Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ದೇಶದ ಭವಿಷ್ಯವನ್ನು ರೂಪಿಸುವ ಶಿಕ್ಷಣ ಸಂಸ್ಥೆಗಳು :ಡಾ.ಮುತ್ತತ್ತಿ

ಕೇಕ್ ಕತ್ತರಿಸುವ ಮೂಲಕ ಅಪ್ಪು ಜನ್ಮದಿನಾಚರಣೆ

ವಿರಕ್ತಶ್ರೀ ಪುಣ್ಯಸ್ಮರಣೋತ್ಸವ ಅಧ್ಧೂರಿ ಆಚರಣೆಗೆ ನಿರ್ಧಾರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಮಾಜ ಪರಿವರ್ತನೆ ಮಾಡಿದ ಮಹಾತ್ಮ ಮಿರಗಿಯ ಯಲ್ಲಾಲಿಂಗ
(ರಾಜ್ಯ ) ಜಿಲ್ಲೆ

ಸಮಾಜ ಪರಿವರ್ತನೆ ಮಾಡಿದ ಮಹಾತ್ಮ ಮಿರಗಿಯ ಯಲ್ಲಾಲಿಂಗ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಯಲ್ಲಾಲಿಂಗ ಎಂಬ ಶ್ರೇಷ್ಠ ರತ್ನವನ್ನು ನೀಡಿದ ಸ್ಥಳ ಮಿರಗಿ ಗ್ರಾಮ. ಈ ಸಂತ ಏಳು ಕೋಟಿ ಜಪ-ತಪ ಮಾಡಿ ಸಮಾಜಕ್ಕೆ ತಮ್ಮ ಪ್ರಾಣವನ್ನೇ ಮುಡುಪಾಗಿಟ್ಟು,
ಲಚ್ಯಾಣದ ಸಿದ್ಧಲಿಂಗ ಪ್ರಭುವಿನ ಶಿಷ್ಯನಾಗಿ ಸಮಾಜದ ಪರಿವರ್ತನೆ ಕೆಲಸ ಮಾಡಿದ ಮಹಾತ್ಮ ಎಂದು ಶಿಕ್ಷಕ ವೈ ಜಿ ಬಿರಾದಾರ ಹೇಳಿದರು.
ಅವರು ಶನಿವಾರದಂದು ಭೀಮಾಂತರಂಗ ಆನ್ ಲೈನ್ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಜಗಲಿ ಕೇಂದ್ರದ ವತಿಯಿಂದ ಹಮ್ಮಿಕೊಂಡ ‘ಶ್ರೀ ಯಲ್ಲಾಲಿಂಗ ಮಹಾರಾಜರ ಜೀವನ ಚರಿತ್ರೆ’ ಕುರಿತ ಆನ್ ಲೈನ್ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಮಾತನಾಡಿದರು.
ಶಿವಪ್ಪ, ಕಾಶಿಬಾಯಿ ಪುಣ್ಯ ದಂಪತಿಗಳ ಮಗನಾಗಿ ಜನಿಸಿದ ಯಲ್ಲಪ್ಪ ಎಂಟು ವರ್ಷ ಪ್ರಾಯದಲ್ಲೇ ಶಿವಧ್ಯಾನ ನಿರತನಾಗಿ ಕುರಿ ಕಾಯುವ ಕಾಯಕ ಮಾಡುತ್ತ, ಮುಂದೆ ಹಲವು ಕಷ್ಟಗಳ ಮಧ್ಯೆ ಯಲ್ಲಾಲಿಂಗರು ಸ್ಮಶಾನ ಭೂಮಿ
ಯನ್ನೇ ಮುಕ್ತಿ ಮಂದಿರವನ್ನಾಗಿಸಿ ಭವ್ಯ ಮಠ ಕಟ್ಟಿದ ಮಹಾನ್ ಸಂತರಿವರು ಎಂದು ಹೇಳಿದರು.
ಲಚ್ಯಾಣ ಸಿದ್ದಲಿಂಗರಿಂದ ದೀಕ್ಷೆ ಪಡೆದು ಬೆತ್ತ ಜೋಳಿಗೆ ಹಿಡಿದು ಯಲ್ಲಾಲಿಂಗ  ಮಹಾರಾಜನಾಗಿ ದೇಶದಲ್ಲಿ ಮೆರೆದ ಅವರ ಲೋಕ ಕಲ್ಯಾಣ ಕಾರ್ಯ ಅನುಪಮವಾದುದು.
ಕರ್ನಾಟಕ-ಮಹಾರಾಷ್ಟ್ರ ಸೇರಿದಂತೆ ಎಲ್ಲೆಡೆ ಯಲ್ಲಾಲಿಂಗರಕೀರ್ತಿ ಹರಡಿತ್ತು. ಜನರ ಆಡುನುಡಿಗಳಲ್ಲಿ ಸರಳವಾಗಿ ಜೀವನ ಸಂದೇಶ ನೀಡುತ್ತಾ, ಜನಸೇವೆಯೇ ಜನಾರ್ಧನ ಸೇವೆ ಎಂದರಿತ ಯಲ್ಲಾಲಿಂಗರ ಬದುಕೇ ಅದ್ಭುತವಾದುದು
ಎಂದು ಹೇಳಿದರು.
ಸಾಹಿತಿ ಸಿ ಎಂ ಬಂಡಗರ ಮಾತನಾಡಿ, ಯಲ್ಲಾಲಿಂಗರ ಜೀವನವೇ ಒಂದು ಪವಾಡ. ಕುಸ್ತಿ ಪೈಲ್ವಾನ ನಾಗಿದ್ದ ಯಲ್ಲಪ್ಪ ಹಾಲುಮತದ ಮಹಾತ್ಮನಾಗಿದ್ದು ನಿಜಕ್ಕೂ ಒಂದು ಪವಾಡವೇ ಸರಿ. ಒಬ್ಬ ವ್ಯಕ್ತಿಯ ಜೀವನದಲ್ಲಿ ಸಾವಿನ ಘಟನೆಗಳು ಹೊಸ ತಿರುವಿಗೆ ಕಾರಣ ಎಂಬುದಕ್ಕೆ ಯಲ್ಲಾಲಿಂಗರ ಜೀವನವೇ ನಿದರ್ಶನ ಎಂದು ಹೇಳಿದರು.
ಡಾ ಚನ್ನಪ್ಪ ಕಟ್ಟಿ, ಡಾ ಎಂ ಎಂ ಪಡಶೆಟ್ಟಿ, ಡಾ ಡಿ ಎನ್ ಅಕ್ಕಿ, ರತ್ನಾಕರ ಪಾಟೀಲ, ಗೀತಯೋಗಿ, ರಾಘವೇಂದ್ರ ಕುಲಕರ್ಣಿ, ಶ್ರೀಧರ ಹಿಪ್ಪರಗಿ, ರಾಚು ಕೊಪ್ಪ, ವಿದ್ಯಾ ಕಲ್ಯಾಣಶೆಟ್ಟಿ, ಎಸ್ ವ್ಹಿ ಹರಳಯ್ಯ, ನಿಂಗಣ್ಣ ಬಿರಾದಾರ, ಡಾ ರಾಜಶ್ರೀ ಮಾರನೂರ, ರವಿ ಅರಳಿ, ಆರ್ ವ್ಹಿ ಪಾಟೀಲ, ಸಂಗನಗೌಡ ಹಚ್ಚಡದ, ಶಿವಲಿಂಗ ಕಲಬುರ್ಗಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಶಿಕ್ಷಕ ಸಂತೋಷ ಬಂಡೆ ಸ್ವಾಗತಿಸಿ, ಪರಿಚಯಿಸಿದರು. ಶಿಕ್ಷಕಿ ಸರೋಜಿನಿ ಮಾವಿನಮರ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ದೇಶದ ಭವಿಷ್ಯವನ್ನು ರೂಪಿಸುವ ಶಿಕ್ಷಣ ಸಂಸ್ಥೆಗಳು :ಡಾ.ಮುತ್ತತ್ತಿ

