Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ

ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ

ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆ.೧೯ರಂದು ಸಂಪುಟ ಸಭೆಯಲ್ಲಿ ಒಳಮೀಸಲಾತಿ ಬಗ್ಗೆ ಚರ್ಚಿಸಿ
(ರಾಜ್ಯ ) ಜಿಲ್ಲೆ

ಆ.೧೯ರಂದು ಸಂಪುಟ ಸಭೆಯಲ್ಲಿ ಒಳಮೀಸಲಾತಿ ಬಗ್ಗೆ ಚರ್ಚಿಸಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲಾ ಮಾದಿಗರ ಸಂಘಟನೆಗಳ ಒಕ್ಕೂಟ ಆಗ್ರಹ | ಶಾಸಕರ ಮುಂದೆ ತಮಟೆ ಬಾರಿಸಲು ಕರೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾ ಮಾದಿಗರ ಸಂಘಟನೆಗಳ ಒಕ್ಕೂಟ ವಿಜಯಪುರ ವತಿಯಿಂದ ನ್ಯಾ. ನಾಗಮೋಹನ ದಾಸ ವರದಿ ಸಲ್ಲಿಸಿದ ತರುವಾಯ ಕರೆದಿದ್ದ ವಿಶೇಷ ಸಚಿವ ಸಂಪುಟ ಸಭೆಯನ್ನು ಆಗಷ್ಟ್ ೧೯ಕ್ಕೆ ಮುಂದೆ ಹಾಕಿರುವ ಕುರಿತು ಪತ್ರಿಕಾಗೋಷ್ಟಿ ನಗರದಲ್ಲಿ ಜರುಗಿತು.
ಜಿಲ್ಲಾ ಮಾದಿಗರ ಸಂಘಟನೆಗಳ ಒಕ್ಕೂಟ ಜಿಲ್ಲಾಧ್ಯಕ್ಷರಾದ ಶ್ರೀಶೈಲ ರತ್ನಾಕರ ಮಾತನಾಡಿ ದಿನಾಂಕ ೧೮-೮-೨೦೨೫ ರಂದು ವಿಜಯಪುರ ಜಿಲ್ಲೆಯ ಎಲ್ಲ ಸಚಿವರು, ಶಾಸಕರು ಮನೆಗಳಿಗೆ ತಮಟೆ ಬಾರಿಸುವ ಮೂಲಕ ಅಗಷ್ಟ ೧೯ ರಂದು ಸಂಪುಟ ಸಭೆಯಲ್ಲಿ ಒಳಮೀಸಲಾತಿ ಬಗ್ಗೆ ಧ್ವನಿ ಎತ್ತಲು ಎಚ್ಚರಿಸಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಮಾಜದ ಮುಖಂಡ ಭೀಮು ಮೇಲಿನಮನಿ ಮಾತನಾಡಿ, ಸಿದ್ದರಮಯ್ಯನವರು ೨೦೧೩ ರಿಂದ ೨೦೧೮ ರ ವರೆಗೆ ಮುಖ್ಯಮಂತ್ರಿ ಆದಾಗಲೂ ಇದೇ ವಿಳಂಬ ದ್ರೋಹದ ಚಾಳಿ ನಡೆಸಿದ್ದರು. ಈಗಲೂ ಅದನ್ನೇ ಮುಂದುವರಿಸಿದ್ದಾರೆ ಎಂದು ಆರೋಪಿಸಿದರು.
ಇದೇ ಸಂದರ್ಭದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಸಮಾಜ ಮುಖಂಡ ಎಸ್.ಎಚ್. ಲೋಟಗಿ ವಕೀಲರು, ಸದಾನಂದ ಗುನ್ನಾಪೂರ, ಭೀಮರಾಯ ಹುಲ್ಲೂರು, ವಿಠ್ಠಲ ನಡುವಿನಕೇರಿ, ರವಿಚಂದ್ರ ಹಾದಿಮನಿ, ಪರಶುರಾಮ ರೋಣಿಹಾಳ, ಹನಮಂತ ಬಿರಾದಾರ, ನಾಗರಾಜ ಮಾದರ, ಪ್ರಶಾಂತ ದೊಡಮನಿ, ಅಶೋಕ ನಂದಿ, ಶ್ರೀಕಾಂತ ಬಿರಾದಾರ, ಸಿದ್ದು ಪೂಜಾರಿ, ಶೇಖು ಆಲೂರ, ಹಣಮಂತ ಹಡಲಗಿ, ಸುಭಾಸ ಕಟ್ಟಿಮನಿ, ಏಕನಾತ ಓತಿಹಾಳ, ಅನೀಲ ರತ್ನಾಕರ, ದೇವೇಂದ್ರ ಹಡಗಲಿ, ವಿಜಯ ಮಾದರ, ಶಿವು ರೂಗಿ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ

ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ

ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ

ಪೊಲೀಸ್ ವೈಫಲ್ಯ ಖಂಡಿಸಿ ಸೆ.೧೯ಕ್ಕೆ ಕಾಲ್ನಡಿಗೆ ಜಾಥಾ :ಕೂಚಬಾಳ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ
    In (ರಾಜ್ಯ ) ಜಿಲ್ಲೆ
  • ಪೊಲೀಸ್ ವೈಫಲ್ಯ ಖಂಡಿಸಿ ಸೆ.೧೯ಕ್ಕೆ ಕಾಲ್ನಡಿಗೆ ಜಾಥಾ :ಕೂಚಬಾಳ
    In (ರಾಜ್ಯ ) ಜಿಲ್ಲೆ
  • ಇಂದು ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಮಳೆಯಿಂದ ಮನೆಯೊಳಗೆ ನೀರು ನುಗ್ಗಿ ವಸ್ತುಗಳ ಹಾನಿ!
    In (ರಾಜ್ಯ ) ಜಿಲ್ಲೆ
  • ಸಂಗೀತ ಲೋಕದ ಮೇರು ಶಿಖರ ಪಂ.ಪುಟ್ಟರಾಜ ಗವಾಯಿಗಳು
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಗೆ ಮತ್ತೆ ಅಪಾರ ಪ್ರಮಾಣದ ನೀರು!
    In (ರಾಜ್ಯ ) ಜಿಲ್ಲೆ
  • ಸಿದ್ದಸಿರಿ ಸೌಹಾರ್ದ ಸಹಕಾರಿಯಿಂದ ರೂ.25 ಲಕ್ಷ ದೇಣಿಗೆ
    In (ರಾಜ್ಯ ) ಜಿಲ್ಲೆ
  • ಮುಂಗಾರು ಬೆಳೆಹಾನಿಪುನಃ ಪರಿಶೀಲಿಸಿದ ಎಸಿ ವಸ್ತ್ರದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.