Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಷ್ಯಾ ವಿಶ್ವ ಯುವ ಶೃಂಗ ಸಭೆಯಲ್ಲಿ ವಿಜಯಪುರದ ಶಿಫಾ ಭಾಗಿ

ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಗೆ ರೂ.3೦ ಲಕ್ಷಕ್ಕೂ ಅಧಿಕ ಲಾಭ

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಿಪ್ಪರಗಿ ಬ್ಯಾರೇಜ್‌ಗೆ 1.30 ಲಕ್ಷ ಕ್ಯೂಸೆಕ್‌ ನೀರಿನ ಹರಿವು
(ರಾಜ್ಯ ) ಜಿಲ್ಲೆ

ಹಿಪ್ಪರಗಿ ಬ್ಯಾರೇಜ್‌ಗೆ 1.30 ಲಕ್ಷ ಕ್ಯೂಸೆಕ್‌ ನೀರಿನ ಹರಿವು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ಮಹಾರಾಷ್ಟ್ರದ ಕೃಷ್ಣಾ ಕಣಿವೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ ಹಿಪ್ಪರಗಿ ಬ್ಯಾರೇಜ್‌ಗೆ 1.30 ಲಕ್ಷ ಕ್ಯೂಸೆಕ್‌ ನಷ್ಟು ನೀರು ಹರಿದು ಬರುತ್ತಿದೆ.
ತಾಲೂಕಿನ ಕೃಷ್ಣಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವದರಿಂದ ಮುತ್ತೂರ ನಡುಗಡ್ಡೆಯಲ್ಲಿನ ಅಪ್ಪಯ್ಯನ ದೇವರಗುಡಿ, ಐದಕ್ಕೂ ಅಧಿಕ ಮನೆಗಳು ಜಲಾವೃತಗೊಂಡಿವೆ.
ಕೃಷ್ಣಾ ನದಿಯಲ್ಲಿ ಎರಡುವರೆ ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಹರಿಯುತಿದ್ದಂತೆ ನದಿ ಪಾತ್ರದ ಬಹುತೇಕ ಜನವಸತಿ ಪ್ರದೇಶಗಳು ಮುಳುಗಡೆಯಾಗುವುದು ಇಲ್ಲಿ ಸರ್ವೆ ಸಾಮಾನ್ಯವಾಗಿದೆ, ಆದರೆ ಈಗ ಮಹಾರಾಷ್ಟ್ರ ಮತ್ತು ಕರ್ನಾಟಕ ಜಲಾಶಯಗಳ ಅಧಿಕಾರಿಗಳು ಸಮನ್ವಯ ಸಾಧಿಸಿ ಆಲಮಟ್ಟಿ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರ ಹರಿ ಬಿಡುತ್ತಿರುವದರಿಂದ ಪ್ರವಾಹ ಸಾಧ್ಯತೆ ಇಲ್ಲ ಎಂದು ತಾಲೂಕಾಡಳಿತ ಹೇಳುತ್ತಿದೆ. ಈ ನಡುವೆಯೂ ಮಹಾಪೂರದಿಂದ ಪ್ರತಿವರ್ಷವೂ ಹಲವು ಗ್ರಾಮಗಳು ನಡುಗಡ್ಡೆಯಾಗುತ್ತಲೇ ಇವೆ.
ಯಾವ್ಯಾವ ದ್ವೀಪಗಳಾಗುತ್ತವೆ?
ಸುಮಾರು 2.5 ರಿಂದ 3.5 ಲಕ್ಷಕ್ಕೂ ಅಧಿಕ ನೀರು ಹರಿದು ಬಂದರೆ ಮುತ್ತೂರ ನಡುಗಡ್ಡೆ, ಆಲಗೂರ ಗೌಡರ ಗಡ್ಡೆ, ನರಸಗೊಂಡ ವಸ್ತಿ, ತುಬಚಿ ಕಾಸರ ನಡುಗಡ್ಡೆಗಳು ದ್ವೀಪಗಳಾಗಿ ಮಾರ್ಪಡುವದರ ಮೂಲಕ ಪ್ರವಾಹಕ್ಕೆ ತುತ್ತಾಗುತ್ತವೆ.

