Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಹಿಳೆಯರು ಅಗತ್ಯ ಕೌಶಲ್ಯಗಳನ್ನು ಪಡೆಯುವುದು ಅತ್ಯವಶ್ಯ :ಪ್ರೊ.ಸೋನಾರ

ಬಾಲಕಿ ನೇಣಿಗೆ ಶರಣು

ಗ್ರಾಮೀಣ ಮಹಿಳಾ ಸಬಲೀಕರಣಕ್ಕೆ ಮತ್ಸ್ಯ ಸಂಜೀವಿನಿ ಸಹಕಾರಿ :ವಡ್ಡರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ವಿಶೇಷ ಲೇಖನ»ವಚನಗಳು ಮುಕ್ತ ಛಂದಸ್ಸಿನ ಕಾವ್ಯ
ವಿಶೇಷ ಲೇಖನ

ವಚನಗಳು ಮುಕ್ತ ಛಂದಸ್ಸಿನ ಕಾವ್ಯ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಂಗ್ರಹ
– ಸುಧಾ ಪಾಟೀಲ
ವಿಶ್ವಸ್ಥರು
ಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರ
ಪುಣೆ

ಉದಯರಶ್ಮಿ ದಿನಪತ್ರಿಕೆ

29 ನೆಯ ದಿನದ ಶರಣ ಮಾಲಿಕೆಯಲ್ಲಿ ಡಾ. ಚಂದ್ರ ಶೇಖರ ಹೆಗಡೆ ಅವರು ” ವಚನ ಗಳು ಮುಕ್ತ ಛಂದಸ್ಸಿನ ಕಾವ್ಯ ” ಎನ್ನುವ ವಿಷಯ ಕುರಿತು ಅತ್ಯಂತ ಪ್ರಭುದ್ದವಾಗಿ ಮಾತಾಡಿದರು.
ಡಾ. ಚಂದ್ರಶೇಖರ ಅವರು ಮೊದಲಿಗೆ ವಚನಗಳ ವಿಶಿಷ್ಟತೆಗಳನ್ನು ವಿವರಿಸುತ್ತ ಹೋದರು. ವಚನಗಳ ಸಂಕ್ಷಿಪ್ತತೆ, ವಚನಗಳ ಕೊನೆಯಲ್ಲಿ ಅಂಕಿತಗಳು, ನಿಯತ ಛoದಸ್ಸಿಗೆ ಒಳಪಡದ ಸಾಲುಗಳು,ಗದ್ಯದ ಸರಳ ಶೈಲಿ, ಪದ್ಯದ ಸೌಂದರ್ಯ ರೀತಿ, ಲಯಬದ್ಧತೆ, ನಾದಮಯತೆ, ಸಾಲುಗಳ ಬಂಧನವಿಲ್ಲ, ಪ್ರಾಸಗಳ ಕಡ್ಡಾಯ ನಿಯಮ ವಿಲ್ಲ,ಜನಸಾಮಾನ್ಯರ ಸರಳವಾದ ಆಡು ಭಾಷೆ ಬಳಕೆ, ಮಾತನಾಡಿದಂತೆ ಕವನ, ಆತ್ಮವಿಮರ್ಶೆ, ಸ್ವ ನಿರೀಕ್ಷಣೆ, ಪ್ರಮಾಣಗಳು ಸಂವಾದಾತ್ಮಕತೆ ಭಾವಗೀತೆಗಳು, ಮುಕ್ತವಾದ ಛಂದಸ್ಸು, ತಾಳಮಾನಗಳ ಅಗತ್ಯತೆಯಿಲ್ಲ, ಮಾತ್ರಾಗಣ, ಅಕ್ಷರ ಗಣ, ಅಂಶಗಣಗಳ ಹಂಗಿಲ್ಲ ಎನ್ನುವುದರ ಪ್ರತಿಯೊಂದು ಲಕ್ಷಣಗಳನ್ನು ತಿಳಿಸಿ ಹೇಳಿದರು.
ವಚನಗಳ ಮುಕ್ತಕ ರೂಪ, ವಚನಗಳ ಚಂದೋಗoಧಿತ್ವ, ವಚನಗಳಲ್ಲಿ ಪಂಚ ಮಾತ್ರಾಲಯ, ವಚನಗಳಲ್ಲಿ ಅಂಶಲಯ,ವಚನಗಳಲ್ಲಿ ಪ್ರಾಸ ಶ್ಲೇಷಾಲಂಕಾರಗಳು, ವಚನಗಳಲ್ಲಿ ಅನುಪ್ರಾಸ, ವಚನಗಳಲ್ಲಿ ಅಂತ್ಯಪ್ರಾಸ, ವಚನಗಳಲ್ಲಿ ಕಾವ್ಯ ಗುಣ, ಹೀಗೆ ಪ್ರತಿಯೊಂದು ಅಂಶಗಳನ್ನು ಶರಣರ ವಚನ ಗಳ ಉದಾಹರಣೆ ಮೂಲಕ ತಿಳಿಸಿಕೊಟ್ಟರು.
ಅಧ್ಯಕ್ಷರಾದ ಡಾ. ಶಶಿಕಾಂತ ಪಟ್ಟಣ ಅವರು ಚಂಪೂ ಕಾವ್ಯವೆಂಬ ಮಹಾಪೂರಕ್ಕೆ ಅಡ್ಡಗೋಡೆ ಕಟ್ಟಿ,ಬಸವಣ್ಣ ನವರು ಸರಳ ಭಾಷೆಯಲ್ಲಿ ವಚನ ರಚನೆ ಮಾಡಿದ ಶರಣರನ್ನು ಮಾಲೀಕರನ್ನಾಗಿ ಮಾಡಿದರು,
ಷಟಸ್ಥಲದ ಅರಿವು ಮೂಡಿಸಿದರು,ನಿನ್ನೊಳಗೆ ಚೇತನ, ಜ್ಞಾನ ಎಲ್ಲವೂ ಇದೆ, ಯಾವುದಕ್ಕೂ ಜೋತು ಬೀಳದೆ ಎಲ್ಲವನ್ನೂ ಕುರುಹು ಆಗಿ ತೆಗೆದುಕೊಳ್ಳಬೇಕು ಎನ್ನುವ ಕಿವಿಮಾತು ಹೇಳಿದರು.
ಶರಣೆ ಪ್ರೇಮಕ್ಕ ಹೊರಟ್ಟಿ ಅವರ ವಚನ ಪ್ರಾರ್ಥನೆ, ಶರಣೆ ಗೌರಿ ಕುಬಸದ ಅವರ ಸ್ವಾಗತ, ಶರಣೆ ವಿಜಯಾ ಗೌಡ ಅವರ ಶರಣು ಸಮರ್ಪಣೆ, ಶರಣೆ ತ್ರಿವೇಣಿ ವಾರದ ಅವರ ವಚನ ಮಂಗಳ ಮತ್ತು ಡಾ. ಮೀನಾಕ್ಷಿ ಪಾಟೀಲ ಅವರ ನಿರೂಪಣೆಯೊಂದಿಗೆ ಕಾರ್ಯಕ್ರಮ ಸಾಂಗವಾಗಿ ನಡೆಯಿತು.

