Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ

ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ

ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶ್ರೀಕೃಷ್ಣ ಜನ್ಮಾಷ್ಠಮಿ: ಜನಮನ ಸೆಳೆದ ಮಕ್ಕಳ ಛದ್ಮವೇಷ
(ರಾಜ್ಯ ) ಜಿಲ್ಲೆ

ಶ್ರೀಕೃಷ್ಣ ಜನ್ಮಾಷ್ಠಮಿ: ಜನಮನ ಸೆಳೆದ ಮಕ್ಕಳ ಛದ್ಮವೇಷ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪ್ರೇರಣಾ ಶಿಶುನಿಕೇತನ, ವಿದ್ಯಾನಿಕೇತನ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಗಳು ಹಮ್ಮಿಕೊಂಡ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಶ್ರೀಕೃಷ್ಣನು ನೀಡಿದ ಸಂದೇಶಗಳು ಸಂಸ್ಕಾರಯುತ ಜೀವನ ನಡೆಸಲು ಮಾದರಿಯಾಗಿದೆ. ಮತ್ತು ಶ್ರೀಕೃಷ್ಣ ಜನ್ಮಾಷ್ಠಮಿಯು ಜಾತಿ, ಮತ, ಪಂತ ಮೀರಿದ್ದು, ಇದಕ್ಕೆ ಕೃಷ್ಣನ ವೇಷಧಾರಿಗಳೇ ಸಾಕ್ಷಿಯಾಗಿದ್ದಾರೆ ಎಂದು ಪತ್ರಕರ್ತ, ಉಪನ್ಯಾಸಕ ಮಹಾಂತೇಶ ನೂಲಾನವರ ಹೇಳಿದರು.
ಸಿಂದಗಿ ಪಟ್ಟಣದ ನಾಗೂರ ಬಡಾವಣೆಯಲ್ಲಿರುವ ಶ್ರೀಸಮರ್ಥ ವಿದ್ಯಾವಿಕಾಸ ವಿವಿದೊದ್ದೇಶಗಳ ಸಂಸ್ಥೆಯ ಪ್ರೇರಣಾ ಶಿಶುನಿಕೇತನ, ವಿದ್ಯಾನಿಕೇತನ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ ಹಮ್ಮಿಕೊಂಡ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಅತಿಥಿ ಸ್ಥಾನ ವಹಿಸಿ ಮಾತನಾಡಿದ ಅವರು, ಶಿಕ್ಷಕರು ಮಕ್ಕಳನ್ನು ಉತ್ತಮ ಸಂಸ್ಕಾರಯುತ ಪ್ರಜೆಗಳಾಗಿ ರೂಪಿಸುವ ಜವಾಬ್ದಾರಿಯಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಶ್ರೀಕೃಷ್ಣ ಜಗತ್ತಿಗೆ ಗುರುವಾಗಿದ್ದ, ಆತನ ಉಪದೇಶ ಮತ್ತು ತತ್ವಗಳು ಜೀವನದಲ್ಲಿ ಆಳವಡಿಸಿಕೊಂಡರೆ ಸದಾ ಕೋಪ, ದುಃಖ ಆಸೆಗಳು ದೂರವಾಗಿ ಸುಂದರ ಜೀವನ ನಡೆಸಬಹುದು ಎಂದರು.
ಕಾರ್ಯಕ್ರಮವನ್ನು ಭವಾನಿ ರಾಘವೇಂದ್ರ ಕುಲಕರ್ಣಿ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಶ್ರೀಕೃಷ್ಣ ಮತ್ತು ರಾಧೆಯ ವೇಷದಲ್ಲಿದ್ದ ಮಕ್ಕಳ ಜನಮನ ಸೆಳೆಯಿತು. ಚಿಣ್ಣರು ಕೃಷ್ಣನ ಹಾಡಿಗೆ ನೃತ್ಯ ಮಾಡಿ ಸಂಭ್ರಮಿಸಿದರು. ಗಿನ್ನಿಸ ವರ್ಲ್ಡ್ ರಿಕಾರ್ಡ ಖ್ಯಾತಿಯ ಪ್ರೇರಣಾ ಶಿಶು ನಿಕೇತನ ವಿದ್ಯಾರ್ಥಿನಿ ದಿತಿ ಶಿರಶ್ಯಾಡ ಭಗವದ್ಗೀತೆಯ ೧೮ ಅಧ್ಯಾಯಗಳ ಹೆಸರು ಹೇಳಿ ಗಮನ ಸೆಳೆದಳು.
ಇದೇ ಸಂದರ್ಭದಲ್ಲಿ ಸನತ ಕುಲಕರ್ಣಿ, ಅಲ್ತಾಪ ತಾಂಬೋಳಿ, ಅಕ್ಷಯ ಯಲಗಟ್ಟಿ, ಶ್ರೀಕಾಂತ ಹೂನಳ್ಳಿ, ಎಸ್.ಬಿ.ಕುಂಟೋಜಿ, ಎಮ್.ಎಮ್.ಜುಮನಾಳ, ಬಿ.ಎಸ್.ಪಾಟೀಲ, ಎಸ್‌ವ್ಹಿ.ಕಡಣಿ, ವಿ.ಎ.ನಾಯಕ, ಎಮ್.ಜಿ.ದ್ಯಾಮಗೊಂಡ, ಎಸ್.ಡಿ.ನಾಯಕ, ವಿಜಯಲಕ್ಷ್ಮಿ ಅಲಾಳಮಠ, ಸಾವಿತ್ರಿ ವೀರಾಪೂರ, ವಿ.ಕೆ.ಚವ್ಹಾಣ, ಎನ್.ಜಿ.ಬಳಗಾನೂರ, ಆರ್.ಎಮ್.ಫಕೀರಪುರ, ಆರ್.ಎಸ್.ಶಿವಸಿಂಪಿಗೇರ, ಎಸ್.ಎಸ್.ಪಾಟೀಲ ಸೇರಿದಂತೆ ಬೋಧಕೇತರ ಸಿಬ್ಬಂದಿ, ಪಾಲಕರು ಹಾಗೂ ವಿದ್ಯಾರ್ಥಿಗಳು ಇದ್ದರು. ಕಿರಣ ಕುಲಕರ್ಣಿ ಸ್ವಾಗತಿಸಿದರು. ಯಲ್ಲಾಲಿಂಗ ಹೊಸೂರ ವಂದಿಸಿದರು. ಸತೀಶ ಕುಲಕರ್ಣಿ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ

ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ

ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ

ಪೊಲೀಸ್ ವೈಫಲ್ಯ ಖಂಡಿಸಿ ಸೆ.೧೯ಕ್ಕೆ ಕಾಲ್ನಡಿಗೆ ಜಾಥಾ :ಕೂಚಬಾಳ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ
    In (ರಾಜ್ಯ ) ಜಿಲ್ಲೆ
  • ಪೊಲೀಸ್ ವೈಫಲ್ಯ ಖಂಡಿಸಿ ಸೆ.೧೯ಕ್ಕೆ ಕಾಲ್ನಡಿಗೆ ಜಾಥಾ :ಕೂಚಬಾಳ
    In (ರಾಜ್ಯ ) ಜಿಲ್ಲೆ
  • ಇಂದು ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಮಳೆಯಿಂದ ಮನೆಯೊಳಗೆ ನೀರು ನುಗ್ಗಿ ವಸ್ತುಗಳ ಹಾನಿ!
    In (ರಾಜ್ಯ ) ಜಿಲ್ಲೆ
  • ಸಂಗೀತ ಲೋಕದ ಮೇರು ಶಿಖರ ಪಂ.ಪುಟ್ಟರಾಜ ಗವಾಯಿಗಳು
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಗೆ ಮತ್ತೆ ಅಪಾರ ಪ್ರಮಾಣದ ನೀರು!
    In (ರಾಜ್ಯ ) ಜಿಲ್ಲೆ
  • ಸಿದ್ದಸಿರಿ ಸೌಹಾರ್ದ ಸಹಕಾರಿಯಿಂದ ರೂ.25 ಲಕ್ಷ ದೇಣಿಗೆ
    In (ರಾಜ್ಯ ) ಜಿಲ್ಲೆ
  • ಮುಂಗಾರು ಬೆಳೆಹಾನಿಪುನಃ ಪರಿಶೀಲಿಸಿದ ಎಸಿ ವಸ್ತ್ರದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.