ಶಾಶ್ವತ ಸ್ಥಳಾಂತರಕ್ಕೆ ಹಿನ್ನಡೆ

ಶಾಶ್ವತ ನೆಲೆಗೆ ಗುರುತಿಸಿರುವ ಪ್ರದೇಶದಲ್ಲಿ ಮೂಲ ಸೌಕರ್ಯ ಇಲ್ಲದಿರುವುದು, ರೈತರ ಜಮೀನುಗಳಿಗೆ ಪರಿಹಾರ ನೀಡದೆ ಇರುವುದರ ಜೋತೆಗೆ ಮೂಲ ನೆಲೆ ತೊರೆಯಲು ಜನತೆಗೆ ಮನಸ್ಸು ಇಲ್ಲದಿರುವುದು, ಪ್ರವಾಹ ಪೀಡಿತ ಹಳ್ಳಿಗಳ ಶಾಶ್ವತ ಸ್ಥಳಾಂತರ ಹಿನ್ನಡೆಗೆ ಕಾರಣ ಎಂದು ವಿಷ್ಲೇಶಿಸಲಾಗುತ್ತಿದೆ.

110 ಎಕರೆ ಪ್ರದೇಶ ನಡುಗಡ್ಡೆ

ಮುತ್ತೂರ ನಡುಗಡ್ಡೆ ಪ್ರದೇಶ ಸುಮಾರು 110 ಎಕರೆ ಪ್ರದೇಶದಲ್ಲಿ 38 ಕುಟುಂಬಗಳು 200ಕ್ಕೂ ಅಧಿಕ ಜನರು, 223 ಜಾನುವಾರುಗಳ ಮೂಲಕ ಹೈನುಗಾರಿಕೆ ಮೂಲಕ ಜೀವನ ಕಟ್ಟಿಕೊಂಡಿದ್ದಾರೆ, ಪ್ರತಿವರ್ಷ ನೇರೆ ಬಂದಾಗ ಮಾತ್ರ ಅಧಿಕಾರಿಗಳು ಬಂದು ಕರಿತಾರಿ ನಮಗ ಜೀವನ ಕಟ್ಟಿಕೊಳ್ಳಾಕ ಏನು ವ್ಯವಸ್ಥೆ ಪರಿಹಾರದ ನೆನಪ ತೆಗೆಯುದಿಲ್ಲ ಎಂದು ನಿವಾಸಿಗಳು ತಮ್ಮ ಅಳಲನ್ನು ತೊಡಿಕೊಂಡರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಷ್ಯಾ ವಿಶ್ವ ಯುವ ಶೃಂಗ ಸಭೆಯಲ್ಲಿ ವಿಜಯಪುರದ ಶಿಫಾ ಭಾಗಿ

ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಗೆ ರೂ.3೦ ಲಕ್ಷಕ್ಕೂ ಅಧಿಕ ಲಾಭ

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಷ್ಯಾ ವಿಶ್ವ ಯುವ ಶೃಂಗ ಸಭೆಯಲ್ಲಿ ವಿಜಯಪುರದ ಶಿಫಾ ಭಾಗಿ
    In (ರಾಜ್ಯ ) ಜಿಲ್ಲೆ
  • ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಗೆ ರೂ.3೦ ಲಕ್ಷಕ್ಕೂ ಅಧಿಕ ಲಾಭ
    In (ರಾಜ್ಯ ) ಜಿಲ್ಲೆ
  • ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ
    In (ರಾಜ್ಯ ) ಜಿಲ್ಲೆ
  • ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೀಳು ಮಟ್ಟದ ರಾಜಕೀಯಕ್ಕೆ ನಾಂದಿ ಹಾಡಿದ ಭೂಸನೂರ
    In (ರಾಜ್ಯ ) ಜಿಲ್ಲೆ
  • ಭಾರತ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿದ ಪ್ರಶಿಕ್ಷಣಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ನೆಚ್ಚಿನ ಶಿಕ್ಷಕಿಯ ವರ್ಗಾವಣೆಗೆ ಕಣ್ಣೀರಿಟ್ಟ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ರೈತರ ಬೇಡಿಕೆಯಂತೆ ಪರಿಹಾರ ದರ ನಿಗದಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.