ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬೆಳಗಾವಿ ಹಾಗೂ ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ೨೦೨೫-೨೬ನೇ ಸಾಲಿನ ಸ್ನಾತಕೋತ್ತರ ಎಂ.ಪಿ.ಇಡಿ ಕೋರ್ಸ್ಗಳ ವ್ಯಾಸಂಗಕ್ಕಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳುUUCMS vÀAvÁæA±ÀzÀ https://uucms.karnataka.gov.in ಮೂಲಕ ಆಗಸ್ಟ್ ೨೮ರವರೆಗೆ ಅರ್ಜಿ ಗಳನ್ನು ಸಲ್ಲಿಸಿ, ಅರ್ಜಿ ಪ್ರತಿಯೊಂದಿಗೆ ಎಲ್ಲ ದಾಖಲೆಗಳನ್ನು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕ್ರೀಡಾ ವಿಭಾಗಕ್ಕೆ ಸಲ್ಲಿಸಬಹುದಾಗಿದೆ. ಆಗಸ್ಟ್ ೩೦ರಂದು ಎಂ.ಪಿ.ಇಡಿ ಕೌನ್ಸಲಿಂಗ ಪ್ರವೇಶ ಪ್ರಕ್ರಿಯೆ ನಡೆಯಲಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿwww.rcub.ac.inವೆಬ್ಸೈಟ್ ಸಂಪರ್ಕಿಸಬಹುದಾಗಿದೆ.
