದೇಣಿಗೆ
    In (ರಾಜ್ಯ ) ಜಿಲ್ಲೆ
  • ಮುಂಗಾರು ಬೆಳೆಹಾನಿಪುನಃ ಪರಿಶೀಲಿಸಿದ ಎಸಿ ವಸ್ತ್ರದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.