Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೃಷ್ಟಿಯ ಮೊದಲ ದಿನವೇ ಯುಗಾದಿ

ಯುದ್ಧಗಳು ಮಾನವ ನಿರ್ಮಿತ ವಿಪತ್ತು

ಧರ್ಮಸ್ಥಳ ಯೋಜನೆಯಿಂದ ನಿರ್ಗತಿಕರಿಗೆ ಆಶ್ರಯ :ನಟರಾಜ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿವಿಧ ಬೇಡಿಕೆಗಳು ಈಡೇರಿಕೆಗೆ ಜಯ ಕರ್ನಾಟಕ ಮನವಿ
(ರಾಜ್ಯ ) ಜಿಲ್ಲೆ

ವಿವಿಧ ಬೇಡಿಕೆಗಳು ಈಡೇರಿಕೆಗೆ ಜಯ ಕರ್ನಾಟಕ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಯ ಕರ್ನಾಟಕ ಸಂಘಟನೆ ಜಿಲ್ಲಾ ಘಟಕದ ವತಿಯಿಂದ ಕೋರವಾರ ಗ್ರಾಮದಲ್ಲಿ ವಿವಿಧ ಬೇಡಿಕೆಗಳು, ಹಾಗೂ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಮುಖಂಡರು ಮಾತನಾಡಿ, ಕೋರವಾರ ಗ್ರಾಮವನ್ನು ಹೋಬಳಿ ಮಾಡುವುದು, ಕೋರವಾರ ಗ್ರಾಮದ ಶ್ರೀ ಬಸವೇಶ್ವರ ವೃತ್ತದಿಂದ ಕೆ,ಇ,ಬಿ,ಯವರೆಗೆ ಸರಕಾರಿ ರಸ್ತೆ ಅಗಲಿಕರಣ ಮಾಡುವುದು, ಕೋರವಾರ ಗ್ರಾಮದ ಸರಕಾರಿ ಪ್ರೌಢ ಶಾಲೆಯಲೆ ಮತ್ತು ಪದವಿಪೂರ್ವ ಕಾಲೇಜು ಮಂಜೂರು ಮಾಡುವುದು, ಕೋರವಾರ ಗ್ರಾಮದ ಪೋಲಿನ ಸ್ಟೇಷನ್ ಎದುರಿಗೆ ಶ್ರೀ ಮಹೇಶ್ವರಿ ಲಿಕ್ಕರ್, ಮದ್ಯದ ಅಂಗಡಿಯನ್ನು ಬೇರೆಕಡೆ ಸ್ಥಳಾಂತರಿಸುವುದು, ಕೋರವಾರ ಗ್ರಾಮದಲ್ಲಿ ಇರುವ ಸಾರ್ವಜನಿಕ ಗ್ರಂಥಾಲಯ ಸ್ಥಳ ೧೦೦/೬೦, ಜಾಗ ಅತೀಕ್ರಮಣ ಮಾಡಿರುತ್ತಾರೆ, ಗ್ರಾಮದಲ್ಲಿ ಬರುವ ವಿವಿಧ ರಸ್ತೆಗಳು, ಮತ್ತು ಚರಂಡಿಗಳು ಸಾರ್ವಜನಿಕರು, ಅತಿಕ್ರಮಣ ಮಾಡಿರುವ ಬಗ್ಗೆ, ಗ್ರಾಮದ ಎಲ್ಲಾ ವಾರ್ಡಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಇದ್ದು ಅದು ಸರಿಯಾಗಿ ಪೂರೈಕೆ ಆಗುತ್ತಿಲ್ಲ.
ಈ ಮೇಲಿನ ಎಲ್ಲಾ ಸಮಸ್ಯೆಗಳ ಬಗ್ಗೆ ಸಂಬಂದಿಸಿದಂತೆ ಹಲವು ಬಾರಿ ಮೇಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಕುಡಾ ಇದುವರೆಗೂ ಸ್ಪಂದಿಸಿರುವುದಿಲ್ಲ. ಒಂದು ವೇಳೆ ನಮ್ಮ ಮನವಿಗೆ ಒಂದು ವಾರದೊಳಗಾಗಿ ಸ್ಪಂದಿಸದಿದ್ದರೆ ಜಯ ಕರ್ನಾಟಕ ಸಂಘಟನೆ ಹಾಗೂ ವಿವಿಧ ಸಂಘಟನೆಗಳು, ಮತ್ತು ಗ್ರಾಮಸ್ಥರು ಸೇರಿ ರಸ್ತೆ ತಡೆ ಮಾಡಿ ಉಗ್ರವಾದ ಹೋರಾಟವನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಗಮೇಶಗೌಡ ದಾಶ್ಯಾಳ ಜಿಲ್ಲಾಧ್ಯಕ್ಷರು, ಸಿದ್ದರಾಜ ಹೋಳಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ, ಪಿಂಟು ಗಬ್ಬೂರ ಜಿಲ್ಲಾ ಕಾರ್ಯಧ್ಯಕ್ಷರು, ಮುಕದಸ್ ಇನಾಮದಾರ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಚನ್ನಪ್ಪಗೌಡ ಎಸ್, ಜಿಲ್ಲಾ ವಕ್ತಾರರು, ರೀಯಾಜ ಪಾಂಡು ಜಿಲ್ಲಾ ಉಪಾಧ್ಯಕ್ಷರು, ಶಿವರಾಜಗೌಡ ಪಾಟೀಲ, ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳು, ಖಾಜಾಸಾಬ ಪಾಂಡು, ಜಿಲ್ಲಾ ಕಾರ್ಯದರ್ಶಿಗಳು, ಹಾಗೂ ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಮುಖಂಡರಾದ ಗೀರಿಶಕುಮಾರ ಇಟ್ಟಂಗಿ, ತುಕಾರಾಮ ರಾಠೋಡ, ರಾಜೇಂದ್ರ ಉಪ್ಪಾರ,ಅಪ್ಪು ಹಳ್ಳಿ, ಶಾಂತೇಶ ವಸ್ತ್ರದ, ಮತ್ತು ಮಹಿಳಾ ಘಟಕದ ಪದಾಧಿಕಾರಿಗಳು ಲಕ್ಷ್ಮೀ ದಾಶ್ಯಾಳ, ನಿಲಾಂಬಿಕಾ ಬಿರಾದಾರ, ಅನೀತಾ ಬಾಲಗಾಂವ, ಸಂಗೀತಾ ಕಾಲ್ಯಾಣಿ, ಹಾಗೂ ಮತ್ತಿತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೃಷ್ಟಿಯ ಮೊದಲ ದಿನವೇ ಯುಗಾದಿ