ಕೇಕ್ ಕತ್ತರಿಸುವ ಮೂಲಕ ಅಪ್ಪು ಜನ್ಮದಿನಾಚರಣೆ

ವಿರಕ್ತಶ್ರೀ ಪುಣ್ಯಸ್ಮರಣೋತ್ಸವ ಅಧ್ಧೂರಿ ಆಚರಣೆಗೆ ನಿರ್ಧಾರ

ರಂಜಾನ್ ಹಬ್ಬದ ಕಿಟ್ ವಿತರಣೆ: ಮನಿಯಾರ್ ಸೇವೆಗೆ ಶ್ಲಾಘನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ದೇಶದ ಭವಿಷ್ಯವನ್ನು ರೂಪಿಸುವ ಶಿಕ್ಷಣ ಸಂಸ್ಥೆಗಳು :ಡಾ.ಮುತ್ತತ್ತಿ
    In (ರಾಜ್ಯ ) ಜಿಲ್ಲೆ
  • ಕೇಕ್ ಕತ್ತರಿಸುವ ಮೂಲಕ ಅಪ್ಪು ಜನ್ಮದಿನಾಚರಣೆ
    In (ರಾಜ್ಯ ) ಜಿಲ್ಲೆ
  • ವಿರಕ್ತಶ್ರೀ ಪುಣ್ಯಸ್ಮರಣೋತ್ಸವ ಅಧ್ಧೂರಿ ಆಚರಣೆಗೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ರಂಜಾನ್ ಹಬ್ಬದ ಕಿಟ್ ವಿತರಣೆ: ಮನಿಯಾರ್ ಸೇವೆಗೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿ ಅತಿಕ್ರಮಣ!
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನ್ಯಾ.ಕೌಶಿಕ್
    In (ರಾಜ್ಯ ) ಜಿಲ್ಲೆ
  • ಮಾ.೨೪ ರಂದು ಪೂರ್ವಭಾವಿ ಸಭೆ
    In (ರಾಜ್ಯ ) ಜಿಲ್ಲೆ
  • ಎಸ್.ಎಸ್.ಎಲ್.ಸಿ ಪರೀಕ್ಷೆ : ಪರೀಕ್ಷಾ ಕೇಂದ್ರ ಸುತ್ತ ನಿಷೇಧಾಜ್ಞೆ ಜಾರಿ
    In (ರಾಜ್ಯ ) ಜಿಲ್ಲೆ
  • ನೌಕರರ ಸಮರ್ಪಕ ಕೆಲಸದಿಂದ ದೇಶದ ಅಭಿವೃದ್ದಿ ಸಾಧ್ಯ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ದತೆ :ಬಿಇಓ ಸಯಿದಾ ಮುಜಾವರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.