ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಮೀನಾಕ್ಷಿ ಚೌಕ್ ನಿವಾಸಿ ಶೀತಲ್ ದೀಪಕ್ ಆಪ್ಟೆ ( 68) ಶುಕ್ರವಾರದಂದು ಹೃದಯಾಘಾತದಿಂದ ನಿಧಾನರಾದರು.
ಮೃತರಿಗೆ ಪುತ್ರ ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಖಜಾಂಚಿ ರಾಹುಲ್ ಆಪ್ಟೆ ಹಾಗೂ ಓರ್ವ ಪುತ್ರಿ, ಓರ್ವ ಸಹೋದರಿ ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.
ಇವರ ಅಗಲಿಕೆಗೆ ನಗರದ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.