Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಷ್ಯಾ ವಿಶ್ವ ಯುವ ಶೃಂಗ ಸಭೆಯಲ್ಲಿ ವಿಜಯಪುರದ ಶಿಫಾ ಭಾಗಿ

ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಗೆ ರೂ.3೦ ಲಕ್ಷಕ್ಕೂ ಅಧಿಕ ಲಾಭ

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚಿಮ್ಮಡ ಕಿಚಡಿ ಜಾತ್ರೆ ಅದ್ದೂರಿ ಆಚರಣೆಗೆ ನಿರ್ದಾರ
(ರಾಜ್ಯ ) ಜಿಲ್ಲೆ

ಚಿಮ್ಮಡ ಕಿಚಡಿ ಜಾತ್ರೆ ಅದ್ದೂರಿ ಆಚರಣೆಗೆ ನಿರ್ದಾರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸೆ.೪ ರಂದು ಚಿಮ್ಮಡದಲ್ಲಿ ನಡೆಯಲಿರುವ ಶ್ರೀ ಪ್ರಭುಲಿಂಗೇಶ್ವರ ಜಾತ್ರೆ

ಉದಯರಶ್ಮಿ ದಿನಪತ್ರಿಕೆ

ಚಿಮ್ಮಡ: ಈ ಭಾಗದಲ್ಲಿ ಕಿಚಡಿ ಜಾತ್ರೆಯಂದೇ ಪ್ರಸಿದ್ದಿ ಪಡೆದ ಚಿಮ್ಮಡ ಶ್ರೀ ಪ್ರಭುಲಿಂಗೇಶ್ವರ ಜಾತ್ರೆಯನ್ನು ಈ ಬಾರಿ ವಿಶಿಷ್ಟ ರೀತಿಯಲ್ಲಿ ಅಧ್ದೂರಿಯಿಂದ ಆಚರಿಸಲು ಸೇವಕರ ಸಭೆಯಲ್ಲಿ ನಿರ್ಧರಿಸಲಾಯಿತು.
ಸ್ಥಳಿಯ ವಿರಕ್ತಮಠದ ಚನ್ನಬಸವೇಶ್ವರ ಸಭಾ ಮಂಟಪದಲ್ಲಿ ಆಯೋಜಿಸಲಾಗಿದ್ದ ಜಾತ್ರಾ ಸೇವಾಕಾರ್ಯ ಪ್ರಾರಂಭೋತ್ಸವ ಸಭೆಯ ಸಾನಿಧ್ಯವಹಿಸಿದ್ದ ಶ್ರೀ ಪ್ರಭು ಮಹಾಸ್ವಾಮಿಗಳು ಮಾತನಾಡಿ ಗ್ರಾಮದ ಎಲ್ಲ ಸಮುದಾಯಗಳ ಪ್ರತಿ ಕುಟುಂಬದ ಸದಸ್ಯರು ತಾವು ಸಲ್ಲಿಸುತಿದ್ದ ಪಾರಂಪರಿಕ ಸೇವೆಯನ್ನು ಮರೆಯಬಾರದು ಜಾತ್ರೆಯು ಪ್ರಸಿದ್ದಿ ಪಡೆಯುತಿದ್ದಂತೆಯೇ ಭಕ್ತಾದಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿರುವುದರಿಂದ ಭಕ್ತರಿಗೆ ಯಾವುದೇ ತರಹದ ತೊಂದರೆಯಾಗದಂತೆ ನಾವೆಲ್ಲ ನೋಡಿಕೊಳ್ಳಬೇಕಾಗಿದೆ. ಕಿಚಡಿ ಪ್ರಸಾದವನ್ನೂ ಹೆಚ್ಚಿನ ಪ್ರಮಾಣದಲ್ಲಿ ತಯಾರಿಸ ಬೇಕಾಗಿದೆ, ಪ್ರಸಾದದ ಗುಣಮಟ್ಟವನ್ನೂ ಕಾಪಾಡಬೇಕಾಗಿದೆ, ಹಾಗೂ ಎಲ್ಲ ಭಕ್ತಾದಿಗಳಿಗೆ ಮುಟ್ಟುವಂತೆ ಸೇವಕರು ನೋಡಿಕೊಳ್ಳಬೇಕಾಗಿದೆ ಎಂದರು.
ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಪ್ರಭು ಪಾಲಭಾವಿ ಮಾತನಾಡಿ, ಜಾತ್ರೆ ಮುಗಿಯುವವರೆಗೆ ಗ್ರಾಮದ ಪ್ರತಿಯೊಬ್ಬರು ಪ್ರಭುವಿನ ಸೇವಕರಾಗಿ ವ್ಯವಸ್ಥಿತವಾಗಿ ದುಡಿದು ಜಾತ್ರೆಯನ್ನು ಯಶಸ್ವಿಗೊಳಿಸಿ ಪ್ರಭುವಿನ ಕೃಪೆಗೆ ಪಾತ್ರರಾಗಬೇಕು, ಈ ಬಾರೀಯೂ ದೇಣಿಕೆ ಮೊತ್ತ ಹೆಚ್ಚಿಸಲಾಗಿಲ್ಲ ಎಂದರು.
ಜಾತ್ರೆಯನ್ನು ಯಶಸ್ವಿಗೊಳಿಸುವ ಕುರಿತು ಹಲವಾರು ಯುವಕರು ಸೂಕ್ತ ಸಲಹೆಗಳನ್ನು ನೀಡಿದರು.
ಪ್ರಮುಖರಾದ ರಾಮಣ್ಣ ಮುಗಳಖೋಡ, ಬಾಳಪ್ಪ ಹಳಿಂಗಳಿ, ರಾಮಣ್ಣ ಬಗನಾಳ, ಬಿ.ಎಸ್. ಪಾಟೀಲ, ಗುರಲಿಂಗಪ್ಪಾ ಪೂಜಾರಿ, ಶಂಕರ ಬಟಕುರ್ಕಿ
ಬೀರಪ್ಪಾ ಹಳೆಮನಿ, ಶಂಕರ ಪಾಟೀಲ, ಅಶೋಕ ಧಡೂತಿ, ಉಮೇಶ ಪೂಜಾರಿ, ಚಂದ್ರಕಾಂತ ಜಾಡಗೌಡರ, ಗುರಪ್ಪಾ ಬಳಗಾರ, ಪ್ರಭು ನೇಸೂರ, ದುಂಡಪ್ಪಾ ಪಾಟೀಲ, ರಾಚಯ್ಯ ಮಠಪತಿ, ಬಸವರಾಜ ಕುಂಚನೂರ, ವಿಜಯಕುಮಾರ ಪೂಜಾರಿ
ಸೇರಿದಂತೆ ಹಲವಾರು ಜನ ಪ್ರಮುಖರು ಸೇರಿದಂತೆ ಗ್ರಾಮದ ಎಲ್ಲ ಸಮುದಾಯಗಳ ಸಾವಿರಾರು ಜನ ಸೇವಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಷ್ಯಾ ವಿಶ್ವ ಯುವ ಶೃಂಗ ಸಭೆಯಲ್ಲಿ ವಿಜಯಪುರದ ಶಿಫಾ ಭಾಗಿ

ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಗೆ ರೂ.3೦ ಲಕ್ಷಕ್ಕೂ ಅಧಿಕ ಲಾಭ

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಷ್ಯಾ ವಿಶ್ವ ಯುವ ಶೃಂಗ ಸಭೆಯಲ್ಲಿ ವಿಜಯಪುರದ ಶಿಫಾ ಭಾಗಿ
    In (ರಾಜ್ಯ ) ಜಿಲ್ಲೆ
  • ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಗೆ ರೂ.3೦ ಲಕ್ಷಕ್ಕೂ ಅಧಿಕ ಲಾಭ
    In (ರಾಜ್ಯ ) ಜಿಲ್ಲೆ
  • ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ
    In (ರಾಜ್ಯ ) ಜಿಲ್ಲೆ
  • ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೀಳು ಮಟ್ಟದ ರಾಜಕೀಯಕ್ಕೆ ನಾಂದಿ ಹಾಡಿದ ಭೂಸನೂರ
    In (ರಾಜ್ಯ ) ಜಿಲ್ಲೆ
  • ಭಾರತ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿದ ಪ್ರಶಿಕ್ಷಣಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ನೆಚ್ಚಿನ ಶಿಕ್ಷಕಿಯ ವರ್ಗಾವಣೆಗೆ ಕಣ್ಣೀರಿಟ್ಟ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ರೈತರ ಬೇಡಿಕೆಯಂತೆ ಪರಿಹಾರ ದರ ನಿಗದಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.