Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಣಿ ಚೆನ್ನಮ್ಮ ವಿವಿ ಅಥ್ಲೇಟಿಕ್ಸ್ಕ್ರೀಡಾಕೂಟದಲ್ಲಿ ಸರ್ಕಾರಿ ಕಾಲೇಜ್ ಸಾಧನೆ

ಭಯುತ್ಪಾದನೆ ವಿರುದ್ಧ ಭಾರತ-ರಷ್ಯಾ ಒಟ್ಟಾಗಿ ಹೋರಾಟ

ಸೈಬರ್ ಅಪರಾಧ ಪ್ರಕರಣಗಳಲ್ಲಿ ಮಹಿಳೆಯರೇ ಹೆಚ್ಚು ಬಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗಾಂಧೀಜಿ & ಶಾಸ್ತ್ರೀಜಿ ದೇಶ ಕಂಡ ಅಪ್ರತಿಮ ನಾಯಕರು
(ರಾಜ್ಯ ) ಜಿಲ್ಲೆ

ಗಾಂಧೀಜಿ & ಶಾಸ್ತ್ರೀಜಿ ದೇಶ ಕಂಡ ಅಪ್ರತಿಮ ನಾಯಕರು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲಬಹಾದ್ದೂರ ಶಾಸ್ತ್ರೀ ಅವರು ಈ ದೇಶಕ್ಕೆ ಅಮೂಲ್ಯವಾದ ಕೊಡುಗೆಗಳನ್ನು ನೀಡಿದ್ದು, ಇಂತಹ ಮಹಾನ್ ವ್ಯಕ್ತಿಗಳಲ್ಲಿರುವ ಪ್ರಾಮಾಣಿಕತೆ, ತ್ಯಾಗ, ನಿಷ್ಠೆಯಂತಹ ಉತ್ತಮ ಸಂದೇಶಗಳು, ತತ್ವಾದರ್ಶಗಳು ಹಾಗೂ ಜೀವನ ಮೌಲ್ಯಗಳನ್ನು ಮುಂದಿನ ಯುವಪಿಳಿಗೆಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ಅ. ೨ರಂದು ನಗರದ ಗಾಂಧಿ ಭವನದಲ್ಲಿ ಆಯೋಜಿಸಲಾದ ಮಹಾತ್ಮ ಗಾಂಧೀಜಿ ಹಾಗೂ ಲಾಲಬಹಾದ್ದೂರ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮಕ್ಕೆ ಚರಕದಲ್ಲಿ ನೂಲುವ ಮೂಲಕ ಚಾಲನೆ ನೀಡಿ, ಮಹಾತ್ಮ ಗಾಂಧೀಜಿ ಹಾಗೂ ಲಾಲಬಹಾದ್ದೂರ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಮಾತನಾಡಿ, ಬ್ರಿಟೀಷ್ ದಾಸ್ಯದಿಂದ ದೇಶವನ್ನು ಮುಕ್ತಗೊಳಿಸುವಲ್ಲಿ ಸ್ವಾತಂತ್ರ‍್ಯ ಹೋರಾಟದ ಮುಂಚೂಣಿಯಲ್ಲಿದ್ದು, ತಮ್ಮ ಬದುಕು, ಸರ್ವಸ್ವವನ್ನೇ ದೇಶಕ್ಕೆ ಅರ್ಪಿಸಿ ದೇಶಕ್ಕೆ ಸ್ವಾತಂತ್ರ‍್ಯ ದೊರಕಿಸುವಲ್ಲಿ ಮಹತ್ತರ ಪಾತ್ರವನ್ನು ವಹಿಸುವ ಮೂಲಕ ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟಕ್ಕೆ ಮಾದರಿಯಾದವರು ಮಹಾತ್ಮ ಗಾಂಧೀಜಿಯವರು ಎಂದು ಹೇಳಿದರು.ಸತ್ಯ ಅಹಿಂಸಾ ಮೂಲಕ ಹೋರಾಟ, ಸ್ವಚ್ಛತೆ, ಗ್ರಾಮ ಸ್ವರಾಜ್ಯದ ಕಲ್ಪನೆ ನೀಡಿದ್ದಾರೆ.
ರಾಷ್ಟ್ರಪಿತ ಮಹಾತ್ಮಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಕುರಿತು ಆಲಮಟ್ಟಿಯ ಎಂ ಎಚ್ ಎಂ ಪದವಿ ಪೂರ್ವ ಕಾಲೇಜಿನ ಮಹೇಶ ಗಾಳಪ್ಪಗೋಳ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವನೆ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಮಹಾನಗರ ಪಾಲಿಕೆ ಆಯುಕ್ತ ಬದ್ರುದ್ದೀನ್ ಸೌದಾಗರ, ವಿಜಯಪುರದ ಉಪವಿಭಾಗಾಧಿಕಾರಿ ಬಸಣೆಪ್ಪ ಕಲಶೆಟ್ಟಿ,ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ವಿಜಯಕುಮಾರ ಮೆಕ್ಕಳಕಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಡಾ.ಸಿ.ಕೆ.ಹೊಸಮನಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಎನ್.ಎಚ್.ನಾಗೂರ, ಪ್ರವಾಸೋದ್ಯಮ ಇಲಾಖೆಯ ಮಲ್ಲಿಕಾರ್ಜುನ ಭಜಂತ್ರಿ, ಕ್ರೀಡಾಧಿಕಾರಿ ಎಸ್ ಜಿ.ಲೋಣಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ರಾಜಶೇಖರ ದೈವಾಡಿ, ಗೋಣಸಗಿ,ಪೀಟರ್ ಅಲೆಕ್ಸಾಂಡರ್, ಬಾಬುಗೌಡ ಪಾಟೀಲ,ಬೇನಾಳ, ಅಡಿವೆಪ್ಪ ಸಲಗಲ್ ದೇವೇಂದ್ರ ಮಿರೇಕರ, ಭೀಮರಾಯ ಜಿಗಜಿಣಗಿ, ಸೋಮನಗೌಡ ಕಲ್ಲೂರ, ಗಿರೀಶ ಕುಲಕರ್ಣಿ, ಶ್ರೀಮತಿ ಸಾವಿತ್ರಿ ದಳವಾಯಿ, ನಿವೃತ್ತ ಶಿಕ್ಷಕ ಎಚ್. ಮಮದಾಪುರ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

