Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

ಆಲಮಟ್ಟಿ: ಸಂಕನಾಳ ರೈತರಿಂದ ಎಸ್‌ಎಲ್‌ಒ ಕಚೇರಿಗೆ ಮುತ್ತಿಗೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಜೆಪಿ ಪ್ರಚಾರಪರ, ಕಾಂಗ್ರೆಸ್ ಅಭಿವೃದ್ದಿಪರ ಪಕ್ಷ :ಕೊಣ್ಣೂರ
(ರಾಜ್ಯ ) ಜಿಲ್ಲೆ

ಬಿಜೆಪಿ ಪ್ರಚಾರಪರ, ಕಾಂಗ್ರೆಸ್ ಅಭಿವೃದ್ದಿಪರ ಪಕ್ಷ :ಕೊಣ್ಣೂರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಿಮ್ಮಡ: ಬಿಜೆಪಿ ಅಭಿವೃದ್ದಿ ಕೆಲಸ ಮಾಡದೆಯೇ ಪ್ರಚಾರ ಪಡೆದುಕೊಳ್ಳುತ್ತದೆ, ಆದರೆ ಕಾಂಗ್ರೆಸ್ ಅಭಿವೃದ್ದಿ ಮಾಡಿಯೂ ಪ್ರಚಾರ ಪಡದುಕೊಳ್ಳುವುದಿಲ್ಲ ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಪ್ರಾರಂಭಿಸಲಾಗಿರುವ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗ ಇನ್ಮುಂದೆ ಹೆಚ್ಚೆಚ್ಚು ಮತದಾರರನ್ನು ತಲುಪಲಿದೆ ಎಂದು ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ ಹೇಳಿದರು.
ಗ್ರಾಮದಲ್ಲಿ ಸೋಮವಾರ ರಾತ್ರಿ ಹಮ್ಮಿಕೊಳ್ಳಲಾಗಿದ್ದ ಬಾಗಲಕೋಟ ಜಿಲ್ಲಾ ಸಾಮಾಜಿಕ ಜಾಲತಾಣದ ಸಂಚಾಲಕರಾಗಿ ನೇಮಕಗೊಂಡ ಸಲೀಮ ಸರಕಾವಸ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಬಡವರಿಗೆ ಜೀವನ ಮಟ್ಟ ಸುಧಾರಿಸಲು ರಾಜ್ಯ ಸರಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿಯೂ ರಾಜ್ಯವನ್ನು ಪ್ರಗತಿಯತ್ತ ಕೊಂಡೊಯ್ಯುತ್ತಿದೆ, ಬಡವರು, ಹಿಂದುಳಿದವರ ಏಳ್ಗೆಯೆ ಕಾಂಗ್ರೆಸ್ ಧೇಯವಾಗಿದ್ದು ಸಾಮಾಜಿಕ ಜಾಲತಾಣದ ಮೂಲಕ ಯುವ ಮತದಾರರನ್ನು ತಲುಪುತ್ತಿರುವ ಕಾಂಗ್ರೆಸ್ ಮುಂಬರುವ ಚುನಾವಣೆಗಳಲ್ಲಿ ಭರ್ಜರಿ ಜಯ ಗಳಿಸಲಿದೆ ಎಂದರು.
ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಮಲ್ಲಪ್ಪ ಸಿಂಗಾಡಿ ಮಾತನಾಡಿ ಕಟ್ಟ ಕಡೆಯ ವ್ಯಕ್ತಗಳೂ ರಾಜಕೀಯವಾಗಿ ಬೆಳೆಯುವುದು ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ಸಾಧ್ಯ ಇದಕ್ಕೆ ಸಲೀಮ ಸರಕಾವಸ ಉತ್ತಮ ಉದಾಹರಣೆ ಪಕ್ಷದ ಈ ಜವಾಬ್ದಾರಿಯನ್ನು ಬಳಸಿಕೊಂಡು ಉತ್ತಮ ಕೊಡುಗೆ ನೀಡುವ ಮೂಲಕ ನಾಯಕನಾಗಿ ಬೆಳೆಯಬೇಕೆಂದರು.
ಕೆಪಿಸಿಸಿ ಸದಸ್ಯ ಬಸವರಾಜ ಕೊಕಟನೂರ, ಪಂಡಿತ ಭೋಸಲೆ, ಅಶೋಕ ಧಡೂತಿ, ಮಹಾಲಿಂಗ ಮಾಯನ್ನವರ ಮಾತನಾಡಿದರು.
ಎಪಿಎಂಸಿ ಅಧ್ಯಕ್ಷರಾದ ದೇವಲ ದೇಸಾಯಿ, ಸಂಜು ಜೋತಾವರ, ಭರಮು ಉಳ್ಳಾಗಡ್ಡಿ, ಸತ್ಯಪ್ಪ ನೇಸೂರ, ನೂರಸಾಬ ನದಾಫ, ಮಹಮ್ಮದ ಝಾರೆ, ಶಿವಪ್ಪಾ ಪಾಟೀಲ, ಅಜಯಕುಮಾರ ಗಾಣಿಗೇರ, ಅಶೋಕ ಮೋಟಗಿ, ಮಲಿಕ ಸರಕಾವಸ, ಅರುಣಕುಮಾರ ಗಾಣಿಗೇರ, ಶೌಕತ ಮಿರ್ಜಿ ಸೇರಿದಂತೆ ಹಲವಾರು ಜನ ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇದೇ ಸಂಧರ್ಬದಲ್ಲಿ ಬಾಗಲಕೋಟ ಜಿಲ್ಲಾ ಸಾಮಾಜಿಕ ಜಾಲತಾಣದ ಸಂಚಾಲಕರಾಗಿ ನೇಮಕಗೊಂಡ ಸಲೀಮ ಸರಕಾವಸರನ್ನು ಕಾಂಗ್ರೆಸ್ ಮುಖಂಡರು ಹಾಗೂ ವಿವಿಧ ಸಂಘಟಣೆಯ ಪ್ರಮುಖರು ಸತ್ಕರಿಸಿ ಅಭಿನಂದಿಸಿದರು.
ಕಾರ್ಯಕ್ರಮಕ್ಕೆ ರವಿ ದೊಡವಾಡ ಸ್ವಾಗತಿಸಿದರು, ಗಾಯಕ ಮನು ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

