Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ

ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ

ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶ್ರೀ ಬಸವೇಶ್ವರ ಬ್ಯಾಂಕಿಗೆ ೧ ಕೋಟಿ ನಿವ್ವಳ ಲಾಭ
(ರಾಜ್ಯ ) ಜಿಲ್ಲೆ

ಶ್ರೀ ಬಸವೇಶ್ವರ ಬ್ಯಾಂಕಿಗೆ ೧ ಕೋಟಿ ನಿವ್ವಳ ಲಾಭ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣದ ಶ್ರೀಬಸವೇಶ್ವರ ಕೋ-ಆಪರೇಟಿವ್ಹ್ ಬ್ಯಾಂಕು ೨೦೨೪-೨೫ ನೇ ಹಣಕಾಸು ವರ್ಷದಲ್ಲಿ ಒಟ್ಟು ರೂ. ೩೫,೧೩೨.೩೭ ಲಕ್ಷ ವ್ಯವಹಾರ ಮಾಡಿ ಒಂದು ಕೋಟಿ ರೂಪಾಯಿ ಆದಾಯ ಗಳಿಸಿದೆ. ೨೦೨೪-೨೫ ನೇ ೬೧ ನೇ ವಾರ್ಷಿಕ ಸರ್ವ ಸಾಧಾರಣ ಸಭೆ ಆ.೧೭ ರಂದು ಬೆಳಗ್ಗೆ ೧೦ ಗಂಟೆಗೆ ಮುದ್ದೇಬಿಹಾಳ ರಸ್ತೆಯಲ್ಲಿರುವ ಜಗದ್ಗುರು ಪಂಚಾಚಾರ್ಯ ಜನಕಲ್ಯಾಣ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ ಲೋಕನಾಥ ಅಗರವಾಲ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನಮ್ಮ ಬ್ಯಾಂಕಿನಲ್ಲಿ ಪ್ರಸ್ತುತ ೩,೨೫೬ ಸಾಮಾನ್ಯ ಸದಸ್ಯರು, ೩,೨೭೨ ಸಹ ಸದಸ್ಯರನ್ನು ಹೊಂದಿದೆ. ಒಟ್ಟು ರೂ. ೩೪೮.೮೨ ಲಕ್ಷ ಶೇರು ಬಂಡವಾಳ, ೪೧೦.೧೩ ಲಕ್ಷ ಕಾಯ್ದಿಟ್ಟ ನಿಽ ಹಾಗೂ ಇತರೇ ನಿಽಗಳು ಸೇರಿ ಒಟ್ಟು ೯೫೬.೪೯ ಲಕ್ಷ ರೂ. ಹೊಂದಿದೆ. ಗ್ರಾಹಕರಿಂದ ರೂ.೧೦,೩೩೮.೧೯ ಲಕ್ಷ ಠೇವುಗಳು ಹೊಂದಿದೆ. ದುಡಿಯುವ ಬಂಡವಾಳ ರೂ. ೧೨,೦೯೦.೯೭ ಲಕ್ಷ ಇದೆ. ೨೦೨೫ರ ವರ್ಷಾಂತ್ಯಕ್ಕೆ ಸಾಲಗಾರರಿಂದ ಬರತಕ್ಕ ಸಾಲ ಬಾಕಿ ೬,೮೩೧.೬೨ ಲಕ್ಷವಿದೆ. ಇದರ ಪೈಕಿ ಒಟ್ಟು ೮೧ ಸಾಲಗಾರರಿಂದ ಮುದ್ದತ್ ಮೀರಿದ ಬರತಕ್ಕ ಮೊತ್ತ ೩೫೫.೪೨ ಲಕ್ಷವಿದೆ. ಇದು ಶೇ.೫.೨೦ ರಷ್ಟಿದೆ. ಪ್ರಸ್ತಕ ಸಾಲಿನಲ್ಲಿ ರೂ. ೭೫೬.೩೨ ಲಕ್ಷ ಸಾಲ ವಿತರಿಸಲಾಗಿದ. ಅನುತ್ಪಾದಕ ಸಾಲದ ಮೊತ್ತ ೮೫.೮೫ ರಷ್ಟಿದೆ. ಜುಲೈ ೧ ರಿಂದ ಬ್ಯಾಂಕಿನ ಎಲ್ಲ ಸದಸ್ಯ ಸಾಲಗಾರರಿಗೆ ಅಪಘಾತ ವಿಮಾ ರಕ್ಷಣೆ ಹಾಗೂ ಲಾಕರ್ ವಿಮಾ ರಕ್ಷಣೆ ಒದಗಿಸಲಾಗಿದೆ. ಬ್ಯಾಂಕಿನಲ್ಲಿ ಆರ್ಟಿಜಿಎಸ್, ನೆಪ್ಟ್ ಸೌಲಭ್ಯವಿದೆ. ಮುಂದಿನ ದಿನಗಳಲ್ಲಿ ಎಟಿಎಂ, ಯುಪಿಆರ್ ಮೊಬೈಲ್ ಬ್ಯಾಂಕ್ ಸೌಲಭ್ಯ ಆರಂಭಿಸಲಾಗುವದು ಎಂದು ಲೋಕನಾಥ ಅಗರವಾಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ

ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ

ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ

ಪೊಲೀಸ್ ವೈಫಲ್ಯ ಖಂಡಿಸಿ ಸೆ.೧೯ಕ್ಕೆ ಕಾಲ್ನಡಿಗೆ ಜಾಥಾ :ಕೂಚಬಾಳ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ
    In (ರಾಜ್ಯ ) ಜಿಲ್ಲೆ
  • ಪೊಲೀಸ್ ವೈಫಲ್ಯ ಖಂಡಿಸಿ ಸೆ.೧೯ಕ್ಕೆ ಕಾಲ್ನಡಿಗೆ ಜಾಥಾ :ಕೂಚಬಾಳ
    In (ರಾಜ್ಯ ) ಜಿಲ್ಲೆ
  • ಇಂದು ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಮಳೆಯಿಂದ ಮನೆಯೊಳಗೆ ನೀರು ನುಗ್ಗಿ ವಸ್ತುಗಳ ಹಾನಿ!
    In (ರಾಜ್ಯ ) ಜಿಲ್ಲೆ
  • ಸಂಗೀತ ಲೋಕದ ಮೇರು ಶಿಖರ ಪಂ.ಪುಟ್ಟರಾಜ ಗವಾಯಿಗಳು
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಗೆ ಮತ್ತೆ ಅಪಾರ ಪ್ರಮಾಣದ ನೀರು!
    In (ರಾಜ್ಯ ) ಜಿಲ್ಲೆ
  • ಸಿದ್ದಸಿರಿ ಸೌಹಾರ್ದ ಸಹಕಾರಿಯಿಂದ ರೂ.25 ಲಕ್ಷ ದೇಣಿಗೆ
    In (ರಾಜ್ಯ ) ಜಿಲ್ಲೆ
  • ಮುಂಗಾರು ಬೆಳೆಹಾನಿಪುನಃ ಪರಿಶೀಲಿಸಿದ ಎಸಿ ವಸ್ತ್ರದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.