BIJAPUR NEWS public news udaya rashmi udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಣಿ ಚೆನ್ನಮ್ಮ ವಿವಿ ಅಥ್ಲೇಟಿಕ್ಸ್ಕ್ರೀಡಾಕೂಟದಲ್ಲಿ ಸರ್ಕಾರಿ ಕಾಲೇಜ್ ಸಾಧನೆ

ಭಯುತ್ಪಾದನೆ ವಿರುದ್ಧ ಭಾರತ-ರಷ್ಯಾ ಒಟ್ಟಾಗಿ ಹೋರಾಟ

ಸೈಬರ್ ಅಪರಾಧ ಪ್ರಕರಣಗಳಲ್ಲಿ ಮಹಿಳೆಯರೇ ಹೆಚ್ಚು ಬಲಿ

ಫಲಿತಾಂಶ ಆಧಾರಿತ ಶಿಕ್ಷಣ ಅಗತ್ಯ :ಡಾ.ಬಿ.ವೈ.ಖಾಸ್ನಿಸ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಣಿ ಚೆನ್ನಮ್ಮ ವಿವಿ ಅಥ್ಲೇಟಿಕ್ಸ್ಕ್ರೀಡಾಕೂಟದಲ್ಲಿ ಸರ್ಕಾರಿ ಕಾಲೇಜ್ ಸಾಧನೆ
    In (ರಾಜ್ಯ ) ಜಿಲ್ಲೆ
  • ಭಯುತ್ಪಾದನೆ ವಿರುದ್ಧ ಭಾರತ-ರಷ್ಯಾ ಒಟ್ಟಾಗಿ ಹೋರಾಟ
    In (ರಾಜ್ಯ ) ಜಿಲ್ಲೆ
  • ಸೈಬರ್ ಅಪರಾಧ ಪ್ರಕರಣಗಳಲ್ಲಿ ಮಹಿಳೆಯರೇ ಹೆಚ್ಚು ಬಲಿ
    In (ರಾಜ್ಯ ) ಜಿಲ್ಲೆ
  • ಫಲಿತಾಂಶ ಆಧಾರಿತ ಶಿಕ್ಷಣ ಅಗತ್ಯ :ಡಾ.ಬಿ.ವೈ.ಖಾಸ್ನಿಸ್
    In (ರಾಜ್ಯ ) ಜಿಲ್ಲೆ
  • ಡಿ.೬ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ರಾಣಿ ಚೆನ್ನಮ್ಮ ವಿವಿ: ಎಂಸಿಎ ಕೋರ್ಸಿಗೆ ಪ್ರವೇಶಾತಿ
    In (ರಾಜ್ಯ ) ಜಿಲ್ಲೆ
  • ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಶಿಷ್ಯವೇತನ ಕ್ಕಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಡಿ.೭ ರಂದು ಸಾರ್ವಜನಿಕ ರಸ್ತೆ ಸಂಚಾರ ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಭೈರವಾಡಗಿ ಪಿಕೆಪಿಎಸ್ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ: ರೈತರಲ್ಲಿ ಆತಂಕ ತಂದ ಅಕಾಲಿಕ ಮಳೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.