Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪತ್ನಿ ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಉಪನ್ಯಾಸಕರ ಸಂಘದಿಂದ ಮನವಿ

ಕಾನಿಪ ಸಂಘಕ್ಕೆನಾಮ ನಿರ್ದೇಶಿತ ಸದಸ್ಯರಾಗಿ ಅಲ್ಲಾಪುರ ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾಧನೆಗೆ ಅಧ್ಯಯನ ಬಹಳ ಅವಶ್ಯಕ :ಬಿರಾದಾರ
(ರಾಜ್ಯ ) ಜಿಲ್ಲೆ

ಸಾಧನೆಗೆ ಅಧ್ಯಯನ ಬಹಳ ಅವಶ್ಯಕ :ಬಿರಾದಾರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ವಿಧ್ಯಾರ್ಥಿ ಜೀವನದಲ್ಲಿ ಸಾಧನೆಗೆ ಅಧ್ಯಯನ ಬಹಳ ಅವಶ್ಯಕವಾಗಿದೆ. ಗ್ರಂಥಾಲಯದಲ್ಲಿ ಕನಿಷ್ಠ ೬ಘಂಟೆಗಳ ಕಾಲ ವಿಧ್ಯಾರ್ಥಿಗಳು ಗ್ರಂಥಾಲಯದ ಸದುಪಯೋಗ ಪಡೆದುಕೊಳ್ಳಬೇಕು ಗ್ರಂಥಪಾಲಕ ಸತೀಶ ಬಿರಾದಾರ ಹೇಳಿದರು.
ಸಿಂದಗಿ ಪಟ್ಟಣದ ತಾಲೂಕು ಶಿಕ್ಷಣ ಪ್ರಸಾರಕ ಮಂಡಳಿಯ ಸಿ.ಎಮ್.ಮನಗೂಳಿ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಡಾ.ಎಸ್.ಆರ್.ರಂಗನಾಥರವರ ಸ್ಮರಣಾರ್ಥವಾಗಿ ಹಮ್ಮಿಕೊಂಡ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆಯಲ್ಲಿ ಅವರ ಭಾವಚತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಇಂದು ಭಾರತದ ಗ್ರಂಥಾಲಯ, ವಿಜ್ಞಾನದ ಜನಕ ಡಾ.ಎಸ್.ಆರ್.ರಂಗನಾಥನ್ ಅವರ ಅಪ್ರತಿಮ ಕೊಡುಗೆಗಳನ್ನು ಸ್ಮರಿಸುತ್ತೇವೆ. ಗ್ರಂಥಾಲಯದ ಉಪಯೋಗ, ಗ್ರಂಥಾಲಯ ಹೇಗಿರಬೇಕು. ವಿದ್ಯಾರ್ಥಿ ಜೀವನದಲ್ಲಿ ಹೇಗೆ ಸದುಪಯೋಗ ಮಾಡಿಕೊಳ್ಳಬೇಕು.ಸ್ಪರ್ದಾತ್ಮಕ ಪರೀಕ್ಷೆಗಳಿಗೆ ಪೂರಕವಾಗುವ ಪುಸ್ತಕ, ದಿನಪತ್ರಿಕೆಗಳು ಅಧ್ಯಯನ ಮಾಡಬೇಕೆಂದರು.
ಈ ವೇಳೆ ಪ್ರಾಚಾರ್ಯ ಬಿ.ಡಿ.ಮಾಸ್ತಿ ಡಾ.ಅಂಬರೀಶ ಬಿರಾದಾರ, ರಾಹುಲ ಕಾಂಬಳೆ, ಡಾ.ಅರವಿಂದ ಮನಗೂಳಿ, ಎಸ್.ಎಮ್.ಬಿರಾದಾರ, ಎಸ್.ಕೆ.ಹೂಗಾರ, ಅಮಿತ ಈಳಗೇರ ಡಾ.ಚಂದ್ರಕಾAತ ಪಾಟೀಲ, ವಿ.ಬಿ.ಪಾಟೀಲ, ಎಸ್.ಎಮ್.ಅರ್ಜುಣಗಿ ಸೇರಿದಂತೆ ಅನೇಕರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪತ್ನಿ ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಉಪನ್ಯಾಸಕರ ಸಂಘದಿಂದ ಮನವಿ

ಕಾನಿಪ ಸಂಘಕ್ಕೆನಾಮ ನಿರ್ದೇಶಿತ ಸದಸ್ಯರಾಗಿ ಅಲ್ಲಾಪುರ ಆಯ್ಕೆ

ಚುನಾವಣೆಗಳೇ ಪ್ರಜಾಪ್ರಭುತ್ವದ ಜೀವಾಳ :ಸವಿತಾ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪತ್ನಿ ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ
    In (ರಾಜ್ಯ ) ಜಿಲ್ಲೆ
  • ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಉಪನ್ಯಾಸಕರ ಸಂಘದಿಂದ ಮನವಿ
    In (ರಾಜ್ಯ ) ಜಿಲ್ಲೆ
  • ಕಾನಿಪ ಸಂಘಕ್ಕೆನಾಮ ನಿರ್ದೇಶಿತ ಸದಸ್ಯರಾಗಿ ಅಲ್ಲಾಪುರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಚುನಾವಣೆಗಳೇ ಪ್ರಜಾಪ್ರಭುತ್ವದ ಜೀವಾಳ :ಸವಿತಾ
    In (ರಾಜ್ಯ ) ಜಿಲ್ಲೆ
  • ನೋಟ ಬದಲಾದರೆ, ಬದುಕು ಬದಲು
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 01, 2026
    In ದಿನಪತ್ರಿಕೆ
  • ನಂದಿ ಸಕ್ಕರೆ ಕಾರ್ಖಾನೆಯಲ್ಲಿ ₹12.33 ಕೋಟಿ ಕಬ್ಬು ತೂಕ ವಂಚನೆ
    In (ರಾಜ್ಯ ) ಜಿಲ್ಲೆ
  • ಶಾಸಕ ಕಟಕಧೋಂಡ ಗೆ ಸಚಿವ ಸ್ಥಾನ ನೀಡಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಹೆಣ್ಣುಮಕ್ಕಳಿಗೆ ತೊಂದರೆ ನೀಡುವ ಪುಂಡರ ಮೇಲೆ ಕ್ರಮಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.