Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರದಲ್ಲಿ ೧೫ಕ್ಕೂ ಹೆಚ್ಚು ಗೃಹಬಳಕೆ ಸಿಲಿಂಡರ್ ಜಪ್ತಿ!

ಸಾಲ-ಸೌಲಭ್ಯಕ್ಕೆ ಸಲ್ಲಿಸಿದ ಫಲಾನುಭವಿಗಳ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡಿ

ಡಾ.ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದ್ರಾಕ್ಷಿ ಬೆಳೆ ವಿಮೆ ಬಿಡುಗಡೆಗೆ ಡಿಸಿ ಗೆ ಮನವಿ
(ರಾಜ್ಯ ) ಜಿಲ್ಲೆ

ದ್ರಾಕ್ಷಿ ಬೆಳೆ ವಿಮೆ ಬಿಡುಗಡೆಗೆ ಡಿಸಿ ಗೆ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ರಾಜ್ಯ ದ್ರಾಕ್ಷಿ ಬೆಳಗಾರರ ಸಂಘ ಬೆಂಗಳೂರು, ವಿಜಯಪುರ ಪ್ರಾದೇಶಿಕ ಕಚೇರಿಯ ವತಿಯಿಂದ ಜಿಲ್ಲಾಧಿಕಾರಿ ಕೆ.ಆನಂದ ಅವರಿಗೆ ಶುಕ್ರವಾರ 2024-25 ನೇ ಸಾಲಿನ ದ್ರಾಕ್ಷಿ ಬೆಳೆ ವಿಮೆ ಪರಿಹಾರ ಬಿಡುಗಡೆಗೊಳಿಸುವಂತೆ ರಾಜ್ಯಧ್ಯಕ್ಷ ಅಭಯಕುಮಾರ ನಾಂದ್ರೇಕರ ನೇತೃತ್ವದಲ್ಲಿ ಮನವಿ ಸಲ್ಲಿಸಿದರು‌.
ಮನವಿ ಸಲ್ಲಿಸಿ ಮಾತನಾಡಿದ ನಾಂದ್ರೇಕರ ದ್ರಾಕ್ಷಿ ಬೆಳೆ ವಿಮೆ ಪರಿಹಾರವನ್ನು ಜಿಲ್ಲೆಯಲ್ಲಿರುವ ಎಲ್ಲ ದ್ರಾಕ್ಷಿ ಬೆಳೆಗಾರರಿಗೆ ಒಂದೇ ರೂಪದ ದ್ರಾಕ್ಷಿ ಬೆಳೆ ವಿಮೆ ಬಿಡುಗಡೆ ಮಾಡಬೇಕು. ವಿಮಾ ಕಂಪನಿಯವರ ಕಾರ್ಯಾಲಯವು ಬೆಂಗಳೂರಿನಲ್ಲಿ ಇರುವುದು ಅವರನ್ನು ಸಂಪರ್ಕಿಸಲು ರೈತರಿಗೆ ತೊಂದರೆಯಾಗುತ್ತದೆ, ಅದಕ್ಕಾಗಿ ವಿಜಯಪುರ ಮತ್ತು ಸುತ್ತಲೂ ಇರುವ ಜಿಲ್ಲೆಯಲ್ಲಿ 93ಕ್ಕೂ ಹೆಚ್ಚು ದ್ರಾಕ್ಷಿ ಬೆಳೆ ಬೆಳೆಯುವುದರಿಂದ ವಿಮಾ ಕಂಪನಿಯ ಕಾರ್ಯಾಲಯವನ್ನು ವಿಜಯಪುರದಲ್ಲಿ ತೆರೆಯಬೇಕು. 2025-26 ನೇ ಸಾಲಿನ ಹಂಗಾಮಿನಲ್ಲಿ ವಾತಾವರಣವು ದ್ರಾಕ್ಷಿ ಬೆಳೆಗೆ ಯೋಗ್ಯವಾಗಿಲ್ಲವೆಂದು ಕಂಡುಬಂದಿದ್ದು, ದ್ರಾಕ್ಷಿ ಬೆಳೆ ಬರುವ ಲಕ್ಷಣಗಳು ಕಾಣುತ್ತಿಲ್ಲ ಕಾರಣ ಕಂದಾಯ ಇಲಾಖೆ ಹಾಗೂ ತೋಟಗಾರಿಕಾ ಇಲಾಖೆಗಳು ಜಂಟಿಯಾಗಿ ಸಮೀಕ್ಷೆ ನಡೆಸಿ ಸರಕಾರಕ್ಕೆ ಹಾಗೂ ವಿಮಾ ಕಂಪನಿಗಳಿಗೆ ವರದಿ ಸಲ್ಲಿಸಬೇಕು ಹಾಗೂ ಕಳಪೆ ಗುಣಮಟ್ಟದ ಔಷಧಿಗಳ ವ್ಯಾಪಾರ ನಿಲ್ಲಿಸಲು ಮುಂಜಾಗೃತವಾಗಿ ಕ್ರಮವಹಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ದ್ರಾಕ್ಷಿ ಬೆಳಗಾರರ ಸಂಘ ಪ್ರಾದೇಶಿಕ ಕಛೇರಿ ವಿಜಯಪೂರ ಅಧ್ಯಕ್ಷ ಎಂ.ಎಸ್. ಲೋಣಿ, ಭರತೇಶ ಜಮಖಂಡಿ, ಉಪಾಧ್ಯಕ್ಷ ಎಸ್‌. ಎಚ್. ನಾಡಗೌಡರ, ಪ್ರಧಾನ ಕಾರ್ಯದರ್ಶಿ ಸಿದಗೊಂಡ ರುದ್ರಗೌಡರ,ಗುರು ಮಾಳಿ, ಭೀಮರಾಯ ಮಸಳಿ, ಯಾಕೂಬ ಜತ್ತಿ, ಪ್ರಕಾಶ ಆಯತವಾಡ, ಸುಭಾಷಗೌಡ ಪಾಟೀಲ್, ಪ್ರಶಾಂತ ಪಾಟೀಲ, ಶರಣು ಅವಟಿ, ರಾಜಕುಮಾರ ಪೂಜಾರಿ, ಅಶೋಕ ಬಿರಾದಾರ್, ಮಹಮ್ಮದ್ ಅಲೀಫ್ ಮಕಾನದಾರ ಹಾಗೂ ವಿಜಯಪೂರ,ಬಾಗಲಕೋಟ, ಬೇಳಗಾವಿ, ಕೊಪ್ಪಳ, ಗದಗ, ಗುಲಬರ್ಗಾ ಹಾಗೂ ಬೀದರ ಜಿಲ್ಲೆಗಳ ರೈತರು ಹಾಜರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರದಲ್ಲಿ ೧೫ಕ್ಕೂ ಹೆಚ್ಚು ಗೃಹಬಳಕೆ ಸಿಲಿಂಡರ್ ಜಪ್ತಿ!