ಯುದ್ಧಗಳು ಮಾನವ ನಿರ್ಮಿತ ವಿಪತ್ತು

ಧರ್ಮಸ್ಥಳ ಯೋಜನೆಯಿಂದ ನಿರ್ಗತಿಕರಿಗೆ ಆಶ್ರಯ :ನಟರಾಜ್

ಪುರೋಹಿತ ವರ್ಗಕ್ಕೆ ಪ್ರತ್ಯೇಕ ಮಂಡಳಿ ರಚಿಸಲು ಒತ್ತಾಯಿಸಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೃಷ್ಟಿಯ ಮೊದಲ ದಿನವೇ ಯುಗಾದಿ
    In ವಿಶೇಷ ಲೇಖನ
  • ಯುದ್ಧಗಳು ಮಾನವ ನಿರ್ಮಿತ ವಿಪತ್ತು
    In ವಿಶೇಷ ಲೇಖನ
  • ಧರ್ಮಸ್ಥಳ ಯೋಜನೆಯಿಂದ ನಿರ್ಗತಿಕರಿಗೆ ಆಶ್ರಯ :ನಟರಾಜ್
    In (ರಾಜ್ಯ ) ಜಿಲ್ಲೆ
  • ಪುರೋಹಿತ ವರ್ಗಕ್ಕೆ ಪ್ರತ್ಯೇಕ ಮಂಡಳಿ ರಚಿಸಲು ಒತ್ತಾಯಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ವೈದ್ಯಕೀಯ ವೃತ್ತಿಯಲ್ಲಿ ನ್ಯಾಯಸಮ್ಮತ ಪ್ರ್ಯಾಕ್ಟಿಸ್ ಮಾಡಿ :ಡಾ.ಅರುಣ
    In (ರಾಜ್ಯ ) ಜಿಲ್ಲೆ
  • ಪಂ.ಪುಟ್ಟರಾಜ ಸೇವಾ ಸಮಿತಿ ರಾಜ್ಯಾಧ್ಯಕ್ಷರಾಗಿ ವಿನಾಯಕ ಪಿ.ಬಿ. ನೇಮಕ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಬದುಕಿನಲ್ಲಿ ಯುಗಾದಿ ಹಬ್ಬದ ಸಂಭ್ರಮ
    In ವಿಶೇಷ ಲೇಖನ
  • ಮುಳ್ಳಾಗದಿರಲಿ ಬದುಕಿಗೆ ಅಹಂಕಾರ
    In ವಿಶೇಷ ಲೇಖನ
  • ವೈದ್ಯಕೀಯ ಸ್ನಾತಕೋತ್ತರ ಪರೀಕ್ಷೆ: ಡಾ.ಸಮೃದ್ಧಿ ಗಡ್ಡದ ರಾಜ್ಯಕ್ಕೆ ಪ್ರಥಮ
    In (ರಾಜ್ಯ ) ಜಿಲ್ಲೆ
  • ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.