Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ

ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ

ಪೊಲೀಸ್ ವೈಫಲ್ಯ ಖಂಡಿಸಿ ಸೆ.೧೯ಕ್ಕೆ ಕಾಲ್ನಡಿಗೆ ಜಾಥಾ :ಕೂಚಬಾಳ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಝಳಕಿ: ಮಳೆಗೆ ಶಿಥಿಲಗೊಂಡ ಮನೆಗಳ ವೀಕ್ಷಣೆ
(ರಾಜ್ಯ ) ಜಿಲ್ಲೆ

ಝಳಕಿ: ಮಳೆಗೆ ಶಿಥಿಲಗೊಂಡ ಮನೆಗಳ ವೀಕ್ಷಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಝಳಕಿ: ಸತತವಾಗಿ ಮೂರು ದಿನಗಳಿಂದ ವರುಣನ ಆರ್ಭಟಕ್ಕೆ ಶಿಥಿಲಗೊಂಡ ಮನೆಗಳನ್ನು ಇಂಡಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ.ಭೀಮಾಶಂಕರ ಕನ್ನೂರ ತಾಲೂಕಿನ ಹಡಲಸಂಗ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪಂಚಾಯತ್ ರಾಜ್ಯ ಇಲಾಖೆ, ನರೇಗಾ ಯೋಜನೆ ಹಾಗೂ ಕರ ವಸೂಲಾತಿ ಕುರಿತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಜೊತೆ ಚರ್ಚಿಸಿ ನಿಗದಿ ಪಡಿಸಿದ ಗುರಿಯನ್ನು ಪ್ರಗತಿ ಸಾಧಿಸಬೇಕೆಂದು ಸೂಚಿಸಿದರು.
ಈ ಸಮಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರುಗಳು, ಉಪ ತಹಶೀಲ್ದಾ ಎ ಎಸ್ ಗೋಟ್ಯಾಲ, ಪಂಚಾಯತ ಅಭಿವೃದ್ಧಿ ಅಧಿಕಾರಿ ಸಿದ್ದು ಲೋಣಿ, ಗ್ರಾಮ ಲೆಕ್ಕಾಧಿಕಾರಿ ಪ್ರವೀಣ ಲಮಾಣಿ, ಸರ್ಕಲ( ಕಂದಾಯ ಇಲಾಖೆ ) ಬಿ ಜಿ ಕೊಡವಾನ್ ಮತ್ತು ಗ್ರಾಮಸ್ಥರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ

ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ

ಪೊಲೀಸ್ ವೈಫಲ್ಯ ಖಂಡಿಸಿ ಸೆ.೧೯ಕ್ಕೆ ಕಾಲ್ನಡಿಗೆ ಜಾಥಾ :ಕೂಚಬಾಳ

ಇಂದು ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ
    In (ರಾಜ್ಯ ) ಜಿಲ್ಲೆ
  • ಪೊಲೀಸ್ ವೈಫಲ್ಯ ಖಂಡಿಸಿ ಸೆ.೧೯ಕ್ಕೆ ಕಾಲ್ನಡಿಗೆ ಜಾಥಾ :ಕೂಚಬಾಳ
    In (ರಾಜ್ಯ ) ಜಿಲ್ಲೆ
  • ಇಂದು ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಮಳೆಯಿಂದ ಮನೆಯೊಳಗೆ ನೀರು ನುಗ್ಗಿ ವಸ್ತುಗಳ ಹಾನಿ!
    In (ರಾಜ್ಯ ) ಜಿಲ್ಲೆ
  • ಸಂಗೀತ ಲೋಕದ ಮೇರು ಶಿಖರ ಪಂ.ಪುಟ್ಟರಾಜ ಗವಾಯಿಗಳು
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಗೆ ಮತ್ತೆ ಅಪಾರ ಪ್ರಮಾಣದ ನೀರು!
    In (ರಾಜ್ಯ ) ಜಿಲ್ಲೆ
  • ಸಿದ್ದಸಿರಿ ಸೌಹಾರ್ದ ಸಹಕಾರಿಯಿಂದ ರೂ.25 ಲಕ್ಷ ದೇಣಿಗೆ
    In (ರಾಜ್ಯ ) ಜಿಲ್ಲೆ
  • ಮುಂಗಾರು ಬೆಳೆಹಾನಿಪುನಃ ಪರಿಶೀಲಿಸಿದ ಎಸಿ ವಸ್ತ್ರದ
    In (ರಾಜ್ಯ ) ಜಿಲ್ಲೆ
  • ರಾಜ್ಯ ಮಟ್ಟದ ಸೂರ್ಯ ನಮಸ್ಕಾರ ಕ್ರೀಡಾಕೂಟ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.