ಸಾಲ-ಸೌಲಭ್ಯಕ್ಕೆ ಸಲ್ಲಿಸಿದ ಫಲಾನುಭವಿಗಳ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡಿ

ಡಾ.ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ

ದೇಶದ ಭವಿಷ್ಯವನ್ನು ರೂಪಿಸುವ ಶಿಕ್ಷಣ ಸಂಸ್ಥೆಗಳು :ಡಾ.ಮುತ್ತತ್ತಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರದಲ್ಲಿ ೧೫ಕ್ಕೂ ಹೆಚ್ಚು ಗೃಹಬಳಕೆ ಸಿಲಿಂಡರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ಸಾಲ-ಸೌಲಭ್ಯಕ್ಕೆ ಸಲ್ಲಿಸಿದ ಫಲಾನುಭವಿಗಳ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡಿ
    In (ರಾಜ್ಯ ) ಜಿಲ್ಲೆ
  • ಡಾ.ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ
    In (ರಾಜ್ಯ ) ಜಿಲ್ಲೆ
  • ದೇಶದ ಭವಿಷ್ಯವನ್ನು ರೂಪಿಸುವ ಶಿಕ್ಷಣ ಸಂಸ್ಥೆಗಳು :ಡಾ.ಮುತ್ತತ್ತಿ
    In (ರಾಜ್ಯ ) ಜಿಲ್ಲೆ
  • ಕೇಕ್ ಕತ್ತರಿಸುವ ಮೂಲಕ ಅಪ್ಪು ಜನ್ಮದಿನಾಚರಣೆ
    In (ರಾಜ್ಯ ) ಜಿಲ್ಲೆ
  • ವಿರಕ್ತಶ್ರೀ ಪುಣ್ಯಸ್ಮರಣೋತ್ಸವ ಅಧ್ಧೂರಿ ಆಚರಣೆಗೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ರಂಜಾನ್ ಹಬ್ಬದ ಕಿಟ್ ವಿತರಣೆ: ಮನಿಯಾರ್ ಸೇವೆಗೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿ ಅತಿಕ್ರಮಣ!
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನ್ಯಾ.ಕೌಶಿಕ್
    In (ರಾಜ್ಯ ) ಜಿಲ್ಲೆ
  • ಮಾ.೨೪ ರಂದು ಪೂರ್ವಭಾವಿ ಸಭೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.