Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 25, 2026

ಗುತ್ತಿ ಬಸವಣ್ಣ ಕಾಲುವೆಗೆ ನೀರು ಆಗ್ರಹಿಸಿ ರೈತರ ಪ್ರತಿಭಟನೆ

ಬಣಜಿಗರ ಸಮಾವೇಶ: ಅಭಿನಂದನಾ ಸಮಾರಂಭ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿರಿಧಾನ್ಯಗಳ ಸೇವನೆಯಿಂದ ಉತ್ತಮ ಆರೋಗ್ಯ :ಬಾಲಗೊಂಡ
(ರಾಜ್ಯ ) ಜಿಲ್ಲೆ

ಸಿರಿಧಾನ್ಯಗಳ ಸೇವನೆಯಿಂದ ಉತ್ತಮ ಆರೋಗ್ಯ :ಬಾಲಗೊಂಡ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಉತ್ತಮ ಆರೋಗ್ಯಕ್ಕೆ ಸಿರಿಧಾನ್ಯಗಳ ಅವಶ್ಯಕತೆ ಇದೆ ಮತ್ತು ಮಕ್ಕಳ ಬೆಳವಣಿಗೆಯಲ್ಲಿ ತಾಯಿ ಪಾತ್ರ ಮಹತ್ವದ್ದು. ತಾಯಿ ಮನೆಯ ಮೊದಲ ಡಾಕ್ಟರ್ ಇದ್ದಂಗ ಎಂದು ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್. ಬಾಲಗೊಂಡ ಹೇಳಿದರು.
ಪಟ್ಟಣದ ಶ್ರೀ ವಿಠ್ಠಲ ಮಂದಿರ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ಹಾಗೂ ತಾಲೂಕು ಮಹಿಳಾ ಜ್ಞಾನ ವಿಕಾಸ ಸಹಯೋಗದಲ್ಲಿ ಪೌಷ್ಟಿಕ ಆಹಾರ ಮೇಳ ಶುಕ್ರವಾರ ಹಮ್ಮಿಕೊಂಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಭಾಗದ ಮಹಿಳೆಯರ ಸಬಲೀಕರಣದ ಜೋತೆಗೆ ಆಹಾರ ಮೇಳ ಹಮ್ಮಿಕೊಂಡಿದ್ದು ಆಹಾರ ಮತ್ತು ಶುಚಿತ್ವದ ಬಗ್ಗೆ ಮಾಹಿತಿ ನೀಡಲು ಉತ್ತಮ ವೇದಿಕೆ ಯಾಗುತ್ತದೆ ಎಂದರು.
ತಾಲೂಕು ಜ್ಞಾನ ವಿಕಾಸ ಕೇಂದ್ರ ಮುಖ್ಯಸ್ಥರು ಶ್ರೀದೇವಿ ಕಾಳಿಸಿಂಗೆ ಮಾತನಾಡಿ ಕುಟುಂಬ ಸದಸ್ಯರ ಕಲ್ಯಾಣ ಮನೆಯ ಒಡತಿಯ ಕೈಯಲ್ಲಿ ಇದೆ. ಆಧುನಿಕ ಯುಗದಲ್ಲಿ ಉತ್ತಮ ಆರೋಗ್ಯ ಉತ್ತಮ ಸಂಪತ್ತು ಇದ್ದ ಹಾಗೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚ ಗ್ಯಾರಂಟಿ ಸಮಿತಿ ಸದಸ್ಯೆ ಕಮಲಾಬಾಯಿ ಮಾಕಾಳಿ, ತಾಲೂಕು ಸಮನ್ವಯ ಅಧಿಕಾರಿ ಸಂಗೀತಾ ಮಡಿವಾಳ, ಕಿರಣ, ಈರಮ್ಮ ಮಠಪತಿ, ಸಕ್ಕುಬಾಯಿ ಕಟಬರ, ಭಾರತಿ ಕಟಬರ, ಸ್ಮೀತಾ ಕರಣೆ, ಶಿವಾಣಿ ಗಣಾಚಾರಿ, ಅನಿತಾ ಮಾಳದಕರ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 25, 2026

ಗುತ್ತಿ ಬಸವಣ್ಣ ಕಾಲುವೆಗೆ ನೀರು ಆಗ್ರಹಿಸಿ ರೈತರ ಪ್ರತಿಭಟನೆ

ಬಣಜಿಗರ ಸಮಾವೇಶ: ಅಭಿನಂದನಾ ಸಮಾರಂಭ

ನಾನು ಏನನ್ನಾದರೂ ಸಾಧಿಸಬಲ್ಲೆ ಎನ್ನುವುದೇ ಯಶಸ್ಸಿನ ಮಂತ್ರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 25, 2026
    In ದಿನಪತ್ರಿಕೆ
  • ಗುತ್ತಿ ಬಸವಣ್ಣ ಕಾಲುವೆಗೆ ನೀರು ಆಗ್ರಹಿಸಿ ರೈತರ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಣಜಿಗರ ಸಮಾವೇಶ: ಅಭಿನಂದನಾ ಸಮಾರಂಭ
    In (ರಾಜ್ಯ ) ಜಿಲ್ಲೆ
  • ನಾನು ಏನನ್ನಾದರೂ ಸಾಧಿಸಬಲ್ಲೆ ಎನ್ನುವುದೇ ಯಶಸ್ಸಿನ ಮಂತ್ರ
    In (ರಾಜ್ಯ ) ಜಿಲ್ಲೆ
  • ಮಹಿಳಾ ವಿವಿ ಕುಲಸಚಿವರಾಗಿ ಡಾ.ಅಜೂರ್ ಅಧಿಕಾರ ಸ್ವೀಕಾರ
    In (ರಾಜ್ಯ ) ಜಿಲ್ಲೆ
  • ಸಂಚಾರ ನಿಯಮ ಉಲ್ಲಂಘನೆಗೆ ಕಡಿವಾಣ :₹30.52 ಲಕ್ಷ ದಂಡ
    In (ರಾಜ್ಯ ) ಜಿಲ್ಲೆ
  • ಅರ್ಥಪೂರ್ಣವಾಗಿ ಜರುಗಿದ ಅರಿವಿನ ಮನೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ವಾಲಿಬಾಲ್: ಸಂಗಮೇಶ್ವರ ಪಪೂ ಕಾಲೇಜ್ ಬಾಲಕರ ತಂಡ ಪ್ರಥಮ
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಬಾಲಗೊಂಡ, ಕಾರ್ಯದರ್ಶಿಯಾಗಿ ಜಂಗಮಶೆಟ್ಟಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕೃಷಿ & ತೋಟಗಾರಿಕೆ ಇಲಾಖೆ ಸೌಲಭ್ಯ ಪಡೆದುಕೊಳ್ಳಿ :ನಟರಾಜ್
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.