ಆಲಮಟ್ಟಿ: ಸಂಕನಾಳ ರೈತರಿಂದ ಎಸ್‌ಎಲ್‌ಒ ಕಚೇರಿಗೆ ಮುತ್ತಿಗೆ

ಕನ್ನಡದ ಉಳಿವಿಗಾಗಿ ಹೋರಾಟ ಅಗತ್ಯ :ಸಂಗೀತಾ ರಾಠೋಡ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • 2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ
    In (ರಾಜ್ಯ ) ಜಿಲ್ಲೆ
  • ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ: ಸಂಕನಾಳ ರೈತರಿಂದ ಎಸ್‌ಎಲ್‌ಒ ಕಚೇರಿಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಕನ್ನಡದ ಉಳಿವಿಗಾಗಿ ಹೋರಾಟ ಅಗತ್ಯ :ಸಂಗೀತಾ ರಾಠೋಡ
    In (ರಾಜ್ಯ ) ಜಿಲ್ಲೆ
  • ಕನ್ನಡವೆಂದರೆ ನಮ್ಮ ಸಂಸ್ಕೃತಿಯ ಹಿರಿಮೆ :ಹೈಯ್ಯಾಳಕರ
    In (ರಾಜ್ಯ ) ಜಿಲ್ಲೆ
  • ಮುಂಬಯಿ ರೈಲ್ವೆಯನ್ನು ಇಂಡಿ ನಿಲ್ದಾಣದಲ್ಲಿ ನಿಲ್ಲಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೈಕೆ, ಸುರಕ್ಷೆತೆಗೆ ಹೆಚ್ಚಿನ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಮಹಾತ್ಮ ಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ತನ್ನಿ
    In (ರಾಜ್ಯ ) ಜಿಲ್ಲೆ
  • ಕೆರೆ ಭರ್ತಿಗೆ ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಮೋಬೈಲ್ನಿಂದ ನಶಿಸಿ ಹೋಗುತ್ತಿರುವ ರಕ್ತ ಸಂಬಂಧಗಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.