Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 20, 2026

ಪತ್ರಿಕೋದ್ಯಮ ಪ್ರಜಾಪ್ರಭುತ್ವದ ಕಾವಲುಗಾರ :ಕೊಣ್ಣೂರ

ತಾಲೂಕು ಆಡಳಿತದ ಭ್ರಷ್ಟಾಚಾರ & ವಿಳಂಬ ನೀತಿ ಖಂಡಿಸಿ ಪ್ರತಿಭಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಿವೇಶನ: ಸೈನಿಕ, ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ನಿವೇಶನ: ಸೈನಿಕ, ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬೆಂಗಳೂರಿನ ಕೊಡತಿ ಗ್ರಾಮದ ಸರ್ವೆ ನಂಬರ್ ೮೨ರಲ್ಲಿ ೭ ಎಕರೆ ಜಮೀನಿನಲ್ಲಿ ಮೀಸಲಿರುವ ೧೭ ನಿವೇಶನಗಳಿಗಾಗಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕರ್ನಾಟಕ ಮೂಲದ ಅರ್ಹ ನಿವೇಶನ ರಹಿತ ಸೈನಿಕರು/ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಗತ್ಯ ದಾಖಲಾತಿಗಳೊಂದಿಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರ ಕಚೇರಿ ಹಾಗೂ ದೂರವಾಣಿ ಸಂಖ್ಯೆ: ೦೮೩೫೨-೨೫೦೯೧೩ ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 20, 2026

ಪತ್ರಿಕೋದ್ಯಮ ಪ್ರಜಾಪ್ರಭುತ್ವದ ಕಾವಲುಗಾರ :ಕೊಣ್ಣೂರ

ತಾಲೂಕು ಆಡಳಿತದ ಭ್ರಷ್ಟಾಚಾರ & ವಿಳಂಬ ನೀತಿ ಖಂಡಿಸಿ ಪ್ರತಿಭಟನೆ

ಜಾನಪದ ಕಲೆ, ಸಂಸ್ಕೃತಿ ಉಳಿಸಿ ಬೆಳೆಸೋಣ :ಮುಲ್ಲಾ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 20, 2026
    In ದಿನಪತ್ರಿಕೆ
  • ಪತ್ರಿಕೋದ್ಯಮ ಪ್ರಜಾಪ್ರಭುತ್ವದ ಕಾವಲುಗಾರ :ಕೊಣ್ಣೂರ
    In (ರಾಜ್ಯ ) ಜಿಲ್ಲೆ
  • ತಾಲೂಕು ಆಡಳಿತದ ಭ್ರಷ್ಟಾಚಾರ & ವಿಳಂಬ ನೀತಿ ಖಂಡಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಕಲೆ, ಸಂಸ್ಕೃತಿ ಉಳಿಸಿ ಬೆಳೆಸೋಣ :ಮುಲ್ಲಾ
    In (ರಾಜ್ಯ ) ಜಿಲ್ಲೆ
  • ತಾರಾಪುರದಲ್ಲಿ ನಾಗೇಶಗೆ ಹಾಲು ಎರೆದ ಮಹಿಳೆಯರು
    In (ರಾಜ್ಯ ) ಜಿಲ್ಲೆ
  • ನೀರು ಕಳ್ಳತನದ 30 ಪ್ರಕರಣ ಭೇದಿಸಿದ ಕೆಬಿಜೆಎನ್ಎಲ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • 2ನೇ ದಿನಕ್ಕೆ ಕಾಲಿಟ್ಟ ಬಿಜೆಪಿಯ ಬೃಹತ್ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ವೈದ್ಯಕೀಯ ಕಾಲೇಜ್ ಕಾಮಗಾರಿ ಆರಂಭಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿನಿಯರ ಸಮಗ್ರ ಅಭಿವೃದ್ಧಿಗೆ ಮಹಿಳಾ ವಿವಿ ಆದ್ಯತೆ
    In (ರಾಜ್ಯ ) ಜಿಲ್ಲೆ
  • ತಾವರಖೇಡ ಮುಗಳಖೋಡ ನೂತನ ಬಸ್ ಪ್ರಾರಂಭ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.