ವಿಶೇಷ ದತ್ತಿ ಉಪನ್ಯಾಸ – 326

ವಚನ ಅಧ್ಯಯನ ವೇದಿಕೆ ಬಸವಾದಿ ಶರಣರ ಚಿಂತನ ಕೂಟ ಹಾಗೂ ಹಾಗೂ ಅಕ್ಕನ ಅರಿವು ಸಂಘಟನೆಗಳಿಂದ ಶರಣೆ ಸುಧಾ ಪಾಟೀಲ ಅವರ ತಂದೆಯವರಾದ ಲಿಂ. ಶ್ರೀ ಬಿ.ಎಂ.ಪಾಟೀಲ ಮತ್ತು ತಾಯಿಯವರಾದ ಲಿಂ.ಶ್ರೀಮತಿ ಅಕ್ಕಮಹಾದೇವಿ ಪಾಟೀಲ – ಗದಗ ಅವರ ಹೆಸರಿನಲ್ಲಿ ವಿಶೇಷ ದತ್ತಿ ಉಪನ್ಯಾಸ – 326

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಹಿಳೆಯರು ಅಗತ್ಯ ಕೌಶಲ್ಯಗಳನ್ನು ಪಡೆಯುವುದು ಅತ್ಯವಶ್ಯ :ಪ್ರೊ.ಸೋನಾರ

ಬಾಲಕಿ ನೇಣಿಗೆ ಶರಣು

ಗ್ರಾಮೀಣ ಮಹಿಳಾ ಸಬಲೀಕರಣಕ್ಕೆ ಮತ್ಸ್ಯ ಸಂಜೀವಿನಿ ಸಹಕಾರಿ :ವಡ್ಡರ

ರಾಷ್ಟ್ರೀಯ ರೈತ ಮಹಿಳಾ ದಿನಾಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಹಿಳೆಯರು ಅಗತ್ಯ ಕೌಶಲ್ಯಗಳನ್ನು ಪಡೆಯುವುದು ಅತ್ಯವಶ್ಯ :ಪ್ರೊ.ಸೋನಾರ
    In (ರಾಜ್ಯ ) ಜಿಲ್ಲೆ
  • ಬಾಲಕಿ ನೇಣಿಗೆ ಶರಣು
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಮಹಿಳಾ ಸಬಲೀಕರಣಕ್ಕೆ ಮತ್ಸ್ಯ ಸಂಜೀವಿನಿ ಸಹಕಾರಿ :ವಡ್ಡರ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ರೈತ ಮಹಿಳಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಅತಿವೃಷ್ಟಿಯಿಂದ ಹಾನಿಗೊಳಗಾದ ಬೆಳೆಗಳ ಅಂತಿಮ ಪಟ್ಟಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ಜಂಟಿ ಕೃಷಿ ನಿರ್ದೇಶಕರ ಕಚೇರಿ ಸ್ಥಳಾಂತರ
    In (ರಾಜ್ಯ ) ಜಿಲ್ಲೆ
  • ಟಿಲಿಸ್ಕೋಪ‌ ತಯಾರಿಕೆ: ಹೊನವಾಡ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಲಾಂಛನಗಳ ಪಾರುಪತ್ಯದಲ್ಲಿ ಬಳಲುವುದು ಬೇಡ
    In ಚಿಂತನ
  • ಈ ಚೆಂದದ ಹೃದಯದಲಿ ನಿನ್ನದೇನೆ ಚಟುವಟಿಕೆ
    In ವಿಶೇಷ ಲೇಖನ
  • ಎಡಿಸಿ ಭರವಸೆ: ಆಹೋರಾತ್ರಿ ಧರಣಿ ಸತ್ಯಾಗ್ರಹ ಹಿಂಪಡೆದ ಬಿಜೆಪಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.