Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಹಿಳೆಯರು ಅಗತ್ಯ ಕೌಶಲ್ಯಗಳನ್ನು ಪಡೆಯುವುದು ಅತ್ಯವಶ್ಯ :ಪ್ರೊ.ಸೋನಾರ

ಬಾಲಕಿ ನೇಣಿಗೆ ಶರಣು

ಗ್ರಾಮೀಣ ಮಹಿಳಾ ಸಬಲೀಕರಣಕ್ಕೆ ಮತ್ಸ್ಯ ಸಂಜೀವಿನಿ ಸಹಕಾರಿ :ವಡ್ಡರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ವಿಶೇಷ ಲೇಖನ»ಸ್ವಾತಂತ್ರ ಸಿಂಹ ಮೈಲಾರ ಮಹಾದೇವರು
ವಿಶೇಷ ಲೇಖನ

ಸ್ವಾತಂತ್ರ ಸಿಂಹ ಮೈಲಾರ ಮಹಾದೇವರು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಲೇಖನ
– ಸುಧಾ ಪಾಟೀಲ
ವಿಶ್ವಸ್ಥರು
ಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರ
ಪುಣೆ

ಉದಯರಶ್ಮಿ ದಿನಪತ್ರಿಕೆ

23 ನೆಯ ಶರಣಮಾಸದ ಅನುಭಾವ ಮಾಲಿಕೆಯಲ್ಲಿ


ಡಾ ಕಸ್ತೂರಿ ದಳವಾಯಿ ಅವರು ಮಾತನಾಡುತ್ತಾ ಮೈಲಾರ ಮಹಾದೇವಪ್ಪನವರು ೧೯೧೧ರಲ್ಲಿ ಹಾವೇರಿ ಜಿಲ್ಲೆಯ ಮೋಟೆಬೆನ್ನೂರಿನಲ್ಲಿ ಜನಿಸಿದರು. ಇವರ ತಾಯಿ ಬಸಮ್ಮ ; ತಂದೆ ಮಾರ್ತಾಂಡಪ್ಪ. ಮೋಟೆಬೆನ್ನೂರಿನಲ್ಲಿ ಪ್ರಾಥಮಿಕ ಶಿಕ್ಷಣವನ್ನೂ ಹಾಗು ಹಂಸಭಾವಿಯಲ್ಲಿ ಮಾಧ್ಯಮಿಕ ಶಿಕ್ಷಣವನ್ನು ಪಡೆದರು. ಹೈಸ್ಕೂಲಿನಲ್ಲಿ ಹರ್ಡೇಕರ ಮಂಜಪ್ಪ‍ನವರಿಂದ ರಾಷ್ಟ್ರೀಯ ಭಾವನೆಯ ಉದಯವಾಯಿತು. ಅದೇ ಸಮಯದಲ್ಲಿ ಗಳಗನಾಥರ ಸಾಹಿತ್ಯ ಹಾಗು ಲೋಕಮಾನ್ಯ ತಿಲಕರ[೧] ಕೇಸರಿ ಪತ್ರಿಕೆಯಲ್ಲಿಯ ಲೇಖನಗಳಿಂದ ಇವರಿಗೆ ಪ್ರೇರಣೆ ದೊರೆಯಿತು. ಇದರಿಂದ ೧೯೨೯ರಲ್ಲಿ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ಖಾದಿ ಪ್ರಚಾರದಲ್ಲಿ ತೊಡಗಿದರು. ಮಹಾತ್ಮಾ ಗಾಂಧೀಜಿಯವರು ಉಪ್ಪಿನ ಸತ್ಯಾಗ್ರಹ[೨] ಪ್ರಾರಂಭಿಸಿ ದಾಂಡಿ ಯಾತ್ರೆ ಕೈಗೊಂಡಾಗ ಅದರಲ್ಲಿ ಭಾಗವಹಿಸಿದ ಅತಿ ಕಿರಿಯ ಚಳುವಳಿಗಾರರಾಗಿದ್ದರು. ಜೊತೆಗೆ, ಮೈಲಾರ ಮಹಾದೇವಪ್ಪನವರು ಕರ್ನಾಟಕದಿಂದ ದಂಡಿ ಸತ್ಯಾಗ್ರಹದಲ್ಲಿ ಪಾಲ್ಗೊಂಡ ಏಕೈಕ ವ್ಯಕ್ತಿ ಎಂಬ ಖ್ಯಾತಿಗೂ ಭಾಜನರಾಗಿದ್ದಾರೆ.ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಅಧ್ಯಕ್ಷರಾದ ಡಾ ಶಶಿಕಾಂತ ಪಟ್ಟಣ ಅವರು ಉತ್ತರ ಕರ್ನಾಟಕದ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಚರಿತ್ರೆಯಲ್ಲಿ ಇತಿಹಾಸದಲ್ಲಿ ದಾಖಲಾಗದೆ ಇರುವುದು ಅತ್ಯಂತ ನೋವಿನ ಸಂಗತಿ ಎಂದು ಹೇಳಿದರು. ಅಲ್ಲದೆ ಮೈಲಾರ ಮಹಾದೇವರು ಅಪ್ಪಟ ರಾಷ್ಟ್ರ ಭಕ್ತರಾಗಿದ್ದರು.
೧೯೪೨ರಲ್ಲಿ ಚಲೇಜಾವ್ ಚಳುವಳಿ ಪ್ರಾರಂಭವಾಗಿ, ಮಹಾತ್ಮಾ ಗಾಂಧೀಜಿ ಯವರು ಸೆರೆಯಾದ ಬಳಿಕ ಚಳುವಳಿ ಉಗ್ರ ರೂಪ ತಾಳಿತು. ಮೈಲಾರ ಮಹಾದೇವಪ್ಪನವರು ಯುವ ಹೋರಾಟಗಾರರನ್ನು ಸಂಘಟಿಸಿದರು. ೧೯೪೩ ಮಾರ್ಚ ೩೧ರಂದು ಹೊಸರಿತ್ತಿಯ ಕಂದಾಯ ಕಚೇರಿಯ ಮೇಲೆ ದಾಳಿ ಮಾಡಿದಾಗ, ಪೋಲೀಸರ ಗುಂಡಿಗೆ ಬಲಿಯಾದರು. ಇವರೊಂದಿಗೆ ಹಿರೇಮಠ ವೀರಯ್ಯ ಹಾಗು ಮಡಿವಾಳ ತಿರಕಪ್ಪನವರೂ ಸಹ ಹುತಾತ್ಮರಾದರು ಎಂಬ ಹೋರಾಟದ ಕ್ರಾಂತಿಯ ಪರಂಪರೆ ಬಗ್ಗೆ ಮಾತನಾಡಿ,
ಡಾ ಮಹದೇವಪ್ಪ ಪಟ್ಟಣ ಹೊಸಮನಿ ಸಿದ್ಧಪ್ಪನವರು ಶ್ರೀ ಸಿದ್ದಪ್ಪ ಕಂಬಳಿ ಹಳ್ಳಿಕೇರಿ ಗುದ್ಲೆಪ್ಪ ವಾಲಿ ಚೆನ್ನಪ್ಪ ಸಿದ್ದಮ್ಮ ಮೈಲಾರ ಮುಂತಾದವರು ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ತಮ್ಮನ್ನೇ ಅರ್ಪಿಸಿಕೊಂಡಿದ್ದರು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಡಾ. ಸುಗುಣ ಮಲ್ಲೇಶ ಅವರ ವಚನ ಪ್ರಾರ್ಥನೆ, ಶರಣೆ ಏoಜಲಿನಾ ಗ್ರೆಗರಿ ಅವರ ಸ್ವಾಗತ, ಶರಣೆ ರತ್ನಕ್ಕ ಬಿರಾದಾರ ಅವರ ಶರಣು ಸಮರ್ಪಣೆ, ಶರಣೆ ಬನಶ್ರೀ ಹತ್ತಿ ಅವರ ವಚನ ಮಂಗಳ ಮತ್ತು ಡಾ. ತಾರಾ. ಬಿ. ಎನ್ ಅವರ ನಿರೂಪಣೆಯೊಂದಿಗೆ ಕಾರ್ಯಕ್ರಮ ಸುಗಮವಾಗಿ ನಡೆಯಿತು.

