Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ

ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಕ್ರಮ ಗೋವುಗಳ ಸಾಗಾಟ: ಈರ್ವರು ಚಾಲಕರು ವಶಕ್ಕೆ
(ರಾಜ್ಯ ) ಜಿಲ್ಲೆ

ಅಕ್ರಮ ಗೋವುಗಳ ಸಾಗಾಟ: ಈರ್ವರು ಚಾಲಕರು ವಶಕ್ಕೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

೧೧೪ ಗೋವುಗಳಿದ್ದ ಮೂರು ವಾಹನಗಳನ್ನು ತಡೆದ ಹಿಂದು ಸಂಘಟನೆಗಳ ಕಾರ್ಯಕರ್ತರು

ಇಂಡಿ: ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಮೂರು ವಾಹನಗಳನ್ನು ತಡೆದು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಶನಿವಾರ ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ನಡೆದಿದೆ.
ಬಂಧಿತ ಚಾಲಕರನ್ನು ಮಹಾರಾಷ್ಟ್ರದ ಅಕಲೂಜ್‌ನ ಫರೀದ ತಂದೆ ಮಹ್ಮದ ಶೇಖ್, ಅಕಲೂಜ್‌ನ ಲೋಹಿದ್ ಶಾಕೀರ ಶೇಖ್ ಎಂದು ಗುರುತಿಸಿದ್ದು ಓರ್ವ ಚಾಲಕ ಪರಾರಿಯಾಗಿದ್ದಾನೆ.
ಎಂಹೆಚ್ ೧೩ ಸಿಯು ೧೦೫೭, ಎಂಹೆಚ್ ೧೨ ಪಿಕ್ಯೂ ೭೫೭೩, ಎಂಹೆಚ್ ೧೩ ಸಿಯು ೧೩೨೩ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇಂಡಿ ಪಟ್ಟಣದಿಂದ ಎರಡು ಕಿ.ಮೀ ದೂರದಲ್ಲಿರುವ ಇಟ್ಟಂಗಿ ಭಟ್ಟಿ ಸಮೀಪದಲ್ಲಿ ಮೂರು ವಾಹನಗಳಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಹಿಂದೂಪರ ಸಂಘಟನೆಗಳ ಕೆಲ ಕಾಯಕರ್ತರು ಸ್ಥಳಕ್ಕೆ ಭೇಟಿ ನೀಡಿ ವಾಹನ ಪರಿಶೀಲಿಸಿದ್ದು, ಅದರಲ್ಲಿ ಗೋವುಗಳು ಹಾಗೂ ಕರುಗಳು ಇರುವುದು ಕಂಡು ಬಂದಿದ್ದು, ಕೂಡಲೇ ಕಾರ್ಯಕರ್ತರು ಇಂಡಿ ಶಹರ ಠಾಣೆಗೆ ಮಾಹಿತಿ ನೀಡಿ ಠಾಣಾಧಿಕಾರಿಗಳನ್ನು ಸ್ಥಳಕ್ಕೆ ಕರೆಸಿಕೊಂಡು ಗೋವುಗಳನ್ನು ಕಗ್ಗೋಡ ಗೋಶಾಲೆಗೆ ರವಾನೆ ಮಾಡಿದರು.
ಒಟ್ಟು ೧೧೪ ಹಸುಗಳಿದ್ದು ಅದರಲ್ಲಿ ೪೪ ಹಸುಗಳು ಸಾವನ್ನಪ್ಪಿದ್ದು ೭೦ ಜೀವಂತ ಹಸು ಹಾಗೂ ಕರುಗಳಿದ್ದವು.
ಗೋಶಾಲೆಗೆ ಪಶು ವೈದ್ಯ ಮಲ್ಲಿಕಾರ್ಜುನ ಹತ್ತರಕಿಹಾಳ ಭೇಟಿ ನೀಡಿ ಗಾಯಗೊಂಡ ಹಸು-ಕರುಗಳಿಗೆ ಉಪಚಾರ ಮಾಡಿದರು.
ಸಿಪಿಐ ರತನಕುಮಾರ ಜೀರಗ್ಯಾಳ ಹಿಂದೂ ಕಾರ್ಯಕರ್ತರೊಂದಿಗೆ ಕಗ್ಗೋಡದ ಗೋಶಾಲೆಗೆ ಗೋವು ತುಂಬಿದ ವಾಹನಗಳನ್ನು ಕರೆದೊಯ್ದು ಗೋಶಾಲೆಯಲ್ಲಿ ಹಸು-ಕರುಗಳನ್ನು ಬಿಟ್ಟರು.
ಈ ಸಂದರ್ಭದಲ್ಲಿ ಈರಣ್ಣ ಸಿಂದಗಿ, ಪ್ರಕಾಶ ಬಿರಾದಾರ, ಮಲ್ಲಿಕಾರ್ಜುನ ಬಿರಾದಾರ, ಮಹೇಶ ಪೂಜಾರಿ, ಶಂಕರ ಹಲವಾಯಿ, ಅಭೀಷೇಕ ಸಿಂದಗಿ, ನೇತಾಜಿ ಪವಾರ, ಪವನ ಮಠ, ಪ್ರಸಾದ ಮಠ, ಸಿದ್ದು ಸೂರ್ಯವಂಶಿ, ವಿನೋದ ಸೂರ್ಯವಂಶಿ ಸೇರಿದಂತೆ ಹಲವರು ಇದ್ದರು.
ಈ ಕುರಿತು ಇಂಡಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

BIJAPUR NEWS public news udaya rashmi udayarashminews.com
Share. Facebook Twitter Pinterest Email Telegram WhatsApp
  • Website

Related Posts

ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ

ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು

ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ
    In (ರಾಜ್ಯ ) ಜಿಲ್ಲೆ
  • ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು
    In (ರಾಜ್ಯ ) ಜಿಲ್ಲೆ
  • ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಜಲಾಶಯ ಭದ್ರತೆ ಪರೀಕ್ಷಿಸಿದ ಕಮಾಂಡೆಂಟ್ 
    In (ರಾಜ್ಯ ) ಜಿಲ್ಲೆ
  • ಟೆಂಡರ್ ರದ್ದಿಗೆ ಆಗ್ರಹಿಸಿ ದಿನಗೂಲಿ ನೌಕರರ ಸಂಘದಿಂದ ಧರಣಿ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಮತ್ತು ನೇತ್ರ ಉಚಿತ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಸಂಗಮೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಲ್ಲಕ್ಕಿ ಉತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.