Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 01, 2026

ನಂದಿ ಸಕ್ಕರೆ ಕಾರ್ಖಾನೆಯಲ್ಲಿ ₹12.33 ಕೋಟಿ ಕಬ್ಬು ತೂಕ ವಂಚನೆ

ಶಾಸಕ ಕಟಕಧೋಂಡ ಗೆ ಸಚಿವ ಸ್ಥಾನ ನೀಡಲು ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇವರಹಿಪ್ಪರಗಿ ಮೇನ್ ಬಜಾರ್ ಮೂಲಕ ದೇವಾಲಯಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ | ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳಲು ಸಾರ್ವಜನಿಕರ ಆಗ್ರಹ
(ರಾಜ್ಯ ) ಜಿಲ್ಲೆ

ದೇವರಹಿಪ್ಪರಗಿ ಮೇನ್ ಬಜಾರ್ ಮೂಲಕ ದೇವಾಲಯಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ | ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳಲು ಸಾರ್ವಜನಿಕರ ಆಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp


ಮೇನ್ ಬಜಾರ್ ರಸ್ತೆ ಅತಿಕ್ರಮಿಸಿಕೊಂಡ ವ್ಯಾಪಾರ ಮಳಿಗೆಗಳು

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಮೇನ್ ಬಜಾರ್ ಮೂಲಕ ಪಟ್ಟಣದ ದೇವಾಲಯಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ವ್ಯಾಪಾರಸ್ಥರಿಂದ ಅತಿಕ್ರಮಣಗೊಳ್ಳುತ್ತಿದ್ದು, ಕೂಡಲೇ ಸ್ಥಳೀಯ ಆಡಳಿತ ಅತಿಕ್ರಮಣ ಕುರಿತು ಕ್ರಮ ವಹಿಸಿ ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳಲು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಪಟ್ಟಣದ ಮೊಹರೆ ಹಣಮಂತ್ರಾಯ ವೃತ್ತದ ತಾಳಿಕೋಟಿ ಸೇತುವೆಯ ನಂತರ ಬರುವ ಬಲಭಾಗದ ಮುಖ್ಯ ರಸ್ತೆ ಕಲ್ಮೇಶ್ವರ, ರಾವುತರಾಯ ದೇವಾಲಯಗಳು ಸೇರಿದಂತೆ ಮೇನ್ ಬಜಾರ್ ಸಂಪರ್ಕದ ಮುಖ್ಯ ರಸ್ತೆಯಾಗಿದೆ. ಇಲ್ಲಿ ವ್ಯಾಪಾರಸ್ಥರು ಬಹುತೇಕ ಜಾಗ ಅತಿಕ್ರಮಿಸಿ ರಸ್ತೆಯ ಎಡಬಲಗಳಲ್ಲಿ ಬೇಕಾಬಿಟ್ಟಿಯಾಗಿ ತಮ್ಮ ಅಂಗಡಿಯ ಮುಂದೆ ಹೆಚ್ಚುವರಿಯಾಗಿ ಮಾರಾಟ ಕೈಗೊಳ್ಳುವ ಮೂಲಕ ಸ್ಥಳೀಯ ವಾಹನ ಸವಾರರಿಗೆ ಅಡ್ಡಿಯಾಗಿದ್ದಾರೆ. ಇದರಿಂದ ಸ್ಥಳೀಯ ವಾಹನ ಸವಾರರು, ವಿವಿಧ ಕಡೆಗಳಿಂದ ಆಗಮಿಸಿದ ಭಕ್ತರು ಪರದಾಡುವಂತಾಗಿದೆ.
ಈ ಬಗ್ಗೆ ಸದಯ್ಯನಮಠದ ವೀರಗಂಗಾಧರಶ್ರೀಗಳು ಮಾತನಾಡಿ, ಈ ಮೊದಲು ರಸ್ತೆಯಲ್ಲಿ ಲಾರಿ ಸರಾಗವಾಗಿ ಚಲಿಸುತ್ತಿತ್ತು. ಈಗ ಕಾರು ಸಹ ಚಲಿಸದಂತೆ ವ್ಯಾಪಾರಸ್ಥರು ರಸ್ತೆ ಅತಿಕ್ರಮಿಸಿ ಕಿರಿದಾಗಿಸಿದ್ದಾರೆ. ಅದರಲ್ಲೂ ರಸ್ತೆ ಆರಂಭದಲ್ಲಿ ವ್ಯಾಪಾರಿಗಳು ತಮ್ಮ ಅಂಗಡಿಗಳನ್ನು ಮುಂದಕ್ಕೆ ಚಾಚಿರುವುದು ಹಾಗೂ ತಳ್ಳುವ ಗಾಡಿಗಳ ವ್ಯಾಪಾರಿಗಳು ಸಹ ಅಲ್ಲಿಯೇ ನಿಂತು ವ್ಯಾಪಾರ ಮಾಡುವ ಕಾರಣ ಇಡೀ ರಸ್ತೆ ಜನರಿಂದ ತುಂಬಿ ವಾಹನಗಳು ಪ್ರವೇಶಿಸದಂತಾಗಿವೆ. ಜನರಿಗೆ ಸರಿಯಲು ಹೇಳಿದರೆ ಜಗಳಕ್ಕೆ ಹಾದಿ. ಇದು ಒಂದೆರಡು ದಿನದ ಸಮಸ್ಯೆಯಲ್ಲ ಹಲವು ದಿನಗಳಿಂದ ಆರಂಭಗೊಂಡು ಈಗ ಹೆಚ್ಚಾಗಿದೆ ಎಂದು ತಮ್ಮ ಅತಂಕ ವ್ಯಕ್ತಪಡಿಸುತ್ತಾರೆ.
ಪಟ್ಟಣ ಈಗ ತಾಲ್ಲೂಕು ಕೇಂದ್ರ, ಮೇನ್ ಬಜಾರ್‌ದ ಕಲ್ಮೇಶ್ವರ ದೇವಾಲಯದ ಕಲ್ಯಾಣ ಮಂಟಪಲ್ಲಿ ಯಾವುದಾದರೂ ಕಾರ್ಯಕ್ರಮ ಇರುವುದು ಸಹಜ. ಜೊತೆಗೆ ರಾವುತರಾಯ ದೇವಸ್ಥಾನಕ್ಕೆ ಕಾರು, ಜೀಪುಗಳ ಮೂಲಕ ಬರುವ ಭಕ್ತರು ಹೆಚ್ಚಾಗಿದ್ದು ಇವರೆಲ್ಲರ ಹಿತದೃಷ್ಟಿಯಿಂದ ವ್ಯಾಪಾರ ಮಳಿಗೆಗಳು ಮುಂದೆ ಚಾಚದಂತೆ ಹಾಗೂ ರಸ್ತೆಯಲ್ಲಿ ವ್ಯಾಪಾರ ಮಾಡದಂತೆ ಸ್ಥಳೀಯ ಆಡಳಿತ ಕೂಡಲೇ ಕ್ರಮ ಕೈಗೊಳ್ಳಬೇಕು ಎನ್ನುತ್ತಾರೆ ರೈತಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಸಂಪತ್ ಜಮಾದಾರ, ವೈದ್ಯ ಮಂಜುನಾಥ ಮಠ, ರಮೇಶಬಾಬು ಮೆಟಗಾರ ಹಾಗೂ ಬಸವರಾಜ ಕಲ್ಲೂರ(ಮುಳಸಾವಳಗಿ).

