Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ

ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ

ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಲಮಟ್ಟಿ ಜಲಾಶಯ ನೀರಿನ ಮಟ್ಟ ಹೆಚ್ಚಳಕ್ಕೆ ರೈತ ಸಂಘ ಆಗ್ರಹ
(ರಾಜ್ಯ ) ಜಿಲ್ಲೆ

ಆಲಮಟ್ಟಿ ಜಲಾಶಯ ನೀರಿನ ಮಟ್ಟ ಹೆಚ್ಚಳಕ್ಕೆ ರೈತ ಸಂಘ ಆಗ್ರಹ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಪ್ರಸ್ತುತ ಇರುವ ಆಲಮಟ್ಟಿ ಅಣೆಕಟ್ಟು ೫೧೯-೬೦ ಮೀ. ಎತ್ತರದಿಂದ ೧೨೩೩-೦೮೧ ಟಿಎಂಸಿ ನೀರು ರಾಜ್ಯದ ಪಾಲಾಗಿದ್ದು, ಇದರಲ್ಲಿ ವಿಜಯಪುರ, ಬಾಗಲಕೋಟ, ಕೊಪ್ಪಳ, ಕಲಬುರಗಿ, ಯಾದಗಿರಿ, ರಾಯಚೂರ ಜಿಲ್ಲೆಗಳಿಗೆ ಉಪಯೋಗಿಸಲಾಗುತ್ತಿದೆ. ಇನ್ನು ಅಣೆಕಟ್ಟು ೫೨೪-೨೫೬ ಮೀ.ಗೆ ಹೆಚ್ಚಳವಾದರೆ ೧೩೦ಟಿಎಂಸಿ ನೀರು ಹೆಚ್ಚುವರಿಯಾಗಿ ಲಿಭಿಸಲಿದೆ. ಹಾಗಾಗಿ ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಬೇಕು ಎಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಆಗ್ರಹಿಸಿದ್ದಾರೆ.
ಸಿಂದಗಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನ್ಯಾ|| ಬ್ರಜೇಶ್‌ಕುಮಾರ ನೇತೃತ್ವದ ೨ನೆಯ ನ್ಯಾಯಾಧೀಕರಣ ೨೦೧೦ರಲ್ಲಿ ತೀರ್ಪು ನೀಡಿತ್ತು. ೨೦೧೩ರಲ್ಲಿ ಸೃಷ್ಟಿಕರಣ ತೀರ್ಪು ನೀಡಿ, ಲಾಲ್‌ಬಹದ್ದೂರ್ ಶಾಸ್ತ್ರಿ ಜಲಾಶಯದ ನೀರಿನ ಮಟ್ಟವನ್ನು ೫೨೪-೨೫೬ ನಿಲ್ಲಿಸಲು ಅನುಮತಿ ನೀಡಿದೆ. ತೀರ್ಪು ನೀಡಿ ೧೫ ವರ್ಷಗಳಾದರೂ ಇಲ್ಲಿಯವರೆಗೂ ಜಲಾಯಶಯದ ನೀರಿನ ಮಟ್ಟವನ್ನು ಹೆಚ್ಚಿಸಲು ಸರಕಾರ ಮುತುವರ್ಜಿ ವಹಿಸಿಲ್ಲ. ಅಲ್ಲದೇ ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಿಲ್ಲ. ಮಹಾರಾಷ್ಟ್ರ ಸರಕಾರದ ತಕರಾರಿನ ನೆಪವನ್ನು ಮುದ್ದಿಟ್ಟುಕೊಂಡು ಅನಾವಶ್ಯಕ ಕಾಲಹರಣ ಮಾಡುತ್ತಿದೆ. ಈ ವಿಚಾರವಾಗಿ ರಾಜ್ಯ ಸರಕಾರ ಕೇಂದ್ರ ಸರಕಾರದ ಕಡೆಗೆ ಬೆರಳು ಮಾಡಿ ತೋರಿಸುತ್ತಾ ಕೇಂದ್ರ ಸರಕಾರವೇ ಅಧಿಸೂಚನೆ ಹೊರಡಿಸಿಲ್ಲ ಎಂದು ಹೇಳುತ್ತಾ, ಉತ್ತರ ಕರ್ನಾಟಕ ಮಹತ್ವಾಕಾಂಕ್ಷಿ ಯೋಜನೆ ಹಳಿ ತಪ್ಪಿದೆ. ಅವಳಿ ಜಿಲ್ಲೆಗಳ ರೈತರು ಸರಕಾರಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಈ ಜಲಾಶಯದ ಕಥೆ ರೈತರಿಗೆ ಕಣ್ಣಿರಿನ ಕಥೆಯಾಗಿದೆ. ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಪಾಳಿಗೆ ಅಕ್ಷಯ ಪಾತ್ರೆಯಾಗಿ, ಅವರ ಸ್ವಾರ್ಥಕ್ಕೆ ಬಲಿಯಾಗಿ ಈ ಯೋಜನೆ ದಶಕಗಳಿಂದ ನೆನೆಗುದಿಗೆ ಬಿದ್ದು ನಲಗುವಂತಾಗಿದೆ ವಿಷಾಧಿಸಿದರು.
ಸದ್ಯ ಅಣೆಕಟ್ಟು ೫೧೯-೬೦ ರಿಂದ ೫೨೪-೨೫೬ಮೀ.ಗೆ ಹೆಚ್ಚಿಸಲು ಮತ್ತು ಈ ಯೋಜನೆ ಸಾಕಾರಗೊಳಿಸಲು ೧ಲಕ್ಷ ಕೋಟಿಗೂ ಅಧಿಕ ಹಣದ ಅಗತ್ಯವಿದೆ. ಇಷ್ಟೊಂದು ಹಣ ಒದಗಿಸುವುದು ರಾಜ್ಯ ಸರಕಾರಕ್ಕೆ ಅಸಾಧ್ಯ. ಈ ಯೋಜನೆಯನ್ನು ಪೂರ್ಣಗೊಳಿಸಲು ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯೆಂದು ಘೋಷಿಸಿ ಕೇಂದ್ರ ಸರಕಾರ ತನ್ನ ಸುಪರ್ಧಿಗೆ ತೆಗೆದುಕೊಂಡು ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ

ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ

ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ

ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ :ಡೋಣುರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ
    In (ರಾಜ್ಯ ) ಜಿಲ್ಲೆ
  • ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ :ಡೋಣುರ
    In (ರಾಜ್ಯ ) ಜಿಲ್ಲೆ
  • ಸಾವಿಲ್ಲದ, ಕೊನೆಯಿಲ್ಲದ ಭಾಷೆ ಕನ್ನಡ :ಡಾ.ನಾಗರಾಜ
    In (ರಾಜ್ಯ ) ಜಿಲ್ಲೆ
  • ಪರೀಕ್ಷೆ ವೆಬ್ ಕಾಸ್ಟಿಂಗ್ ಕೇಂದ್ರ ಕ್ಕೆ ಜಿಪಂ ಸಿಇಒ ರಿಷಿ ಆನಂದ ಭೇಟಿ
    In (ರಾಜ್ಯ ) ಜಿಲ್ಲೆ
  • ಉಚಿತ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೧೦೭ ಪ್ರಕರಣಗಳು ನ್ಯಾಯಾಲಯದಲ್ಲಿ ಇತ್ಯರ್ಥ
    In (ರಾಜ್ಯ ) ಜಿಲ್ಲೆ
  • ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆ: ನಿಷೇಧಾಜ್ಞೆ ಜಾರಿ
    In (ರಾಜ್ಯ ) ಜಿಲ್ಲೆ
  • ಎಸ್‌ಎಸ್‌ಎಲ್‌ಸಿಪರೀಕ್ಷಾ ಕೇಂದ್ರಗಳಿಗೆ ಡಿಸಿ ಡಾ.ಆನಂದ ಕೆ. ಭೇಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.