Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ

ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ

ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಮೃತ ಸರೋವರ ತಟದಲ್ಲಿ ಸ್ವಾತಂತ್ರ‍್ಯೋತ್ಸವ ಆಚರಣೆ
(ರಾಜ್ಯ ) ಜಿಲ್ಲೆ

ಅಮೃತ ಸರೋವರ ತಟದಲ್ಲಿ ಸ್ವಾತಂತ್ರ‍್ಯೋತ್ಸವ ಆಚರಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಪಂ ಸಿಇಓ ರಿಷಿ ಆನಂದ ಪ್ರಕಟಣೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಅಗಸ್ಟ್ ೧೫ ರಂದು ಜಿಲ್ಲೆಯ ಅಮೃತ ಸರೋವರದಲ್ಲಿ ತಿರಂಗಾ ರಾರಾಜಿಸಲಿದ್ದು, ಜನವರಿ ೨೬ ರಂದು ಗಣರಾಜ್ಯೋತ್ಸವ ದಿನಾಚರಣೆ ಹಾಗೂ ಸ್ವಾತಂತ್ರ‍್ಯೋತ್ಸವ ದಿನಾಚರಣೆ, ಜೂನ್ ೫ರಂದು ಬರುವ ವಿಶ್ವ ಪರಿಸರ ದಿನ, ಜೂನ್ ೨೧ರ ಅಂತರಾಷ್ಟ್ರೀಯ ಯೋಗ ದಿನಾಚರಣೆಗಳಂದು ಅಮೃತ ಸರೋವರದ ದಡದಲ್ಲಿ ಅರ್ಥಪೂರ್ಣವಾಗಿ ಜಲ ಸಂರಕ್ಷಣಾ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ. ಗಣರಾಜ್ಯೋತ್ಸವ ದಿನ ಹಾಗೂ ಸ್ವಾತಂತ್ರ‍್ಯೋತ್ಸವ ದಿನಾಚರಣೆಯಂದು ಧ್ವಜಾರೋಹಣ ನೆರವೇರಿಸಲಾಗುತ್ತಿದೆ. ಅದರಂತೆ ಈ ವರ್ಷ ಸಹ ಜಿಲ್ಲೆಯ ಎಲ್ಲಾ ಅಮೃತ ಸರೋವರಗಳಲ್ಲಿ ಸಡಗರದಿಂದ ಸ್ವಾತಂತ್ರ‍್ಯ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಮೀಡಿರುವ ಅವರು, ಈ ಬಾರಿ ಒಂದು ಸರೋವರ-ಒಂದು ಸಂಕಲ್ಪ-ಜಲ ಸಂರಕ್ಷಣೆಗೆ ಎಂಬ ಧ್ಯೇಯ ವ್ಯಾಕ್ಯದಡಿ ಸ್ವಾತಂತ್ರ‍್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ಇದರ ಅಂಗವಾಗಿ ವಿಶೇಷವಾಗಿ ಈ ವರ್ಷ ಸಮುದಾಯದ ಪಾಲ್ಗೊಳ್ಳುವಿಕೆಗೆ ಹಾಗೂ ಕೆರೆಗಳನ್ನು ಸಮುದಾಯ ಕೇಂದ್ರಗಳಾಗಿ ಪರಿವರ್ತನೆಗೊಳಿಸುವ ಕಾರ್ಯಕ್ಕೆ ಒತ್ತು ನೀಡಲಾಗುತ್ತಿದೆ. ಸ್ಥಳೀಯ ಸ್ವಾತಂತ್ರ‍್ಯ ಹೋರಾಟಗಾರರು, ಹುತಾತ್ಮರಾದ ಕುಟುಂಬ ಸದಸ್ಯರು, ಸ್ಥಳೀಯ ಪದ್ಮ ಪ್ರಶಸ್ತಿ ಪುರಸ್ಕೃತರು ಅಥವಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಅತ್ಯಂತ ಹಿರಿಯ ನಾಗರಿಕರಿಂದ ಧ್ವಜಾರೋಹಣ ಮಾಡಿಸಲಾಗುವುದು.
ಜನಪ್ರತಿನಿಧಿಗಳು, ಸ್ವ-ಸಹಾಯ ಗುಂಪುಗಳು, ಯುವಕರು ಮತ್ತು ಶಾಲಾ ಮಕ್ಕಳು ಈ ಕಾರ್ಯಕ್ರಮದಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುವಂತೆ ಪ್ರೇರೆಪಿಸುವುದು. ಜೊತೆಗೆ ಅವರ ಸಹಭಾಗಿತ್ವದಲ್ಲಿ ಗಿಡ ನೆಡುವುದು, ಸ್ವಚ್ಛತಾ ಅಭಿಯಾನ, ತ್ರಿವರ್ಣ ಯಾತ್ರೆ, , ಡ್ರೀನ್ ಲೈಟ್-ಸೌಂಡ್ ಶೋಗಳು, ಸ್ಥಳೀಯ ಶಿಲ್ಪಿಗಳ ಮೇಳ, ಸ್ವಾತಂತ್ರ‍್ಯ ಹೋರಾಟಗಾರರು ಅಥವಾ ಪದ್ಮ ಪುರಸ್ಕೃತರಿಂದ ಕಥನ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುವುದು. ಈ ಬಾರಿಯ ಸ್ವಾತಂತ್ರ‍್ಯ ದಿನಾಚರಣೆಯ ಅಂಗವಾಗಿ ನಡೆಯುವ ಕಾರ್ಯಕ್ರಮದಲ್ಲಿ ಎಲ್ಲರೂ ಸಡಗರ ಸಂತೋಷದಿಂದ ಭಾಗವಹಿಸಿ ಕಾರ್ಯಕ್ರವನ್ನು ಅರ್ಥಪೂರ್ಣವಾಗಿಸುವಂತೆ ಅವರು ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ

ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ

ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ

ಪೊಲೀಸ್ ವೈಫಲ್ಯ ಖಂಡಿಸಿ ಸೆ.೧೯ಕ್ಕೆ ಕಾಲ್ನಡಿಗೆ ಜಾಥಾ :ಕೂಚಬಾಳ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ
    In (ರಾಜ್ಯ ) ಜಿಲ್ಲೆ
  • ಪೊಲೀಸ್ ವೈಫಲ್ಯ ಖಂಡಿಸಿ ಸೆ.೧೯ಕ್ಕೆ ಕಾಲ್ನಡಿಗೆ ಜಾಥಾ :ಕೂಚಬಾಳ
    In (ರಾಜ್ಯ ) ಜಿಲ್ಲೆ
  • ಇಂದು ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಮಳೆಯಿಂದ ಮನೆಯೊಳಗೆ ನೀರು ನುಗ್ಗಿ ವಸ್ತುಗಳ ಹಾನಿ!
    In (ರಾಜ್ಯ ) ಜಿಲ್ಲೆ
  • ಸಂಗೀತ ಲೋಕದ ಮೇರು ಶಿಖರ ಪಂ.ಪುಟ್ಟರಾಜ ಗವಾಯಿಗಳು
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಗೆ ಮತ್ತೆ ಅಪಾರ ಪ್ರಮಾಣದ ನೀರು!
    In (ರಾಜ್ಯ ) ಜಿಲ್ಲೆ
  • ಸಿದ್ದಸಿರಿ ಸೌಹಾರ್ದ ಸಹಕಾರಿಯಿಂದ ರೂ.25 ಲಕ್ಷ ದೇಣಿಗೆ
    In (ರಾಜ್ಯ ) ಜಿಲ್ಲೆ
  • ಮುಂಗಾರು ಬೆಳೆಹಾನಿಪುನಃ ಪರಿಶೀಲಿಸಿದ ಎಸಿ ವಸ್ತ್ರದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.