ವಿಶೇಷ ದತ್ತಿ ಉಪನ್ಯಾಸ – 321

ವಚನ ಅಧ್ಯಯನ ವೇದಿಕೆ ಬಸವಾದಿ ಶರಣರ ಚಿಂತನ ಕೂಟ ಹಾಗೂ ಹಾಗೂ ಅಕ್ಕನ ಅರಿವು ಸಂಘಟನೆಗಳಿಂದ ಶರಣೆ ಸುಧಾ ಪಾಟೀಲ ಅವರ ತಂದೆಯವರಾದ ಲಿಂ. ಶ್ರೀ ಬಿ.ಎಂ.ಪಾಟೀಲ ಮತ್ತು ತಾಯಿಯವರಾದ ಲಿಂ.ಶ್ರೀಮತಿ ಅಕ್ಕಮಹಾದೇವಿ ಪಾಟೀಲ – ಗದಗ ಅವರ ಹೆಸರಿನಲ್ಲಿ ವಿಶೇಷ ದತ್ತಿ ಉಪನ್ಯಾಸ – 321

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಹಿಳೆಯರು ಅಗತ್ಯ ಕೌಶಲ್ಯಗಳನ್ನು ಪಡೆಯುವುದು ಅತ್ಯವಶ್ಯ :ಪ್ರೊ.ಸೋನಾರ

ಬಾಲಕಿ ನೇಣಿಗೆ ಶರಣು

ಗ್ರಾಮೀಣ ಮಹಿಳಾ ಸಬಲೀಕರಣಕ್ಕೆ ಮತ್ಸ್ಯ ಸಂಜೀವಿನಿ ಸಹಕಾರಿ :ವಡ್ಡರ

ರಾಷ್ಟ್ರೀಯ ರೈತ ಮಹಿಳಾ ದಿನಾಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಹಿಳೆಯರು ಅಗತ್ಯ ಕೌಶಲ್ಯಗಳನ್ನು ಪಡೆಯುವುದು ಅತ್ಯವಶ್ಯ :ಪ್ರೊ.ಸೋನಾರ
    In (ರಾಜ್ಯ ) ಜಿಲ್ಲೆ
  • ಬಾಲಕಿ ನೇಣಿಗೆ ಶರಣು
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಮಹಿಳಾ ಸಬಲೀಕರಣಕ್ಕೆ ಮತ್ಸ್ಯ ಸಂಜೀವಿನಿ ಸಹಕಾರಿ :ವಡ್ಡರ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ರೈತ ಮಹಿಳಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಅತಿವೃಷ್ಟಿಯಿಂದ ಹಾನಿಗೊಳಗಾದ ಬೆಳೆಗಳ ಅಂತಿಮ ಪಟ್ಟಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ಜಂಟಿ ಕೃಷಿ ನಿರ್ದೇಶಕರ ಕಚೇರಿ ಸ್ಥಳಾಂತರ
    In (ರಾಜ್ಯ ) ಜಿಲ್ಲೆ
  • ಟಿಲಿಸ್ಕೋಪ‌ ತಯಾರಿಕೆ: ಹೊನವಾಡ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಲಾಂಛನಗಳ ಪಾರುಪತ್ಯದಲ್ಲಿ ಬಳಲುವುದು ಬೇಡ
    In ಚಿಂತನ
  • ಈ ಚೆಂದದ ಹೃದಯದಲಿ ನಿನ್ನದೇನೆ ಚಟುವಟಿಕೆ
    In ವಿಶೇಷ ಲೇಖನ
  • ಎಡಿಸಿ ಭರವಸೆ: ಆಹೋರಾತ್ರಿ ಧರಣಿ ಸತ್ಯಾಗ್ರಹ ಹಿಂಪಡೆದ ಬಿಜೆಪಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.