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 01, 2026

ನಂದಿ ಸಕ್ಕರೆ ಕಾರ್ಖಾನೆಯಲ್ಲಿ ₹12.33 ಕೋಟಿ ಕಬ್ಬು ತೂಕ ವಂಚನೆ

ಶಾಸಕ ಕಟಕಧೋಂಡ ಗೆ ಸಚಿವ ಸ್ಥಾನ ನೀಡಲು ಆಗ್ರಹ

ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಲು ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 01, 2026
    In ದಿನಪತ್ರಿಕೆ
  • ನಂದಿ ಸಕ್ಕರೆ ಕಾರ್ಖಾನೆಯಲ್ಲಿ ₹12.33 ಕೋಟಿ ಕಬ್ಬು ತೂಕ ವಂಚನೆ
    In (ರಾಜ್ಯ ) ಜಿಲ್ಲೆ
  • ಶಾಸಕ ಕಟಕಧೋಂಡ ಗೆ ಸಚಿವ ಸ್ಥಾನ ನೀಡಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಹೆಣ್ಣುಮಕ್ಕಳಿಗೆ ತೊಂದರೆ ನೀಡುವ ಪುಂಡರ ಮೇಲೆ ಕ್ರಮಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರ ಕೂಡಲೇ ಶಿಕ್ಷಣ ಕ್ಷೇತ್ರದ ಸಮಸ್ಯೆಗಳತ್ತ ಗಮನಹರಿಸಲಿ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಮುಂಗಾರು ಹಂಗಾಮಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಜಾರಿ
    In (ರಾಜ್ಯ ) ಜಿಲ್ಲೆ
  • ಕಿತ್ತೂರ ರಾಣಿ ಚನ್ನಮ್ಮ ವಿವಿ ಸ್ನಾತಕೋತ್ತರ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಾಸಕ ಶಿವಾನಂದರಿಗೆ ಅಧಿಕಾರಿಗಳಿಂದ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.